ದಿಲ್ಲಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ : ಕೇಂದ್ರ ಸಚಿವರೊಂದಿಗೆ ಮಹತ್ವದ ಮಾತುಕತೆ
ರಾಜ್ಯ ಕೃಷಿ ಸಚಿವ ಬಿಸಿ ಪಾಟೀಲ್ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

<p>ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್</p>
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್
<p>ರಾಜ್ಯ ಹಾಗೂ ಕೇಂದ್ರ ಕೃಷಿ ಸಚಿವರ ನಡುವೆ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ</p>
ರಾಜ್ಯ ಹಾಗೂ ಕೇಂದ್ರ ಕೃಷಿ ಸಚಿವರ ನಡುವೆ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ
<p>ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್</p>
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್
<p> ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿ ಮನವಿ ಪತ್ರ ಸಲ್ಲಿಸಿದ ಸಚಿವ ಬಿಸಿ ಪಾಟೀಲ್.<br /> </p>
ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿ ಮನವಿ ಪತ್ರ ಸಲ್ಲಿಸಿದ ಸಚಿವ ಬಿಸಿ ಪಾಟೀಲ್.
<p>ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿದರು.</p>
ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿದರು.
<p>ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇಲಾಖೆಗೆ ಸಂಬಂಧಿಸಿದ ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿದ ಸಚಿವ ಬಿಸಿ ಪಾಟೀಲ್.</p>
ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಇಲಾಖೆಗೆ ಸಂಬಂಧಿಸಿದ ರಾಜ್ಯದ ಪ್ರಸ್ತಾವನೆಗಳಿಗೆ ಮಂಜೂರಾತಿಗಾಗಿ ಸಹಕಾರ ಕೋರಿದ ಸಚಿವ ಬಿಸಿ ಪಾಟೀಲ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ