MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಕೊರೋನಾದಿಂದ ನೆಲಕಚ್ಚಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ

ಕೊರೋನಾದಿಂದ ನೆಲಕಚ್ಚಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ

ಕೊರೋನಾ ವೈರಸ್ ಬರೀ ಆರೋಗ್ಯದ ಮೇಲೆ ಪ್ರಭಾವ ಬೀರುತ್ತಿಲ್ಲ. ದೊಡ್ಡ ದೊಡ್ಡ ಉದ್ಯಮ, ವ್ಯಾಪಾರ-ವ್ಯವಹಾರಗಳಿಗೆ ಭಾರೀ ನಷ್ಟವಾಗಿದೆ. ಮಹಾಮಾರಿ ರಣಕೇಕೆಗೆ ರೈತರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಗಳೇ ಆರ್ಥಿಕವಾಗಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಕೊರೋನಾ ವೈರಸ್‌ನ ಆರ್ಭಟಕ್ಕೆ ಭಾರತೀಯ ಪ್ರವಾಸೋದ್ಯಮ ಕ್ಷೇತ್ರ ನೆಲಕಚ್ಚಿದೆ. ಇದೀಗ ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ.

1 Min read
Author : Suvarna News
Published : Jun 17 2020, 03:43 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮುಖ್ಯಮಂತ್ರಿ ಬಿ.ಎಸ್,.ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಆಪ್ ಯೋಜನೆಯಡಿ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್‌)ಗಳಿಗೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.</p>

<p>ಮುಖ್ಯಮಂತ್ರಿ ಬಿ.ಎಸ್,.ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಆಪ್ ಯೋಜನೆಯಡಿ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್‌)ಗಳಿಗೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.</p>

ಮುಖ್ಯಮಂತ್ರಿ ಬಿ.ಎಸ್,.ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಆಪ್ ಯೋಜನೆಯಡಿ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್‌)ಗಳಿಗೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

26
<p>ಬಳಿಕ ಮಾತನಾಡಿದ ಅವರು, ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿರುವುದು ಸರ್ವವೇದ್ಯವಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.</p>

<p>ಬಳಿಕ ಮಾತನಾಡಿದ ಅವರು, ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿರುವುದು ಸರ್ವವೇದ್ಯವಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.</p>

ಬಳಿಕ ಮಾತನಾಡಿದ ಅವರು, ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿರುವುದು ಸರ್ವವೇದ್ಯವಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

36
<p>&nbsp;ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ&nbsp; ಚಾಲನೆ ನೀಡಲಾಗಿದೆ.</p>

<p>&nbsp;ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ&nbsp; ಚಾಲನೆ ನೀಡಲಾಗಿದೆ.</p>

 ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ  ಚಾಲನೆ ನೀಡಲಾಗಿದೆ.

46
<p>ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್‍ಗಳನ್ನು ನಿಯೋಜಿಸಲಾಗುವುದು.</p>

<p>ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್‍ಗಳನ್ನು ನಿಯೋಜಿಸಲಾಗುವುದು.</p>

ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್‍ಗಳನ್ನು ನಿಯೋಜಿಸಲಾಗುವುದು.

56
<p>ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.</p>

<p>ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.</p>

ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

66
<p>ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.</p>

<p>ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.</p>

ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಇನ್ಮುಂದೆ ಹೋಟೆಲ್‌ಗಳಲ್ಲಿ 10 ರೂ ಕಾಫಿ ಹೀರುತ್ತಾ ಕೂತರೆ ಗ್ರಾಹಕರಿಗೆ ಬೀಳಲಿದೆ 1000 ರೂ.ವರೆಗೆ ದಂಡ!
Recommended image2
ಬಾರ್ ಲೈಸೆನ್ಸ್‌ಗೆ ರಾಕೆಟ್ ವೇಗದಲ್ಲಿ ಕೆಲಸ ಮಾಡಿದ ಸರ್ಕಾರ; ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ ನವೀಕರಣ!
Recommended image3
ಧುರಂಧರ್ ಸ್ಟೈಲ್‌ನಲ್ಲಿ ಗನ್ ಹಿಡ್ಕೊಂಡು ಕಾಂಗ್ರೆಸ್ ಮುಖಂಡ ಡ್ಯಾನ್ಸ್: ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಅಸಲಿಗೆ ನಡೆದಿದ್ದೇನು ಅಲ್ಲಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved