MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ನೆರವಾದ ಶಾಸಕ

ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ನೆರವಾದ ಶಾಸಕ

 ಲಾಕ್ ಡೌನ್ ಹಿನ್ನೆಲೆ ರೈತರು ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದರೆ. ಮತ್ತೊಂದೆಡೆ ಸರ್ಕಾರ ಸಾಗಣಿಕೆಗೆ ಅನುಮತಿ ನೀಡಿದರೂ ರೈತ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ, ದುಡಿದು ತಿನ್ನುವುದಕ್ಕೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಶಾಸಕರೊಬ್ಬರು ಹೊಲಗಳಿಗೆ ಭೇಟಿ ನೀಡಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾಗಿದ್ದಾರೆ.

1 Min read
Suvarna News
Published : Apr 09 2020, 04:54 PM IST
Share this Photo Gallery
  • FB
  • TW
  • Linkdin
  • Whatsapp
18
ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಮಾರುಕಟ್ಟೆಗೆ ಹೋಗಲು ಆಗದ ರೈತರ ಬೆಳೆದ ಬೆಳೆ ಖರೀದಿಸಿದ ಶಾಸಕ

ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಮಾರುಕಟ್ಟೆಗೆ ಹೋಗಲು ಆಗದ ರೈತರ ಬೆಳೆದ ಬೆಳೆ ಖರೀದಿಸಿದ ಶಾಸಕ

ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಮಾರುಕಟ್ಟೆಗೆ ಹೋಗಲು ಆಗದ ರೈತರ ಬೆಳೆದ ಬೆಳೆ ಖರೀದಿಸಿದ ಶಾಸಕ
28
ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ

ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ

ಹೊಲಗಳಿಗೆ ಹೋಗಿ ಬೆಳೆದ ತರಕಾರಿಯನ್ನು ಖರೀದಿಸಿ ರೈತರಿಗೆ ಮಾರುಕಟ್ಟೆಯಾಗಿ ನೆರವಾದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ
38
ತರಕಾರಿ ಖರೀದಿಸಿ ಅಲ್ಲೇ ರೈತರಿಗೆ ಹಣ ಕೊಟ್ಟು ನಂಜೇಗೌಡ್ರು

ತರಕಾರಿ ಖರೀದಿಸಿ ಅಲ್ಲೇ ರೈತರಿಗೆ ಹಣ ಕೊಟ್ಟು ನಂಜೇಗೌಡ್ರು

ತರಕಾರಿ ಖರೀದಿಸಿ ಅಲ್ಲೇ ರೈತರಿಗೆ ಹಣ ಕೊಟ್ಟು ನಂಜೇಗೌಡ್ರು
48
ಈ ಮೂಲಕ ಕಾಂಗ್ರೆಸ್ ಶಾಸಕ ನಂಜೇಗೌಡ ಅವರು ಲಾಕ್ ಡೌನ್ ಹಿನ್ನೆಲೆ ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದ ರೈತರ ನೆರವಿಗೆ ನಿಂತರು ನಿಜಕ್ಕೂ ಮಾದರಿ

ಈ ಮೂಲಕ ಕಾಂಗ್ರೆಸ್ ಶಾಸಕ ನಂಜೇಗೌಡ ಅವರು ಲಾಕ್ ಡೌನ್ ಹಿನ್ನೆಲೆ ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದ ರೈತರ ನೆರವಿಗೆ ನಿಂತರು ನಿಜಕ್ಕೂ ಮಾದರಿ

ಈ ಮೂಲಕ ಕಾಂಗ್ರೆಸ್ ಶಾಸಕ ನಂಜೇಗೌಡ ಅವರು ಲಾಕ್ ಡೌನ್ ಹಿನ್ನೆಲೆ ಬೆಳೆದ ಬೆಳೆಯನ್ನು ಸಾಗಣಿಕೆ ಮಾಡಲಾಗಿದೇ ಕಂಗಲಾಗಿದ್ದ ರೈತರ ನೆರವಿಗೆ ನಿಂತರು ನಿಜಕ್ಕೂ ಮಾದರಿ
58
ಹೊಲ ರೈತರು ಬೆಳೆದ ಬೆಳ ವೀಕ್ಷಿಸಿದರು.

ಹೊಲ ರೈತರು ಬೆಳೆದ ಬೆಳ ವೀಕ್ಷಿಸಿದರು.

ಹೊಲ ರೈತರು ಬೆಳೆದ ಬೆಳ ವೀಕ್ಷಿಸಿದರು.
68
ಮಾಲೂರು ತಾಲ್ಲೂಕಿನ ರೈತರು ಬೆಳೆದಿದ್ದ ತರಕಾರಿ ಸೇರಿದಂತೆ ಇನ್ನಿತರ ಬೆಳೆಗೆ ಬೆಲೆ ಇಲ್ಲದೇ ಕಂಗಲಾಗಿರುವ ರೈತರಿಗೆ ನೆರವಾಗಬೇಕು ಈ ನಿರ್ಧಾರ ಮಾಡಲಾಗಿದೆ

ಮಾಲೂರು ತಾಲ್ಲೂಕಿನ ರೈತರು ಬೆಳೆದಿದ್ದ ತರಕಾರಿ ಸೇರಿದಂತೆ ಇನ್ನಿತರ ಬೆಳೆಗೆ ಬೆಲೆ ಇಲ್ಲದೇ ಕಂಗಲಾಗಿರುವ ರೈತರಿಗೆ ನೆರವಾಗಬೇಕು ಈ ನಿರ್ಧಾರ ಮಾಡಲಾಗಿದೆ

ಮಾಲೂರು ತಾಲ್ಲೂಕಿನ ರೈತರು ಬೆಳೆದಿದ್ದ ತರಕಾರಿ ಸೇರಿದಂತೆ ಇನ್ನಿತರ ಬೆಳೆಗೆ ಬೆಲೆ ಇಲ್ಲದೇ ಕಂಗಲಾಗಿರುವ ರೈತರಿಗೆ ನೆರವಾಗಬೇಕು ಈ ನಿರ್ಧಾರ ಮಾಡಲಾಗಿದೆ
78
ಅದಕ್ಕಾಗಿ ರೈತರು ಬೆಳೆದಿರುವ ತರಕಾರಿಗಳನ್ನು ನಾನೆ ಖರೀದಿ ಮಾಡಿ ನಮ್ಮ ಮಾಲೂರು ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆಯಲ್ಲಿರುವ ಬಡವರಿಗೆ-ನಿರ್ಗತಿಕರಿಗೆ ಉಚಿತವಾಗಿ ಹಂಚಲು ತೀರ್ಮಾನ

ಅದಕ್ಕಾಗಿ ರೈತರು ಬೆಳೆದಿರುವ ತರಕಾರಿಗಳನ್ನು ನಾನೆ ಖರೀದಿ ಮಾಡಿ ನಮ್ಮ ಮಾಲೂರು ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆಯಲ್ಲಿರುವ ಬಡವರಿಗೆ-ನಿರ್ಗತಿಕರಿಗೆ ಉಚಿತವಾಗಿ ಹಂಚಲು ತೀರ್ಮಾನ

ಅದಕ್ಕಾಗಿ ರೈತರು ಬೆಳೆದಿರುವ ತರಕಾರಿಗಳನ್ನು ನಾನೆ ಖರೀದಿ ಮಾಡಿ ನಮ್ಮ ಮಾಲೂರು ತಾಲ್ಲೂಕಿನಲ್ಲಿ ಲಾಕ್ ಡೌನ್ ನಿಂದ ತೊಂದರೆಯಲ್ಲಿರುವ ಬಡವರಿಗೆ-ನಿರ್ಗತಿಕರಿಗೆ ಉಚಿತವಾಗಿ ಹಂಚಲು ತೀರ್ಮಾನ
88
ಖುದ್ದು ಶಾಸಕ ನಂಜೇಗೌಡ ಅವರೇ ಮಾಲೂರು ತಾಲ್ಲೂಕಿನ ಅನೇಕ ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಹಣ ನೀಡಿ ತರಕಾರಿಗಳನ್ನು ಕೊಂಡುಕೊಳ್ಳುವ ಕೆಲಸ ಮಾಡಿದರು.

ಖುದ್ದು ಶಾಸಕ ನಂಜೇಗೌಡ ಅವರೇ ಮಾಲೂರು ತಾಲ್ಲೂಕಿನ ಅನೇಕ ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಹಣ ನೀಡಿ ತರಕಾರಿಗಳನ್ನು ಕೊಂಡುಕೊಳ್ಳುವ ಕೆಲಸ ಮಾಡಿದರು.

ಖುದ್ದು ಶಾಸಕ ನಂಜೇಗೌಡ ಅವರೇ ಮಾಲೂರು ತಾಲ್ಲೂಕಿನ ಅನೇಕ ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಗೆ ಹಣ ನೀಡಿ ತರಕಾರಿಗಳನ್ನು ಕೊಂಡುಕೊಳ್ಳುವ ಕೆಲಸ ಮಾಡಿದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved