MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • KGFನ 3200 ಎಕರೆ ನೀಡಲು ಕೇಂದ್ರ ಒಲವು: ಸಚಿವ ಜಗದೀಶ್‌ ಶೆಟ್ಟರ್‌

KGFನ 3200 ಎಕರೆ ನೀಡಲು ಕೇಂದ್ರ ಒಲವು: ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು(ಆ.29): ಕೋಲಾರದ ಭಾರತ್‌ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌ನಲ್ಲಿ (ಬಿಜಿಎಂಎಲ್‌) ಬಳಕೆಯಾಗದ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ನೀಡುವಂತೆ ರಾಜ್ಯ ಸರ್ಕಾರ ಮಾಡಿರುವ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

2 Min read
Kannadaprabha News | Asianet News
Published : Aug 29 2020, 12:55 PM IST| Updated : Aug 29 2020, 12:59 PM IST
Share this Photo Gallery
  • FB
  • TW
  • Linkdin
  • Whatsapp
15
<p>ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜಿಎಂಎಲ್‌ನಲ್ಲಿ ಬಳಕೆ ಆಗದೆ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಟ್ಟರೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಉದ್ದಿಮೆ ಸ್ಥಾಪಿಸಲು ಸಾಧ್ಯವಾಗಲಿದೆ. ಹಾಗಾಗಿ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಭೂಮಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.</p>

<p>ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜಿಎಂಎಲ್‌ನಲ್ಲಿ ಬಳಕೆ ಆಗದೆ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಟ್ಟರೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಉದ್ದಿಮೆ ಸ್ಥಾಪಿಸಲು ಸಾಧ್ಯವಾಗಲಿದೆ. ಹಾಗಾಗಿ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಭೂಮಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.</p>

ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜಿಎಂಎಲ್‌ನಲ್ಲಿ ಬಳಕೆ ಆಗದೆ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಟ್ಟರೆ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಉದ್ದಿಮೆ ಸ್ಥಾಪಿಸಲು ಸಾಧ್ಯವಾಗಲಿದೆ. ಹಾಗಾಗಿ ಕೇಂದ್ರ ಸಂಸದೀಯ ವ್ಯವಹಾರ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಭೂಮಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

25
<p>ನಿಗದಿತ ಪ್ರದೇಶದಲ್ಲಿ ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಮೀಕ್ಷೆ ನಡೆಸಲಿದೆ. ಅಲ್ಲಿ ಯಾವುದೇ ನೈಸರ್ಗಿಕ ಸಂಪನ್ಮೂಲ ಇಲ್ಲದಿರುವುದು ಖಾತರಿಯಾದ ಆರು ತಿಂಗಳ ನಂತರ ಅಗತ್ಯ ಅನುಮೋದನೆಗಳೊಂದಿಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ಗಣಿ ಇಲಾಖೆ ಭೂಮಿಯನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ. ಉದ್ದೇಶಿತ ಕೈಗಾರಿಕಾ ಪಾರ್ಕ್ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 90 ಕಿ.ಮೀ. ಚೆನ್ನೈ ಬಂದರಿನಿಂದ 260 ಕಿ.ಮೀ, ಕೃಷ್ಣಪಟ್ಟಣಂ ಬಂದರಿನಿಂದ 314 ಕಿ.ಮೀ ದೂರದಲ್ಲಿರುವ ಈ ಪ್ರದೇಶ ಕೈಗಾರಿಕೆ ಸ್ಥಾಪನೆಗೆ ಸೂಕ್ತವಾಗಿದೆ ಎಂದರು.</p>

<p>ನಿಗದಿತ ಪ್ರದೇಶದಲ್ಲಿ ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಮೀಕ್ಷೆ ನಡೆಸಲಿದೆ. ಅಲ್ಲಿ ಯಾವುದೇ ನೈಸರ್ಗಿಕ ಸಂಪನ್ಮೂಲ ಇಲ್ಲದಿರುವುದು ಖಾತರಿಯಾದ ಆರು ತಿಂಗಳ ನಂತರ ಅಗತ್ಯ ಅನುಮೋದನೆಗಳೊಂದಿಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ಗಣಿ ಇಲಾಖೆ ಭೂಮಿಯನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ. ಉದ್ದೇಶಿತ ಕೈಗಾರಿಕಾ ಪಾರ್ಕ್ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 90 ಕಿ.ಮೀ. ಚೆನ್ನೈ ಬಂದರಿನಿಂದ 260 ಕಿ.ಮೀ, ಕೃಷ್ಣಪಟ್ಟಣಂ ಬಂದರಿನಿಂದ 314 ಕಿ.ಮೀ ದೂರದಲ್ಲಿರುವ ಈ ಪ್ರದೇಶ ಕೈಗಾರಿಕೆ ಸ್ಥಾಪನೆಗೆ ಸೂಕ್ತವಾಗಿದೆ ಎಂದರು.</p>

ನಿಗದಿತ ಪ್ರದೇಶದಲ್ಲಿ ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಮೀಕ್ಷೆ ನಡೆಸಲಿದೆ. ಅಲ್ಲಿ ಯಾವುದೇ ನೈಸರ್ಗಿಕ ಸಂಪನ್ಮೂಲ ಇಲ್ಲದಿರುವುದು ಖಾತರಿಯಾದ ಆರು ತಿಂಗಳ ನಂತರ ಅಗತ್ಯ ಅನುಮೋದನೆಗಳೊಂದಿಗೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ಗಣಿ ಇಲಾಖೆ ಭೂಮಿಯನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ. ಉದ್ದೇಶಿತ ಕೈಗಾರಿಕಾ ಪಾರ್ಕ್ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 90 ಕಿ.ಮೀ. ಚೆನ್ನೈ ಬಂದರಿನಿಂದ 260 ಕಿ.ಮೀ, ಕೃಷ್ಣಪಟ್ಟಣಂ ಬಂದರಿನಿಂದ 314 ಕಿ.ಮೀ ದೂರದಲ್ಲಿರುವ ಈ ಪ್ರದೇಶ ಕೈಗಾರಿಕೆ ಸ್ಥಾಪನೆಗೆ ಸೂಕ್ತವಾಗಿದೆ ಎಂದರು.

35
<p>ಕೋವಿಡ್‌-19 ಲಾಕ್‌ಡೌನ್‌ ನಡುವೆಯೂ ರಾಜ್ಯದಲ್ಲಿ 31,676.57 ಕೋಟಿ ರು. ಹೂಡಿಕೆ ಮಾಡಲು ವಿವಿಧ ಕಂಪನಿಗಳು ಮುಂದಾಗಿವೆ. ಇದರಿಂದ 65,459 ಉದ್ಯೋಗ ಸೃಷ್ಟಿಯಾಗಲಿವೆ. ರಾಜ್ಯ ಸರ್ಕಾರ ಹೊರ ತಂದಿರುವ ಹೊಸ ಕೈಗಾರಿಕಾ ನೀತಿಯಿಂದ ಬಂಡವಾಳ ಹೂಡಿಕೆಗೆ ಅನುಕೂಲವಾಗಿದೆ. ಎಲ್ಲ ಮಾದರಿಯ ಕೈಗಾರಿಕೆಗಳ ಸ್ಥಾಪನೆಗೆ ಈ ನೀತಿ ಸಹಕಾರಿಯಾಗಿದೆ. ರಾಜ್ಯ ಕೈಗಾರಿಕಾ ಸೌಲಭ್ಯಗಳ ಅಧಿನಿಯಮ 2020 ಜಾರಿಗೊಳಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ನಮ್ಮದು ಎಂದು ಹೇಳಿದರು.</p>

<p>ಕೋವಿಡ್‌-19 ಲಾಕ್‌ಡೌನ್‌ ನಡುವೆಯೂ ರಾಜ್ಯದಲ್ಲಿ 31,676.57 ಕೋಟಿ ರು. ಹೂಡಿಕೆ ಮಾಡಲು ವಿವಿಧ ಕಂಪನಿಗಳು ಮುಂದಾಗಿವೆ. ಇದರಿಂದ 65,459 ಉದ್ಯೋಗ ಸೃಷ್ಟಿಯಾಗಲಿವೆ. ರಾಜ್ಯ ಸರ್ಕಾರ ಹೊರ ತಂದಿರುವ ಹೊಸ ಕೈಗಾರಿಕಾ ನೀತಿಯಿಂದ ಬಂಡವಾಳ ಹೂಡಿಕೆಗೆ ಅನುಕೂಲವಾಗಿದೆ. ಎಲ್ಲ ಮಾದರಿಯ ಕೈಗಾರಿಕೆಗಳ ಸ್ಥಾಪನೆಗೆ ಈ ನೀತಿ ಸಹಕಾರಿಯಾಗಿದೆ. ರಾಜ್ಯ ಕೈಗಾರಿಕಾ ಸೌಲಭ್ಯಗಳ ಅಧಿನಿಯಮ 2020 ಜಾರಿಗೊಳಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ನಮ್ಮದು ಎಂದು ಹೇಳಿದರು.</p>

ಕೋವಿಡ್‌-19 ಲಾಕ್‌ಡೌನ್‌ ನಡುವೆಯೂ ರಾಜ್ಯದಲ್ಲಿ 31,676.57 ಕೋಟಿ ರು. ಹೂಡಿಕೆ ಮಾಡಲು ವಿವಿಧ ಕಂಪನಿಗಳು ಮುಂದಾಗಿವೆ. ಇದರಿಂದ 65,459 ಉದ್ಯೋಗ ಸೃಷ್ಟಿಯಾಗಲಿವೆ. ರಾಜ್ಯ ಸರ್ಕಾರ ಹೊರ ತಂದಿರುವ ಹೊಸ ಕೈಗಾರಿಕಾ ನೀತಿಯಿಂದ ಬಂಡವಾಳ ಹೂಡಿಕೆಗೆ ಅನುಕೂಲವಾಗಿದೆ. ಎಲ್ಲ ಮಾದರಿಯ ಕೈಗಾರಿಕೆಗಳ ಸ್ಥಾಪನೆಗೆ ಈ ನೀತಿ ಸಹಕಾರಿಯಾಗಿದೆ. ರಾಜ್ಯ ಕೈಗಾರಿಕಾ ಸೌಲಭ್ಯಗಳ ಅಧಿನಿಯಮ 2020 ಜಾರಿಗೊಳಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ನಮ್ಮದು ಎಂದು ಹೇಳಿದರು.

45
<p>ರಾಜ್ಯವನ್ನು ಕೈಗಾರಿಕೆ ಮತ್ತು ಹೂಡಿಕೆದಾರರ ಸ್ನೇಹಿ ರಾಜ್ಯಗಳ ಸಾಲಿನಲ್ಲಿ ಮೊದಲ ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ. ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವುದರ ಮೂಲಕ 11 ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವ ಜತೆಗೆ, ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳನ್ನು ನಿರ್ಮಿಸಲಾಗುವುದು. ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ವೈಜ್ಞಾನಿಕ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಜಗದೀಶ್‌ ಶೆಟ್ಟರ್‌&nbsp;</p>

<p>ರಾಜ್ಯವನ್ನು ಕೈಗಾರಿಕೆ ಮತ್ತು ಹೂಡಿಕೆದಾರರ ಸ್ನೇಹಿ ರಾಜ್ಯಗಳ ಸಾಲಿನಲ್ಲಿ ಮೊದಲ ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ. ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವುದರ ಮೂಲಕ 11 ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವ ಜತೆಗೆ, ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳನ್ನು ನಿರ್ಮಿಸಲಾಗುವುದು. ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ವೈಜ್ಞಾನಿಕ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಜಗದೀಶ್‌ ಶೆಟ್ಟರ್‌&nbsp;</p>

ರಾಜ್ಯವನ್ನು ಕೈಗಾರಿಕೆ ಮತ್ತು ಹೂಡಿಕೆದಾರರ ಸ್ನೇಹಿ ರಾಜ್ಯಗಳ ಸಾಲಿನಲ್ಲಿ ಮೊದಲ ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ. ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವುದರ ಮೂಲಕ 11 ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವ ಜತೆಗೆ, ರಾಜ್ಯದಲ್ಲಿ ಕೈಗಾರಿಕಾ ಟೌನ್‌ಶಿಪ್‌ಗಳನ್ನು ನಿರ್ಮಿಸಲಾಗುವುದು. ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಹಂಚಿಕೆ ಮಾಡಲಾಗುವ ಭೂಮಿಯ ದರದ ಬಗ್ಗೆ ವೈಜ್ಞಾನಿಕ ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಜಗದೀಶ್‌ ಶೆಟ್ಟರ್‌ 

55
<p>ಕೈಗಾರಿಕಾಭಿವೃದ್ಧಿ ಮಂಡಳಿ ಭೂಸ್ವಾಧೀನ ಪಡಿಸಿಕೊಂಡಿರುವ ಭೂ ಮಾಲೀಕರುಗಳಿಗೆ ಪರಿಹಾರ ನೀಡಲು ಕಾಲಮಿತಿಯ ಮಾರ್ಗಸೂಚಿ ರಚನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಲಭ್ಯವಿರುವ ಹಾಗೂ ಕೈಗಾರಿಕೆಗಳಿಗೆ ಉಪಯೋಗಿಸಿಕೊಂಡಿರುವ ಭೂಮಿ ಲೆಕ್ಕಪರಿಶೋಧನೆ ನಡೆಸಿ, ರಾಜ್ಯದಲ್ಲಿ ಹೂಡಿಕೆದಾರರಿಗೆ ನಮ್ಮಲ್ಲಿ ಲಭ್ಯವಿರುವ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.</p>

<p>ಕೈಗಾರಿಕಾಭಿವೃದ್ಧಿ ಮಂಡಳಿ ಭೂಸ್ವಾಧೀನ ಪಡಿಸಿಕೊಂಡಿರುವ ಭೂ ಮಾಲೀಕರುಗಳಿಗೆ ಪರಿಹಾರ ನೀಡಲು ಕಾಲಮಿತಿಯ ಮಾರ್ಗಸೂಚಿ ರಚನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಲಭ್ಯವಿರುವ ಹಾಗೂ ಕೈಗಾರಿಕೆಗಳಿಗೆ ಉಪಯೋಗಿಸಿಕೊಂಡಿರುವ ಭೂಮಿ ಲೆಕ್ಕಪರಿಶೋಧನೆ ನಡೆಸಿ, ರಾಜ್ಯದಲ್ಲಿ ಹೂಡಿಕೆದಾರರಿಗೆ ನಮ್ಮಲ್ಲಿ ಲಭ್ಯವಿರುವ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.</p>

ಕೈಗಾರಿಕಾಭಿವೃದ್ಧಿ ಮಂಡಳಿ ಭೂಸ್ವಾಧೀನ ಪಡಿಸಿಕೊಂಡಿರುವ ಭೂ ಮಾಲೀಕರುಗಳಿಗೆ ಪರಿಹಾರ ನೀಡಲು ಕಾಲಮಿತಿಯ ಮಾರ್ಗಸೂಚಿ ರಚನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಲಭ್ಯವಿರುವ ಹಾಗೂ ಕೈಗಾರಿಕೆಗಳಿಗೆ ಉಪಯೋಗಿಸಿಕೊಂಡಿರುವ ಭೂಮಿ ಲೆಕ್ಕಪರಿಶೋಧನೆ ನಡೆಸಿ, ರಾಜ್ಯದಲ್ಲಿ ಹೂಡಿಕೆದಾರರಿಗೆ ನಮ್ಮಲ್ಲಿ ಲಭ್ಯವಿರುವ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳ ಬಗ್ಗೆ ಸರಿಯಾದ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved