MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಜಯಚಾಮರಾಜೇಂದ್ರ ಒಡೆಯರ್ 101ನೇ ಜನ್ಮದಿನಾಚರಣೆ: ನೇರಪ್ರಸಾರದಲ್ಲಿ ಉಪರಾಷ್ಟ್ರಪತಿ

ಜಯಚಾಮರಾಜೇಂದ್ರ ಒಡೆಯರ್ 101ನೇ ಜನ್ಮದಿನಾಚರಣೆ: ನೇರಪ್ರಸಾರದಲ್ಲಿ ಉಪರಾಷ್ಟ್ರಪತಿ

ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು (ಜುಲೈ 18) ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆದಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದರ ಫೋಟೋ ಝಲಕ್ ಇಲ್ಲಿದೆ.

1 Min read
Suvarna News
Published : Jul 18 2020, 06:37 PM IST
Share this Photo Gallery
  • FB
  • TW
  • Linkdin
  • Whatsapp
17
<p>ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು.</p>

<p>ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು.</p>

ಮೈಸೂರು ರಾಜ ಸಂಸ್ಥಾನದ ಇಪ್ಪತ್ತೈದನೇ ಮಹಾರಾಜರು, ರಾಜಾಡಳಿತ ಹಾಗೂ ಪ್ರಜಾತಂತ್ರ ಎರಡನ್ನೂ ಅನುಭವಿಸಿದ ಜಯಚಾಮರಾಜೇಂದ್ರ ಒಡೆಯರ್ ಅವರ 101ನೇ ಜನ್ಮದಿನವನ್ನು ಇಂದು ಮೈಸೂರು ಅರಮನೆಯಲ್ಲಿ ಆಚರಿಸಲಾಯಿತು.

27
<p>ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.</p>

<p>ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.</p>

ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ದು ಗೌರವ ಅರ್ಪಿಸಿ, ಅಂಬಾವಿಲಾಸ ಅರಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.

37
<p>ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ನೇರ ಪ್ರಸಾರ ಕಾರ್ಯಕ್ರಮ ನಡೆದಿದೆ.</p>

<p>ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ನೇರ ಪ್ರಸಾರ ಕಾರ್ಯಕ್ರಮ ನಡೆದಿದೆ.</p>

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ನೇರ ಪ್ರಸಾರ ಕಾರ್ಯಕ್ರಮ ನಡೆದಿದೆ.

47
<p>ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.</p>

<p>ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.</p>

ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

57
<p>ಸಿಎಂ ಬಿಎಸ್ ಯಡಿಯೂರಪ್ಪ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>

<p>ಸಿಎಂ ಬಿಎಸ್ ಯಡಿಯೂರಪ್ಪ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>

ಸಿಎಂ ಬಿಎಸ್ ಯಡಿಯೂರಪ್ಪ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

67
<p>ಲೈವ್ ಸ್ಟ್ರೀಮಿಂಗ್ ನಲ್ಲಿ ಉಪರಾಷ್ಟ್ರಪತಿ, &nbsp;ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.</p>

<p>ಲೈವ್ ಸ್ಟ್ರೀಮಿಂಗ್ ನಲ್ಲಿ ಉಪರಾಷ್ಟ್ರಪತಿ, &nbsp;ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.</p>

ಲೈವ್ ಸ್ಟ್ರೀಮಿಂಗ್ ನಲ್ಲಿ ಉಪರಾಷ್ಟ್ರಪತಿ,  ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

77
<p>ಅರಮೆಯಲ್ಲಿ ನೇರ ಪ್ರಸಾರದ ದೃಶ್ಯ</p>

<p>ಅರಮೆಯಲ್ಲಿ ನೇರ ಪ್ರಸಾರದ ದೃಶ್ಯ</p>

ಅರಮೆಯಲ್ಲಿ ನೇರ ಪ್ರಸಾರದ ದೃಶ್ಯ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved