ಮೀಸಲಾತಿ ಹೋರಾಟಕ್ಕೆ ಮತ್ತೊಂದು ವೇದಿಕೆ ಸಿದ್ಧ: ಡಿಸಿಎಂ ಮನೆಯಲ್ಲೇ ಆಯ್ತು ರೂಪುರೇಷೆ..!
ರಾಜ್ಯದಲ್ಲಿ ಪ್ರಸ್ತುತ ವಿವಿಧ ಸಮುದಾಯಗಳು ಮೀಸಲಾತಿ ಬೇಡಿಕೆ ಹೋರಾಟಗಳ ಮಾಡುತ್ತಿವೆ. STಗಾಗಿ ಕುರುಬರು, 2Aಗಾಗಿ ಪಂಚಮಸಾಲಿ, ಮೀಸಲಾತಿ ಹೆಚ್ಚಳಕ್ಕೆ ವಾಲ್ಮೀಕಿ ಸಮುದಾಯಗಳು ಬೇಡಿಕೆ ಇಟ್ಟಿವೆ. ಇದರ ಮಧ್ಯೆ ರಾಜ್ಯದಲ್ಲಿ ಮತ್ತೊಂದು ಮೀಸಲಾತಿ ಹೋರಾಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಅದು ಡಿಸಿಎಂ ಮನೆಯಲ್ಲೇ ಹೋರಾಟದ ರೂಪುರೇಷೆ ಸಿದ್ಧವಾಗಿದೆ.

<p>ನ್ಯಾ.ಸದಾಶಿವ ಆಯೋಗ ಜಾರಿಗೆ ತರುವಂತೆ ಹೋರಾಟ ಮಾಡಲು ದಲಿತ ಎಡಗೈ ಸಮುದಾಯ ಮುಂದಾಗಿದೆ. </p>
ನ್ಯಾ.ಸದಾಶಿವ ಆಯೋಗ ಜಾರಿಗೆ ತರುವಂತೆ ಹೋರಾಟ ಮಾಡಲು ದಲಿತ ಎಡಗೈ ಸಮುದಾಯ ಮುಂದಾಗಿದೆ.
<p>ಒಳ ಮೀಸಲಾತಿಗಾಗಿ ಹೋರಾಟದ ವೇದಿಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಡಿಸಿಎಂ ಕಾರಜೋಳ ನಿವಾಸದಲ್ಲಿ ನಡೆದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ....</p>
ಒಳ ಮೀಸಲಾತಿಗಾಗಿ ಹೋರಾಟದ ವೇದಿಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಡಿಸಿಎಂ ಕಾರಜೋಳ ನಿವಾಸದಲ್ಲಿ ನಡೆದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ....
<p>ಸಭೆಯಲ್ಲಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ಸಂಪಂಗಿ ಸೇರಿ ದಲಿತ ಸಂಘಟನೆ ಮುಖಂಡರು ಭಾಗಿ....</p>
ಸಭೆಯಲ್ಲಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ಸಂಪಂಗಿ ಸೇರಿ ದಲಿತ ಸಂಘಟನೆ ಮುಖಂಡರು ಭಾಗಿ....
<p>ಡಿಸಿಎಂ ಕಾರಜೋಳ ನಿವಾಸದಲ್ಲಿ ನಡೆದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ ನಡೆದಿದ್ದು, ಶನಿವಾರ ಹೋರಾಟದ ರೂಪರೇಷೆ ಬಗ್ಗೆ ಗಂಭೀರ ಚರ್ಚೆ....</p>
ಡಿಸಿಎಂ ಕಾರಜೋಳ ನಿವಾಸದಲ್ಲಿ ನಡೆದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ ನಡೆದಿದ್ದು, ಶನಿವಾರ ಹೋರಾಟದ ರೂಪರೇಷೆ ಬಗ್ಗೆ ಗಂಭೀರ ಚರ್ಚೆ....
<p>ನೀವು ಹೋರಾಟ ಆರಂಭಿಸಿ. ನಿಮ್ಮ ಜೊತೆ ನಾನಿದ್ದೇನೆ ಎಂದು ಡಿಸಿಎಂ ಹೇಳಿದ್ದು, ಆದರೆ ಡಿಸಿಎಂ ಆಗಿರುವುದರಿಂದ ಬಹಿರಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ. ಬದಲಾಗಿ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಮೀಸಲಾತಿ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದುಬಂದಿದೆ.</p>
ನೀವು ಹೋರಾಟ ಆರಂಭಿಸಿ. ನಿಮ್ಮ ಜೊತೆ ನಾನಿದ್ದೇನೆ ಎಂದು ಡಿಸಿಎಂ ಹೇಳಿದ್ದು, ಆದರೆ ಡಿಸಿಎಂ ಆಗಿರುವುದರಿಂದ ಬಹಿರಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ. ಬದಲಾಗಿ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಮೀಸಲಾತಿ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ