ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂಗೆ ಬಂತು ಮನವಿ
ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಬಂದಿದೆ. ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಗಮಿಸಿದ್ದ ನಿಯೋಗ ಮನವಿ ಮಾಡಿದೆ.

<p>ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಬಂದಿದೆ. </p>
ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಬಂದಿದೆ.
<p>ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಗಮಿಸಿದ್ದ ನಿಯೋಗ ಮನವಿ ಮಾಡಿದೆ.</p>
ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಗಮಿಸಿದ್ದ ನಿಯೋಗ ಮನವಿ ಮಾಡಿದೆ.
<p>ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಮನವಿ ನೀಡಿದ ನಿಯೋಗ</p>
ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಮನವಿ ನೀಡಿದ ನಿಯೋಗ
<p>ಮಾಜಿ ಸಂಸದ ಮಂಜುನಾಥ ಕುನ್ನೂರು ಹಾಗು ಭೀಮಾ ಶಂಕರ್ ಪಾಟೀಲ್ ಸೇರಿದಂತೆ ಸಮುದಾಯದ ಮುಖಂಡರ ಸಾಥ್</p>
ಮಾಜಿ ಸಂಸದ ಮಂಜುನಾಥ ಕುನ್ನೂರು ಹಾಗು ಭೀಮಾ ಶಂಕರ್ ಪಾಟೀಲ್ ಸೇರಿದಂತೆ ಸಮುದಾಯದ ಮುಖಂಡರ ಸಾಥ್
<p> ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಶೈಕ್ಷಣಿಕ, ಆರ್ಥಿಕ,ಔದ್ಯೋಗಿಕ ಅನುಕೂಲ ಮಾಡಿಕೊಡಬೇಕು ಎಂದು ನಿಯೋಗ ಮನವಿ ಮಾಡಿದೆ.</p>
ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಶೈಕ್ಷಣಿಕ, ಆರ್ಥಿಕ,ಔದ್ಯೋಗಿಕ ಅನುಕೂಲ ಮಾಡಿಕೊಡಬೇಕು ಎಂದು ನಿಯೋಗ ಮನವಿ ಮಾಡಿದೆ.
<p>ಹಲವು ಸಮುದಾಯಗಳನ್ನ ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ಆರ್ಥಿಕವಾಗಿ ಮೇಲೆತ್ತುವ ದೃಷ್ಟಿಯಿಂದ ನಿಗಮಗಳನ್ನ ರಚನೆ ಮಾಡಿದ್ದಾರೆ. ಇತರ ಸಮುದಾಯಗಳ ಅಭಿವೃದ್ಧಿಗೂ ಸಿಎಂ ನಿಗಮಗಳನ್ನ ಸ್ಥಾಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದರಂತೆ ಲಿಂಗಾಯತ ಸಮುದಾಯಕ್ಕೂ ಅನುಕೂಲ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಕೋರಿದ್ದಾರೆ.</p>
ಹಲವು ಸಮುದಾಯಗಳನ್ನ ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ಆರ್ಥಿಕವಾಗಿ ಮೇಲೆತ್ತುವ ದೃಷ್ಟಿಯಿಂದ ನಿಗಮಗಳನ್ನ ರಚನೆ ಮಾಡಿದ್ದಾರೆ. ಇತರ ಸಮುದಾಯಗಳ ಅಭಿವೃದ್ಧಿಗೂ ಸಿಎಂ ನಿಗಮಗಳನ್ನ ಸ್ಥಾಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದರಂತೆ ಲಿಂಗಾಯತ ಸಮುದಾಯಕ್ಕೂ ಅನುಕೂಲ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ