MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಗಂಗಾವತಿಯಲ್ಲಿ ಹಿರಿಯ ವಕೀಲರ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ: ಠಾಣೆಗೆ ಮುತ್ತಿಗೆ ಹಾಕಿದ ವಕೀಲರು

ಗಂಗಾವತಿಯಲ್ಲಿ ಹಿರಿಯ ವಕೀಲರ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ: ಠಾಣೆಗೆ ಮುತ್ತಿಗೆ ಹಾಕಿದ ವಕೀಲರು

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ, ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುವುದನ್ನು ಪ್ರಶ್ನಿಸಿದ್ದಕ್ಕೆ ಹಿರಿಯ ನ್ಯಾಯವಾದಿ ಪ್ರಭಾಕರ್ ಮತ್ತು ಅವರ ಪತ್ನಿ ಮೇಲೆ ಜುಬೇರ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ. ಈ ಘಟನೆಯನ್ನು ಖಂಡಿಸಿ ವಕೀಲರು ಮತ್ತು ಸಾರ್ವಜನಿಕರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

1 Min read
Author : Anusha Kb
Published : Mar 10 2026, 11:31 PM IST
Share this Photo Gallery
  • FB
  • TW
  • Linkdin
  • Whatsapp
16
ಹಿರಿಯ ವಕೀಲರ ಮೇಲರ ಹಲ್ಲೆ
Image Credit : Asianet News

ಹಿರಿಯ ವಕೀಲರ ಮೇಲರ ಹಲ್ಲೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಿರಿಯ ನ್ಯಾಯವಾದಿ ಪ್ರಭಾಕರ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಲಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ವಕೀಲರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

26
ಕೊಪ್ಪಳದ ಗಂಗಾವತಿಯಲ್ಲಿ ಘಟನೆ
Image Credit : Asianet News

ಕೊಪ್ಪಳದ ಗಂಗಾವತಿಯಲ್ಲಿ ಘಟನೆ

ಬಸವೇಶ್ವರ ನಗರದ ಬಂಬು ಬಜಾರದಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ತಿಳಿ ಹೇಳಿದಕ್ಕೆ ಜುಬೇರ್ ಎಂಬ ಮುಸ್ಲಿಂ ಯುವಕ ಹಲ್ಲೆ ಮಾಡಿದ್ದಾನೆ.

Related Articles

Related image1
ಕಂಪ್ಲಿ–ಗಂಗಾವತಿ ಸೇತುವೆ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ
Related image2
ಗಂಗಾವತಿ ಮುಸ್ಲಿಂ ಯುವತಿ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ: ಯುವತಿ ತಾಯಿ ಕೊಟ್ರು ಬಿಗ್ ಟ್ವಿಸ್ಟ್!
36
ರಸ್ತೆ ಬದಿ ಮೂತ್ರ ವಿಸರ್ಜನೆ ಪ್ರಶ್ನಿಸಿದ್ದಕ್ಕೆ ಹಲ್ಲೆ
Image Credit : Asianet News

ರಸ್ತೆ ಬದಿ ಮೂತ್ರ ವಿಸರ್ಜನೆ ಪ್ರಶ್ನಿಸಿದ್ದಕ್ಕೆ ಹಲ್ಲೆ

ನ್ಯಾಯವಾದಿ ಪ್ರಭಾಕರ್ ಹಾಗೂ ಅವರ ಪತ್ನಿ ವಾಯುವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ಜುಬೇರ್ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು ಇದಕ್ಕೆ ವಕೀಲರಾದ ಪ್ರಭಾಕರ್ ದಂಪತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

46
ತಡೆಯಲು ಬಂದ ವಕೀಲರ ಪತ್ನಿ ಮೇಲೂ ಹಲ್ಲೆ
Image Credit : Asianet News

ತಡೆಯಲು ಬಂದ ವಕೀಲರ ಪತ್ನಿ ಮೇಲೂ ಹಲ್ಲೆ

ಇದರಿಂದ ಸಿಟ್ಟಿಗೆದ್ದ ಜುಬೇರ್ ವಕೀಲರ ಮೇಲೆ ಮೊದಲು ಹಲ್ಲೆ ಮಾಡಿದ್ದು, ಹಲ್ಲೆಯನ್ನು ಬಿಡಿಸಲು ಬಂದ ಅವರ ಪತ್ನಿ ಮೇಲೂ ಆರೋಪಿ ಹಲ್ಲೆ ಮಾಡಿದ್ದಾನೆ.

56
ಗಂಗಾವತಿ ಠಾಣೆ ಮುಂದೆ ಜಮಾಯಿಸಿದ ಸಾರ್ವಜನಿಕರು
Image Credit : Asianet News

ಗಂಗಾವತಿ ಠಾಣೆ ಮುಂದೆ ಜಮಾಯಿಸಿದ ಸಾರ್ವಜನಿಕರು

ಈ ವಿಚಾರ ತಿಳಿದ ವಕೀಲರು ಹಾಗೂ ಸಾರ್ವಜನಿಕರು ಗಂಗಾವತಿ ಠಾಣೆ ಮುಂದೆ ಜಮಾಯಿಸಿ  ಹಲ್ಲೆಯನ್ನು ಖಂಡಿಸಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ

66
ಅರೋಪಿ ಜುಬೇರ್ ಬಂಧನಕ್ಕೆ ಆಗ್ರಹ: ಬಿಗುವಿನ ವಾತಾವರಣ
Image Credit : Asianet News

ಅರೋಪಿ ಜುಬೇರ್ ಬಂಧನಕ್ಕೆ ಆಗ್ರಹ: ಬಿಗುವಿನ ವಾತಾವರಣ

ವಿಚಾರ ತಿಳಿದು ಮಾಜಿ ಸಂಸದ ಶಿವರಾಮಗೌಡ. ಮಾಜಿ ಶಾಸಕ ಮುನವಳ್ಳಿ ಠಾಣೆಗೆ ಆಗಮಿಸಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿ ಠಾಣೆಯಲ್ಲೇ ಕುಳಿತಿದ್ದಾರೆ ಇದರಿಂದ ಅಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಗೆಳತಿ ಹಾಗೂ ಸ್ನೇಹಿತರ ಮುಂದೆ ಅಪ್ರಾಪ್ತ ಬಾಲಕನ ಬಿಲ್ಡಪ್‌: ಪ್ರಶ್ನಿಸಿದ್ದಕ್ಕೆ ಹದಿಹರೆಯದ ಯುವಕನ ಕೊಲೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಕೊಪ್ಪಳ
ಕಾನೂನು ಮತ್ತು ಸುವ್ಯವಸ್ಥೆ
ಕ್ರೈಮ್ ನ್ಯೂಸ್
Latest Videos
Recommended Stories
Recommended image1
ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಸಚಿವ ಮಧು ಬಂಗಾರಪ್ಪ
Recommended image2
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಭಾರೀ ಸ್ಫೋಟ
Recommended image3
ದಾವಣಗೆರೆ ಉಪಚುನಾವಣೆ ಟಿಕೆಟ್ ಹೈಕಮಾಂಡ್ ನಿರ್ಧಾರ: ಸಚಿವ ಜಮೀರ್‌ ಅಹಮದ್‌ ತಿರುಗೇಟು
Related Stories
Recommended image1
ಕಂಪ್ಲಿ–ಗಂಗಾವತಿ ಸೇತುವೆ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ
Recommended image2
ಗಂಗಾವತಿ ಮುಸ್ಲಿಂ ಯುವತಿ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ: ಯುವತಿ ತಾಯಿ ಕೊಟ್ರು ಬಿಗ್ ಟ್ವಿಸ್ಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved