MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Ganesh Chaturthi 2025: ಪರಿಸರಸ್ನೇಹಿ, ಮಣ್ಣಿನ ಗಣಪ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಮಂತ್ರಾಲಯ ಶ್ರೀಗಳು ಕರೆ

Ganesh Chaturthi 2025: ಪರಿಸರಸ್ನೇಹಿ, ಮಣ್ಣಿನ ಗಣಪ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಮಂತ್ರಾಲಯ ಶ್ರೀಗಳು ಕರೆ

ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು 100ಕ್ಕೂ ಅಧಿಕ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಭಕ್ತರಿಗೆ ವಿತರಿಸಿದರು.

1 Min read
Ravi Janekal
Published : Aug 27 2025, 08:20 AM IST
Share this Photo Gallery
  • FB
  • TW
  • Linkdin
  • Whatsapp
13
ಮಂತ್ರಾಲಯದಲ್ಲಿ ಗಣಪತಿ ಹಬ್ಬದ ಸಂಭ್ರಮ
Image Credit : Asianet News

ಮಂತ್ರಾಲಯದಲ್ಲಿ ಗಣಪತಿ ಹಬ್ಬದ ಸಂಭ್ರಮ

ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು 100ಕ್ಕೂ ಅಧಿಕ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಭಕ್ತರಿಗೆ ವಿತರಿಸಿದರು.

23
ಮಣ್ಣಿನ ಗಣಪ, ಪರಿಸರ ರಕ್ಷಣೆ
Image Credit : Asianet News

ಮಣ್ಣಿನ ಗಣಪ, ಪರಿಸರ ರಕ್ಷಣೆ

ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದ ಸುಬುಧೇಂದ್ರ ತೀರ್ಥರು ಶ್ರೀಗಳು, ಈ ಹಬ್ಬವನ್ನು ಸಂಪ್ರದಾಯದ ಜೊತೆಗೆ ಪರಿಸರ ಸ್ನೇಹಿಯಾಗಿ ಆಚರಿಸೋಣ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಆಚರಿಸಿ. ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪ್ರಕೃತಿಯನ್ನು ಕಾಪಾಡುವ ಜವಾಬ್ದಾರಿಯನ್ನು ನಾವೆಲ್ಲರೂ ತೆಗೆದುಕೊಳ್ಳೋಣ  ಕರೆ ನೀಡಿದರು.

Related Articles

Related image1
Ganesh Chaturthi 2025: ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
Related image2
ಗಣೇಶ ಚತುರ್ಥಿ: ಪೂಜೆ ಹೇಗೆ ಮಾಡೋದು?
33
ಮಂತ್ರಾಲಯ ಶ್ರೀಗಳು ಮಾತು
Image Credit : Asianet News

ಮಂತ್ರಾಲಯ ಶ್ರೀಗಳು ಮಾತು

ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿ, ಪರಿಸರ ಸ್ನೇಹಿ ಗಣಪತಿಯ ಮೂರ್ತಿಗಳನ್ನು ಸ್ವೀಕರಿಸಿದರು. ಮಂತ್ರಾಲಯ ಮಠದ ಈ ಪ್ರಯತ್ನವು ಸ್ಥಳೀಯರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿದೆ. ಮಣ್ಣಿನ ಮೂರ್ತಿಗಳ ಬಳಕೆಯಿಂದ ಪ್ಲಾಸ್ಟಿಕ್ ಮತ್ತು ಹಾನಿಕಾರಕ ವಸ್ತುಗಳ ಬಳಕೆ ಕಡಿಮೆಯಾಗಲಿದೆ. ಈ ಕಾರ್ಯಕ್ರಮವು ರಾಯಚೂರಿನ ಗಣೇಶ ಚತುರ್ಥಿ ಆಚರಣೆಗೆ ಹೊಸ ಆಯಾಮವನ್ನು ನೀಡಿದ್ದು, ಪರಿಸರ ಸಂರಕ್ಷಣೆಯ ಜೊತೆಗೆ ಆಧ್ಯಾತ್ಮಿಕ ಮಹತ್ವವನ್ನು ತಿಳಿಸಿದೆ

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಗಣೇಶ ಚತುರ್ಥಿ
ಹಬ್ಬ
ಮಂತ್ರಾಲಯ
ಕರ್ನಾಟಕ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved