MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Yash Dharmasthala Visit
NICE Land Row
BJP vs Minister B Nagendra
Mangaluru Railway Division
Viral UPSC Interview Question
Airport Privatisation India
Doddaballapur-Dabaspet Kwin City
Indian Space Sector
Gurmeet Ram Rahim
Karnataka Assembly Speaker
India Sugar Prices
Government KPS Schools
Central Government Jobs
Karnataka SIR 2026
  • Home
  • News
  • State
  • ಜುಲೈ 2ರವರೆಗೆ ಉತ್ತಮ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿನ ಕೆಲ ಪ್ರದೇಶಕ್ಕೆ ಆರೆಂಜ್ ಅಲರ್ಟ್

ಜುಲೈ 2ರವರೆಗೆ ಉತ್ತಮ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿನ ಕೆಲ ಪ್ರದೇಶಕ್ಕೆ ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮತ್ತೊಂದೆಡೆ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

1 Min read
Author : Kannadaprabha News
Published : Jun 29 2026, 06:17 AM IST
Share this Photo Gallery
  • FB
  • TW
  • Linkdin
  • Whatsapp
13
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್
Image Credit : Getty

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಜು.2ರವರೆಗೆ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಜೂ.30ರಂದು ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜು.1ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಜು.2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
ರಾಜ್ಯದಲ್ಲಿ ಮುಂಗಾರು ದುರ್ಬಲ
Image Credit : Asianet News

ರಾಜ್ಯದಲ್ಲಿ ಮುಂಗಾರು ದುರ್ಬಲ

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದೆ.

Related Articles

Related image1
ಈ ವರ್ಷದ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಸ್ಕೈಮೆಟ್ ಮುನ್ಸೂಚನೆ
Related image2
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಧಾರವಾಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
33
ರಾಯಚೂರಿನಲ್ಲಿ ಗರಿಷ್ಠ ತಾಪಮಾನ ದಾಖಲು
Image Credit : ANI

ರಾಯಚೂರಿನಲ್ಲಿ ಗರಿಷ್ಠ ತಾಪಮಾನ ದಾಖಲು

ಗೋಕರ್ಣದಲ್ಲಿ 6 ಸೆಂ.ಮೀ., ಹೊನ್ನಾವರ, ಕಾರವಾರ ತಲಾ 5, ಕುಂದಾಪುರ 4, ಅಂಕೋಲ ಹಾಗೂ ತಿಪಟೂರಿನಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ಮತ್ತೊಂದೆಡೆ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕರ್ನಾಟಕ ಮಳೆ
ಮುಂಗಾರು ಮಳೆ

Latest Videos
Recommended Stories
Recommended image1
ಯಶ್ 'ಟಾಕ್ಸಿಕ್' ಬಿಡುಗಡೆ ಹಿನ್ನೆಲೆಯಲ್ಲಿ 'ಜಾನ್ ಡೋ' ಆದೇಶ; ಅಷ್ಟಕ್ಕೂ ಏನಿದು? ರೀವ್ಯೂ ಮಾಡೋರು ತಿಳಿದುಕೊಳ್ಳಲೇಬೇಕು!
Recommended image2
'ಟಾಕ್ಸಿಕ್' ಬಿಡುಗಡೆ ಹಿನ್ನೆಲೆ; ಧರ್ಮಸ್ಥಳಕ್ಕೆ‌ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ ನಟ ಯಶ್
Recommended image3
Bidadi Farmers: ಟೌನ್‌ಶಿಪ್ ಸರ್ವೆಗೆ ತೆರಳಿದ್ದ ಅಧಿಕಾರಿಗಳಿಗೆ ಬಿಡದಿ ರೈತರ ಪೊರಕೆ ಏಟು ಪ್ರಕರಣ; ಹೈಕೋರ್ಟ್ ಮಹತ್ವದ ತೀರ್ಪು
Related Stories
Recommended image1
ಈ ವರ್ಷದ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಸ್ಕೈಮೆಟ್ ಮುನ್ಸೂಚನೆ
Recommended image2
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ: ಧಾರವಾಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved