MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಅಜ್ಜನ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಅಜ್ಜನ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!

ಎತ್ತ ನೋಡಿದ್ರು ಜನ ಸಾಗರ. ಭಕ್ತ ಸಾಗರದ ನಡುವೆ ನಡೆದ ವೈಭವದ ರಥೋತ್ಸವ.. ಈ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದ ಕೊಪ್ಪಳದ ಗವಿಸಿದ್ದೇಶ್ವರನ ಮಹಾರಥೋತ್ಸವದಲ್ಲಿ..ಇಂದು [ಭಾನುವಾರ] ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು. ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದರು. ಈ ಬಾರಿಯ ರಥೋತ್ಸವವನ್ನು ಪ್ರಮುಖ ರಾಜಕೀಯ ನಾಯಕರು ಕಣ್ತುಂಬಿಕೊಂಡರು.  ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೇರಿ ಜಿಲ್ಲೆಯ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.

1 Min read
Author : Suvarna News
| Updated : Jan 13 2020, 01:53 PM IST
Share this Photo Gallery
  • FB
  • TW
  • Linkdin
  • Whatsapp
115
2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ಇಂದು [ಭಾನುವಾರ] ಅದ್ದೂರಿಯಾಗಿ ಜರುಗಿತು.

2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ಇಂದು [ಭಾನುವಾರ] ಅದ್ದೂರಿಯಾಗಿ ಜರುಗಿತು.

2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವ ಇಂದು [ಭಾನುವಾರ] ಅದ್ದೂರಿಯಾಗಿ ಜರುಗಿತು.
215
ಮಹಾರಥೋತ್ಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಣ್ತುಂಬಿಕೊಂಡರು

ಮಹಾರಥೋತ್ಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಣ್ತುಂಬಿಕೊಂಡರು

ಮಹಾರಥೋತ್ಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಣ್ತುಂಬಿಕೊಂಡರು
315
ಅಭಿನವ ಗವಿಸಿದ್ಧೇಶ್ವರರ ನೇತೃತ್ವದಲ್ಲಿ ನಡೆದ ಜಾತ್ರೆಯನ್ನು ಧ್ವಜಾರೋಹಣದ ಮೂಲಕ ಶ್ರೀಮತಿ ಮಾಲತಿ ಹೊಳ್ಳ ಅವರು ಉದ್ಘಾಟಿಸಿದರು.

ಅಭಿನವ ಗವಿಸಿದ್ಧೇಶ್ವರರ ನೇತೃತ್ವದಲ್ಲಿ ನಡೆದ ಜಾತ್ರೆಯನ್ನು ಧ್ವಜಾರೋಹಣದ ಮೂಲಕ ಶ್ರೀಮತಿ ಮಾಲತಿ ಹೊಳ್ಳ ಅವರು ಉದ್ಘಾಟಿಸಿದರು.

ಅಭಿನವ ಗವಿಸಿದ್ಧೇಶ್ವರರ ನೇತೃತ್ವದಲ್ಲಿ ನಡೆದ ಜಾತ್ರೆಯನ್ನು ಧ್ವಜಾರೋಹಣದ ಮೂಲಕ ಶ್ರೀಮತಿ ಮಾಲತಿ ಹೊಳ್ಳ ಅವರು ಉದ್ಘಾಟಿಸಿದರು.
415
ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವನ್ನು ಪ್ರಮುಖ ರಾಜಕೀಯ ನಾಯಕರು ಕಣ್ತುಂಬಿಕೊಂಡರು.

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವನ್ನು ಪ್ರಮುಖ ರಾಜಕೀಯ ನಾಯಕರು ಕಣ್ತುಂಬಿಕೊಂಡರು.

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವನ್ನು ಪ್ರಮುಖ ರಾಜಕೀಯ ನಾಯಕರು ಕಣ್ತುಂಬಿಕೊಂಡರು.
515
ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಕಂಡಿದ್ದು ಹೀಗೆ

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಕಂಡಿದ್ದು ಹೀಗೆ

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಮಹಾರಥೋತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಕಂಡಿದ್ದು ಹೀಗೆ
615
ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರೆ ನಿಮಿತ್ಯ ದೀಪಾಲಂಕಾರಗಳಿಂದ ಭಕ್ತರ ಗಮನ ಸೆಳೆಯುತ್ತಿರುವ ಶ್ರೀ ಗವಿಮಠ

ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರೆ ನಿಮಿತ್ಯ ದೀಪಾಲಂಕಾರಗಳಿಂದ ಭಕ್ತರ ಗಮನ ಸೆಳೆಯುತ್ತಿರುವ ಶ್ರೀ ಗವಿಮಠ

ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಜಾತ್ರೆ ನಿಮಿತ್ಯ ದೀಪಾಲಂಕಾರಗಳಿಂದ ಭಕ್ತರ ಗಮನ ಸೆಳೆಯುತ್ತಿರುವ ಶ್ರೀ ಗವಿಮಠ
715
2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!

2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!

2ನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಕೊಪ್ಪಳ ಮಹಾರಥೋತ್ಸವ ನೋಡಲು ಎರಡು ಕಣ್ಣು ಸಾಲದು..!
815
ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಹೋಗಿದ್ದೆ. ಜನಸಾಗರವೋ ಸಾಗರ. ಲಕ್ಷಾಂತರ ಜನ ಸ್ವಯಂ ಪ್ರೇರಿತರಾಗಿ ಜಾತ್ರೆಗೆ ಬಂದಿದ್ದರು.

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಹೋಗಿದ್ದೆ. ಜನಸಾಗರವೋ ಸಾಗರ. ಲಕ್ಷಾಂತರ ಜನ ಸ್ವಯಂ ಪ್ರೇರಿತರಾಗಿ ಜಾತ್ರೆಗೆ ಬಂದಿದ್ದರು.

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಹೋಗಿದ್ದೆ. ಜನಸಾಗರವೋ ಸಾಗರ. ಲಕ್ಷಾಂತರ ಜನ ಸ್ವಯಂ ಪ್ರೇರಿತರಾಗಿ ಜಾತ್ರೆಗೆ ಬಂದಿದ್ದರು.
915
ಗವಿಸಿದ್ಧೇಶ್ವರ ಮಹಾರಥೋತ್ಸವದಲ್ಲಿಸಿಎಂ ಬಿಎಸ್ ಯಡೊಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು.

ಗವಿಸಿದ್ಧೇಶ್ವರ ಮಹಾರಥೋತ್ಸವದಲ್ಲಿಸಿಎಂ ಬಿಎಸ್ ಯಡೊಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು.

ಗವಿಸಿದ್ಧೇಶ್ವರ ಮಹಾರಥೋತ್ಸವದಲ್ಲಿಸಿಎಂ ಬಿಎಸ್ ಯಡೊಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು.
1015
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ನೀಡಿದರು.
1115
ಈ ಬಾರಿಯ ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ.

ಈ ಬಾರಿಯ ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ.

ಈ ಬಾರಿಯ ಮಹಾರಥೋತ್ಸವದಲ್ಲಿ 5 ರಿಂದ‌ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ.
1215
ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಬಂದಿದ್ದ ಜನಸಾಗರದತ್ತ ಕೈಬೀಸಿದ ಸಿದ್ದರಾಮಯ್ಯ

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಬಂದಿದ್ದ ಜನಸಾಗರದತ್ತ ಕೈಬೀಸಿದ ಸಿದ್ದರಾಮಯ್ಯ

ಕೊಪ್ಪಳದ ಗವಿಸಿದ್ಧೇಶ್ವರ ಅಜ್ಜನ ಜಾತ್ರೆಗೆ ಬಂದಿದ್ದ ಜನಸಾಗರದತ್ತ ಕೈಬೀಸಿದ ಸಿದ್ದರಾಮಯ್ಯ
1315
ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಭಾಗಿ ಸೇರಿ ಜಿಲ್ಲೆ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.

ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಭಾಗಿ ಸೇರಿ ಜಿಲ್ಲೆ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.

ಮಹಾರಥೋತ್ಸದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಭಾಗಿ ಸೇರಿ ಜಿಲ್ಲೆ ಹಾಲಿ-ಮಾಜಿ ಶಾಸಕರು ಉಪಸ್ಥಿತರಿದ್ದರು.
1415
ಅಜ್ಜನ ಜಾತ್ರೆಯಲ್ಲಿ ಸೇರಿದ ಭಕ್ತರು, ಡ್ರೋನ್ ಕ್ಯಾಮರದಲ್ಲಿ ಸೆರೆ

ಅಜ್ಜನ ಜಾತ್ರೆಯಲ್ಲಿ ಸೇರಿದ ಭಕ್ತರು, ಡ್ರೋನ್ ಕ್ಯಾಮರದಲ್ಲಿ ಸೆರೆ

ಅಜ್ಜನ ಜಾತ್ರೆಯಲ್ಲಿ ಸೇರಿದ ಭಕ್ತರು, ಡ್ರೋನ್ ಕ್ಯಾಮರದಲ್ಲಿ ಸೆರೆ
1515
ಸಂಪೂರ್ಣ ಭಕ್ತರಿಂದ ತುಂಬಿ ತುಳುಕಿದ ಕೊಪ್ಪಳ ಅಜ್ಜನ ಜಾತ್ರೆ

ಸಂಪೂರ್ಣ ಭಕ್ತರಿಂದ ತುಂಬಿ ತುಳುಕಿದ ಕೊಪ್ಪಳ ಅಜ್ಜನ ಜಾತ್ರೆ

ಸಂಪೂರ್ಣ ಭಕ್ತರಿಂದ ತುಂಬಿ ತುಳುಕಿದ ಕೊಪ್ಪಳ ಅಜ್ಜನ ಜಾತ್ರೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ
Recommended image2
ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
Recommended image3
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 84ನೇ ಹುಟ್ಟುಹಬ್ಬ: ಶಿಕಾರಿಪುರದಲ್ಲಿ ಸಂಭ್ರಮ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved