MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕೊರೋನಾದಿಂದ ಸಂಕಷ್ಟ: 'KSRTC ಉಳಿವಿಗೆ ಕಟ್ಟುನಿಟ್ಟಿನ ಕ್ರಮ ಅತ್ಯಗತ್ಯ'

ಕೊರೋನಾದಿಂದ ಸಂಕಷ್ಟ: 'KSRTC ಉಳಿವಿಗೆ ಕಟ್ಟುನಿಟ್ಟಿನ ಕ್ರಮ ಅತ್ಯಗತ್ಯ'

ಬೆಂಗಳೂರು(ಅ.17): ಕೊರೋನಾದಿಂದ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಉಳಿವಿಗೆ ದುಂದು ವೆಚ್ಚ, ಆದಾಯ ಸೋರಿಕೆಗೆ ಕಡಿವಾಣ ಹಾಕಬೇಕೆಂದು ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

1 Min read
Kannadaprabha News
Published : Oct 17 2020, 10:27 AM IST| Updated : Oct 17 2020, 10:35 AM IST
Share this Photo Gallery
  • FB
  • TW
  • Linkdin
  • Whatsapp
14
<p>ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ನಿಗಮದ ವಿವಿಧ ವಿಭಾಗಗಳ ಮುಖಸ್ಥರು ಹಾಗೂ 17 ವಿಭಾಗೀಯ ನಿಯಂತ್ರಣಾಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸಾರಿಗೆ ನಿಗಮಗಳ ಕಷ್ಟಕಾಲದಲ್ಲಿ ಕೈ ಹಿಡಿದು ಕಾಪಾಡಿದ್ದಾರೆ. ಸಿಬ್ಬಂದಿ ವೇತನಕ್ಕಾಗಿ ಸಾವಿರಾರು ಕೋಟಿ ರು. ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ನಮ್ಮ ದುಡಿಮೆಯಲ್ಲೇ ನಿಗಮ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ.</p>

<p>ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ನಿಗಮದ ವಿವಿಧ ವಿಭಾಗಗಳ ಮುಖಸ್ಥರು ಹಾಗೂ 17 ವಿಭಾಗೀಯ ನಿಯಂತ್ರಣಾಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸಾರಿಗೆ ನಿಗಮಗಳ ಕಷ್ಟಕಾಲದಲ್ಲಿ ಕೈ ಹಿಡಿದು ಕಾಪಾಡಿದ್ದಾರೆ. ಸಿಬ್ಬಂದಿ ವೇತನಕ್ಕಾಗಿ ಸಾವಿರಾರು ಕೋಟಿ ರು. ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ನಮ್ಮ ದುಡಿಮೆಯಲ್ಲೇ ನಿಗಮ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ.</p>

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ನಿಗಮದ ವಿವಿಧ ವಿಭಾಗಗಳ ಮುಖಸ್ಥರು ಹಾಗೂ 17 ವಿಭಾಗೀಯ ನಿಯಂತ್ರಣಾಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸಾರಿಗೆ ನಿಗಮಗಳ ಕಷ್ಟಕಾಲದಲ್ಲಿ ಕೈ ಹಿಡಿದು ಕಾಪಾಡಿದ್ದಾರೆ. ಸಿಬ್ಬಂದಿ ವೇತನಕ್ಕಾಗಿ ಸಾವಿರಾರು ಕೋಟಿ ರು. ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ನಮ್ಮ ದುಡಿಮೆಯಲ್ಲೇ ನಿಗಮ ನಡೆಸಿಕೊಂಡು ಹೋಗಬೇಕಿದೆ ಎಂದು ತಿಳಿಸಿದ್ದಾರೆ.

24
<p>ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.</p>

<p>ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.</p>

ಲಾಕ್‌ ಡೌನ್‌ ಪೂರ್ವದಲ್ಲಿ ನಿಗಮ ಪ್ರತಿ ದಿನ 8,200 ಬಸ್‌ ಕಾರ್ಯಾಚರಣೆ ಮಾಡುತ್ತಿದ್ದು, 30 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಲಾಕ್‌ಡೌನ್‌ ಸಡಿಲಿಕೆ ಬಳಿಕ 5,100 ಬಸ್‌ ಕಾರ್ಯಾಚರಿಸುತ್ತಿದ್ದರೂ ಕೇವಲ 10 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಕೆಲವೊಂದು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆಯುವುದು, ಒಪ್ಪಂದದ ಮೇರೆಗೆ ಅಧಿಕ ಬಸ್‌ಗಳನ್ನು ನೀಡುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದರು.

34
<p>ನಿಗಮದ ಆಂತರಿಕ ನಿಯತ ಕಾಲಿಕೆ ‘ಸಾರಿಗೆ ಸಂಪದ’ವನ್ನು ಅಧ್ಯಕ್ಷರು ಬಿಡುಗಡೆಗೊಳಿಸಿದ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ&nbsp;</p>

<p>ನಿಗಮದ ಆಂತರಿಕ ನಿಯತ ಕಾಲಿಕೆ ‘ಸಾರಿಗೆ ಸಂಪದ’ವನ್ನು ಅಧ್ಯಕ್ಷರು ಬಿಡುಗಡೆಗೊಳಿಸಿದ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ&nbsp;</p>

ನಿಗಮದ ಆಂತರಿಕ ನಿಯತ ಕಾಲಿಕೆ ‘ಸಾರಿಗೆ ಸಂಪದ’ವನ್ನು ಅಧ್ಯಕ್ಷರು ಬಿಡುಗಡೆಗೊಳಿಸಿದ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ 

44
<p>ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಭದ್ರತೆ ಮಸತ್ತು ಜಾಗೃತ ವಿಭಾಗದ ನಿರ್ದೇಶಕ ಡಾ.ರಾಮ್‌ ನಿವಾಸ್‌ ಸೆಪೆಟ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>

<p>ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಭದ್ರತೆ ಮಸತ್ತು ಜಾಗೃತ ವಿಭಾಗದ ನಿರ್ದೇಶಕ ಡಾ.ರಾಮ್‌ ನಿವಾಸ್‌ ಸೆಪೆಟ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಭದ್ರತೆ ಮಸತ್ತು ಜಾಗೃತ ವಿಭಾಗದ ನಿರ್ದೇಶಕ ಡಾ.ರಾಮ್‌ ನಿವಾಸ್‌ ಸೆಪೆಟ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved