MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬರದ ನೆರಳಲ್ಲಿ ಭಾಗ್ಯದಂತೆ ಕಾಲಿಟ್ಟ ಕೃಷ್ಣೆ, ಒಮ್ಮೆಲೆ ಹರಿದ ಐದು ಸಾವಿರ ಕ್ಯೂಸೆಕ್‌ ನೀರು!

ಬರದ ನೆರಳಲ್ಲಿ ಭಾಗ್ಯದಂತೆ ಕಾಲಿಟ್ಟ ಕೃಷ್ಣೆ, ಒಮ್ಮೆಲೆ ಹರಿದ ಐದು ಸಾವಿರ ಕ್ಯೂಸೆಕ್‌ ನೀರು!

ತೀವ್ರ ಬಿಸಿಲಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 5,000 ಕ್ಯೂಸೇಕ್ ನೀರು ಹರಿದು ಬಂದಿದೆ. ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಕೃಷಿ ಹಾಗೂ ಕುಡಿಯುವ ನೀರಿನ ಭರವಸೆ ಮೂಡಿಸಿದೆ.

1 Min read
Author : Santosh Naik
Published : Jul 03 2026, 11:57 AM IST
Share this Photo Gallery
  • FB
  • TW
  • Linkdin
  • Whatsapp
15
ಕೃಷ್ಣಾ ನದಿಗೆ ಮರುಜೀವ; 5 ಸಾವಿರ ಕ್ಯೂಸೇಕ್ ನೀರು ಒಳಹರಿವು!
Image Credit : Asianet News

ಕೃಷ್ಣಾ ನದಿಗೆ ಮರುಜೀವ; 5 ಸಾವಿರ ಕ್ಯೂಸೇಕ್ ನೀರು ಒಳಹರಿವು!

ಕಳೆದ ಎರಡು ತಿಂಗಳಿನಿಂದ ತೀವ್ರ ಬಿಸಿಲಿನ ಬೇಗೆಗೆ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಈಗ ಒಮ್ಮೆಲೆ ಬರೋಬ್ಬರಿ 5,000 ಕ್ಯೂಸೇಕ್ ನೀರು ಹರಿದು ಬಂದಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯೇ ಕೃಷ್ಣೆಯ ಈ ದಿಢೀರ್ ಒಳಹರಿವಿಗೆ ಪ್ರಮುಖ ಕಾರಣವಾಗಿದ್ದು, ಖಾಲಿ ಖಾಲಿಯಾಗಿದ್ದ ನದೀಪಾತ್ರದಲ್ಲಿ ಮತ್ತೆ ನೀರಿನ ಜಲಕಳೆ ಎದ್ದುಕಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮೂರು ರಾಜ್ಯಗಳ ಜೀವನದಿಗೆ ಮಹಾರಾಷ್ಟ್ರ ಮಳೆಯ ಆಸರೆ
Image Credit : Asianet News

ಮೂರು ರಾಜ್ಯಗಳ ಜೀವನದಿಗೆ ಮಹಾರಾಷ್ಟ್ರ ಮಳೆಯ ಆಸರೆ

ಕೃಷ್ಣಾ ನದಿಯು ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ರಾಜ್ಯಗಳ ಪಾಲಿಗೆ ಅತ್ಯಂತ ಪ್ರಮುಖ ಜೀವನದಿಯಾಗಿದೆ. ಪ್ರಸ್ತುತ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ, ನದಿಯತ್ತ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕೃಷ್ಣೆ ಮತ್ತೆ ತನ್ನ ಹಳೆಯ ವೈಭವದ ದಿನಗಳಿಗೆ ಮರಳುತ್ತಿದೆ.

Related Articles

Related image1
ಮಹಾರಾಷ್ಟ್ರ ನೀರು ಬರುವಿಕೆಗೆ ಕಾದಿರುವ ಕೃಷ್ಣೆ!
Related image2
ಕೃಷ್ಣೆ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಬಿಜೆಪಿ ಧೂಳಿಪಟ: ಡಿಕೆ ಶಿವಕುಮಾರ ಎಚ್ಚರಿಕೆ
35
ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣೆಯ ಭೋರ್ಗರೆತ!
Image Credit : Asianet News

ಚಿಕ್ಕೋಡಿಯ ಕಲ್ಲೋಳ ಬಳಿ ಕೃಷ್ಣೆಯ ಭೋರ್ಗರೆತ!

ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನದಿಯ ನೀರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಸದ್ಯ ಪ್ರವೇಶಿಸುತ್ತಿದೆ. ನದಿಗೆ ಹೊಸ ನೀರು ಹರಿದು ಬರುತ್ತಿರುವ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಸ್ಥಳೀಯರು ನದೀತೀರದತ್ತ ಧಾವಿಸುತ್ತಿದ್ದಾರೆ.

45
ಉತ್ತರ ಕರ್ನಾಟಕದ ಮೂರು ಜಿಲ್ಲೆಗಳ ರೈತರ ಮೊಗದಲ್ಲಿ ಹರ್ಷ
Image Credit : Asianet News

ಉತ್ತರ ಕರ್ನಾಟಕದ ಮೂರು ಜಿಲ್ಲೆಗಳ ರೈತರ ಮೊಗದಲ್ಲಿ ಹರ್ಷ

ಕೃಷ್ಣಾ ನದಿಗೆ ನೀರು ಬಂದಿರುವುದು ಕಂಡು ಗಡಿಭಾಗದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ನದಿಗೆ ನೀರು ಬಂದಿರುವುದರಿಂದ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕೃಷ್ಣಾ ತೀರದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿಗೆ ಭಾರಿ ಅನುಕೂಲವಾಗಲಿದೆ.

55
ಹವಾಮಾನ ಇಲಾಖೆಯಿಂದ ಇನ್ನೂ ಒಂದು ವಾರ ಮಳೆಯ ಸೂಚನೆ
Image Credit : Asianet News

ಹವಾಮಾನ ಇಲಾಖೆಯಿಂದ ಇನ್ನೂ ಒಂದು ವಾರ ಮಳೆಯ ಸೂಚನೆ

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಕೃಷ್ಣಾ ನದಿಗೆ ಬರುವ ಒಳಹರಿವಿನ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಲಿದ್ದು, ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕೃಷ್ಣಾ ನದಿ
ಕರ್ನಾಟಕ ಮಳೆ
ಕರ್ನಾಟಕದ ಜಲಾಶಯಗಳು
ಸುದ್ದಿ
ಮಹಾರಾಷ್ಟ್ರ
ಬೆಳಗಾವಿ

Latest Videos
Recommended Stories
Recommended image1
NCERT ಕನ್ನಡವನ್ನು 3ನೇ ಭಾಷೆಯಾಗಿಸುವ ಆದೇಶಕ್ಕೆ ಕರವೇ ಕೆಂಡಾಮಂಡಲ!
Recommended image2
ಮಂತ್ರಾಲಯದಲ್ಲಿ 100 ಎಕರೆಯಲ್ಲಿ ಜಲಾಶಯ, ಯೋಜನೆಗೆ ಕೈಜೋಡಿಸಿದ HAL
Recommended image3
ಸಂಪುಟ ವಿಸ್ತರಣೆ: 5ಕ್ಕೆ ಸಿಎಂ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ದೆಹಲಿಗೆ
Related Stories
Recommended image1
ಮಹಾರಾಷ್ಟ್ರ ನೀರು ಬರುವಿಕೆಗೆ ಕಾದಿರುವ ಕೃಷ್ಣೆ!
Recommended image2
ಕೃಷ್ಣೆ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಬಿಜೆಪಿ ಧೂಳಿಪಟ: ಡಿಕೆ ಶಿವಕುಮಾರ ಎಚ್ಚರಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved