ಸಂಕ್ರಾಂತಿ ಗೋಪೂಜೆ ನೆರವೇರಿಸಿದ ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು ( ಜ. 14 ) ಮಕರ ಸಂಕ್ರಾಂತಿಯ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಗೋಪೂಜೆ ನೆರವೇರಿಸಿದರುಉಪಮುಖ್ಯಮಂತ್ರಿ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್ ಉಪಸ್ಥಿತರಿದ್ದರು.
14

<p>ಯಡಿಯೂರಪ್ಪ ಮನೆಗೆ ಹೊಸ ಅತಿಥಿಗಳ ಆಗಮನವಾಗಿದ್ದು ಸುದ್ದಿಯಾಗಿತ್ತು.</p>
ಯಡಿಯೂರಪ್ಪ ಮನೆಗೆ ಹೊಸ ಅತಿಥಿಗಳ ಆಗಮನವಾಗಿದ್ದು ಸುದ್ದಿಯಾಗಿತ್ತು.
24
<p> ಹಸು ಕರು ಹಾಕಿದ್ದ ಸಂಭ್ರಮವನ್ನು ಹಂಚಿಕೊಂಡಿದ್ದರು.</p>
ಹಸು ಕರು ಹಾಕಿದ್ದ ಸಂಭ್ರಮವನ್ನು ಹಂಚಿಕೊಂಡಿದ್ದರು.
34
<p>ಸಂಕ್ರಾಂತಿ ಹಬ್ಬದ ನಿಮಿತ್ತ ಬಿಎಸ್ ವೈ ಗೋ ಪೂಜೆ ನೆರವೇರಿಸಿದ್ದಾರೆ.</p>
ಸಂಕ್ರಾಂತಿ ಹಬ್ಬದ ನಿಮಿತ್ತ ಬಿಎಸ್ ವೈ ಗೋ ಪೂಜೆ ನೆರವೇರಿಸಿದ್ದಾರೆ.
44
<p>ಸಚಿವ ಸಂಪುಟ ವಿಸ್ತರಣೆ ನಂತರ ಸಿಎಂ ಕೂಲ್ ಮೂಡ್ ನಲ್ಲಿಯೇ ಕಂಡುಬಂದರು.</p>
ಸಚಿವ ಸಂಪುಟ ವಿಸ್ತರಣೆ ನಂತರ ಸಿಎಂ ಕೂಲ್ ಮೂಡ್ ನಲ್ಲಿಯೇ ಕಂಡುಬಂದರು.
Latest Videos