MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ನವದೆಹಲಿಯ ರಾಜಪಥದಲ್ಲಿ ಕರ್ನಾಟಕದ ಉಗ್ರ ನರಸಿಂಹ, ಅಂಜನಾದ್ರಿ ಬೆಟ್ಟ

ನವದೆಹಲಿಯ ರಾಜಪಥದಲ್ಲಿ ಕರ್ನಾಟಕದ ಉಗ್ರ ನರಸಿಂಹ, ಅಂಜನಾದ್ರಿ ಬೆಟ್ಟ

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗೊಂಡಿದೆ. ನವದೆಹಲಿಯ ರಾಜಪಥದಲ್ಲಿ ನಡೆಯುವ ಮೆರವಣಿಗೆಯಲ್ಲಿ ಕರ್ನಾಟಕದ ನೂತನ ಜಿಲ್ಲೆಯಾದ ವಿಜಯನಗರ ಸಾಮ್ರಾಜ್ಯದ ಇತಿಹಾಸವುಳ್ಳ ಚಿತ್ರ ಭಾಗವಹಿಸಲಿದೆ.  ಸ್ತಬ್ಧಚಿತ್ರ ಏನೆಲ್ಲಾ ಒಳಗೊಂಡಿದೆ ಎನ್ನುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. 

1 Min read
Author : Suvarna News
| Updated : Jan 24 2021, 11:01 AM IST
Share this Photo Gallery
  • FB
  • TW
  • Linkdin
  • Whatsapp
16
<p>ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆದಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗೊಂಡಿದೆ.&nbsp;</p>

<p>ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆದಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗೊಂಡಿದೆ.&nbsp;</p>

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆದಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಸ್ತಬ್ಧಚಿತ್ರ ಆಯ್ಕೆಗೊಂಡಿದೆ. 

26
<p>ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದ ವತಿಯಿಂದ ವಿಜಯ ನಗರ ಸಾಮ್ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಗುತ್ತಿದೆ</p>

<p>ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದ ವತಿಯಿಂದ ವಿಜಯ ನಗರ ಸಾಮ್ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಗುತ್ತಿದೆ</p>

ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕದ ವತಿಯಿಂದ ವಿಜಯ ನಗರ ಸಾಮ್ರಾಜ್ಯವನ್ನು ಪ್ರತಿನಿಧಿಸುವ ಸ್ತಬ್ಧಚಿತ್ರ ಪ್ರದರ್ಶಿಸಲಾಗುತ್ತಿದೆ

36
<p>ಹಂಪಿಯ ಮುಖ್ಯ ದೇವರಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಅಂಜನಾದ್ರಿ ಬೆಟ್ಟ, ಪಕ್ಕದಲ್ಲಿ ಸಾಮ್ರಾಟ ಕೃಷ್ಣದೇವರಾಯನ ಪಟ್ಟಾಭಿಷೇಕ ಸಮಾರಂಭದ ದೃಶ್ಯಗಳನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.</p>

<p>ಹಂಪಿಯ ಮುಖ್ಯ ದೇವರಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಅಂಜನಾದ್ರಿ ಬೆಟ್ಟ, ಪಕ್ಕದಲ್ಲಿ ಸಾಮ್ರಾಟ ಕೃಷ್ಣದೇವರಾಯನ ಪಟ್ಟಾಭಿಷೇಕ ಸಮಾರಂಭದ ದೃಶ್ಯಗಳನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.</p>

ಹಂಪಿಯ ಮುಖ್ಯ ದೇವರಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಅಂಜನಾದ್ರಿ ಬೆಟ್ಟ, ಪಕ್ಕದಲ್ಲಿ ಸಾಮ್ರಾಟ ಕೃಷ್ಣದೇವರಾಯನ ಪಟ್ಟಾಭಿಷೇಕ ಸಮಾರಂಭದ ದೃಶ್ಯಗಳನ್ನೊಳಗೊಂಡ ಸ್ತಬ್ಧಚಿತ್ರ ನಿರ್ಮಿಸಲಾಗಿದೆ.

46
<p>ಪ್ರತಿವರ್ಷ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಸುಮಾರು 30 ಕಲಾವಿದರು ಭಾಗವಹಿಸಲು ಅವಕಾಶವಿತ್ತು. ಆದರೆ, ಈ ಬಾರಿ ಕೊರೋನಾ ನಿಯಮಾವಳಿಗಳ ಕಾರಣ ಕೇವಲ 12 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.</p>

<p>ಪ್ರತಿವರ್ಷ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಸುಮಾರು 30 ಕಲಾವಿದರು ಭಾಗವಹಿಸಲು ಅವಕಾಶವಿತ್ತು. ಆದರೆ, ಈ ಬಾರಿ ಕೊರೋನಾ ನಿಯಮಾವಳಿಗಳ ಕಾರಣ ಕೇವಲ 12 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.</p>

ಪ್ರತಿವರ್ಷ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಸುಮಾರು 30 ಕಲಾವಿದರು ಭಾಗವಹಿಸಲು ಅವಕಾಶವಿತ್ತು. ಆದರೆ, ಈ ಬಾರಿ ಕೊರೋನಾ ನಿಯಮಾವಳಿಗಳ ಕಾರಣ ಕೇವಲ 12 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

56
<p>ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಕಲಾವಿದ ಶಶಿಧರ ಅಡಪ ಅವರ ನೇತೃತ್ವದಲ್ಲಿ ಸ್ತಬ್ಧಚಿತ್ರ ಮೂಡಿಬಂದಿದೆ.</p>

<p>ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಕಲಾವಿದ ಶಶಿಧರ ಅಡಪ ಅವರ ನೇತೃತ್ವದಲ್ಲಿ ಸ್ತಬ್ಧಚಿತ್ರ ಮೂಡಿಬಂದಿದೆ.</p>

ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ಕಲಾವಿದ ಶಶಿಧರ ಅಡಪ ಅವರ ನೇತೃತ್ವದಲ್ಲಿ ಸ್ತಬ್ಧಚಿತ್ರ ಮೂಡಿಬಂದಿದೆ.

66
<p>ದಕ್ಷಿಣ ಭಾರತದ ಎಲ್ಲೆಡೆ ಬಹುತೇಕ ಸ್ಮಾರಕಗಳಿರುವ, ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವತಿಯಿಂದ ವಿಶ್ವ ಪರಂಪರೆಯ ಸ್ಥಳ ಎಂದು ಗುರುತಿಸಲ್ಪಟ್ಟಿರುವ, ಅತ್ಯಂತ ಪ್ರಸಿದ್ಧವಾದ ಹಾಗೂ ಇದೀಗ ಅವಶೇಷಗಳ ತಾಣವಾಗಿರುವ ಹಂಪಿ ಈ ಸಾಮ್ರಾಜ್ಯದ ಪರಂಪರೆಯಾಗಿದೆ.</p>

<p>ದಕ್ಷಿಣ ಭಾರತದ ಎಲ್ಲೆಡೆ ಬಹುತೇಕ ಸ್ಮಾರಕಗಳಿರುವ, ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವತಿಯಿಂದ ವಿಶ್ವ ಪರಂಪರೆಯ ಸ್ಥಳ ಎಂದು ಗುರುತಿಸಲ್ಪಟ್ಟಿರುವ, ಅತ್ಯಂತ ಪ್ರಸಿದ್ಧವಾದ ಹಾಗೂ ಇದೀಗ ಅವಶೇಷಗಳ ತಾಣವಾಗಿರುವ ಹಂಪಿ ಈ ಸಾಮ್ರಾಜ್ಯದ ಪರಂಪರೆಯಾಗಿದೆ.</p>

ದಕ್ಷಿಣ ಭಾರತದ ಎಲ್ಲೆಡೆ ಬಹುತೇಕ ಸ್ಮಾರಕಗಳಿರುವ, ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ವತಿಯಿಂದ ವಿಶ್ವ ಪರಂಪರೆಯ ಸ್ಥಳ ಎಂದು ಗುರುತಿಸಲ್ಪಟ್ಟಿರುವ, ಅತ್ಯಂತ ಪ್ರಸಿದ್ಧವಾದ ಹಾಗೂ ಇದೀಗ ಅವಶೇಷಗಳ ತಾಣವಾಗಿರುವ ಹಂಪಿ ಈ ಸಾಮ್ರಾಜ್ಯದ ಪರಂಪರೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಅಭಿವೃದ್ಧಿಯ ಪಯಣಕ್ಕೆ ವೇಗ ನೀಡಿದ ಬಜೆಟ್‌ ಎಂದ ಬಿ.ವೈ. ರಾಘವೇಂದ್ರ! ಕೇಂದ್ರ ಬಜೆಟ್ ಬಗ್ಗೆ ಶಿವಮೊಗ್ಗ ನಾಯಕರು, ಉದ್ಯಮಿಗಳು ಹೇಳಿದ್ದೇನು?
Recommended image2
Karnataka News Live: ಲಕ್ಕುಂಡಿಗೆ ಆಗಮಿಸಿದ ಇಟಲಿ-ಗ್ರೀಸ್ ಡೆಕ್ಕನ್ ಹೆರಿಟೇಜ್ ಫೌಂಡೇಶನ್ - ಯಾಕೆ ಈ ಭೇಟಿ?
Recommended image3
ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟ : 29 ಕಾರಣಗಳ ಹಿನ್ನೆಲೆ ನೀಡಿದ ರಾಜ್ಯಪಾಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved