MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ನವ ವೃಂದಾವನ ಪೂಜೆ ವಿವಾದ: ಮಂತ್ರಾಲಯ ಮಠದ ಪರ ಹೈಕೋರ್ಟ್ ತೀರ್ಪು; ಸಂಭ್ರಮಿಸಿದ ಭಕ್ತರು!

ನವ ವೃಂದಾವನ ಪೂಜೆ ವಿವಾದ: ಮಂತ್ರಾಲಯ ಮಠದ ಪರ ಹೈಕೋರ್ಟ್ ತೀರ್ಪು; ಸಂಭ್ರಮಿಸಿದ ಭಕ್ತರು!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ  ಸಂಬಂಧಿಸಿದಂತೆ ಪೂಜಾ ಸಲ್ಲಿಸಲು ಮಂತ್ರಾಲಯ ಮಠದ ಪರ ಬೆಂಗಳೂರು ಉಚ್ಚನ್ಯಾಯಲಯದಿಂದ ತೀರ್ಪು ನೀಡಿದ ಹಿನ್ನೆಲೆ ನವವೃಂದಾವನದಲ್ಲಿ ರಾಘವೇಂದ್ರ ಸ್ವಾಮಿ ಮಠದಿಂದ ವಿಜಯೋತ್ಸವ ಆಚರಿಸಲಾಯಿತು.

1 Min read
Ravi Janekal
Published : Jul 08 2024, 06:41 PM IST
Share this Photo Gallery
  • FB
  • TW
  • Linkdin
  • Whatsapp
17

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ  ಸಂಬಂಧಿಸಿದಂತೆ ಪೂಜಾ ಸಲ್ಲಿಸಲು ಮಂತ್ರಾಲಯ ಮಠದ ಪರ ಬೆಂಗಳೂರು ಉಚ್ಚನ್ಯಾಯಲಯದಿಂದ ತೀರ್ಪು ನೀಡಿದ ಹಿನ್ನೆಲೆ ನವವೃಂದಾವನದಲ್ಲಿ ರಾಘವೇಂದ್ರ ಸ್ವಾಮಿ ಮಠದಿಂದ ವಿಜಯೋತ್ಸವ ಆಚರಿಸಲಾಯಿತು.

27

ಕೊನೆ ಮಠದ ಪರವಾಗಿ ತೀರ್ಪು ಬಂದ ಹಿನ್ನೆಲೆ ಮಂತ್ರಾಲಯದ ಮಠದ ಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ. ನೂರಾರು ಭಕ್ತರು ಪರಸ್ಪರ ಬಣ್ಣ ಎರಚಿ ಪಟಾಕಿ ಸಿಡಿಸಿ ನೃತ್ಯ ಮಾಡಿ ಸಂಭ್ರಮಿಸಿದರು ರಾಯರ ಭಕ್ತರು ಸ್ವಾಮೀಜಿಗಳು ಬಣ್ಣ ಎರಚಿ ಸಂಭ್ರಮಿಸಿದರು ವಿಜಯೋತ್ಸವದಲ್ಲಿ ಶ್ರೀಗಳು ರಾಯರ ಭಕ್ತರು  ಕುಣಿದರು. ಕುಪ್ಪಳಿಸಿದರು.

37

ಮಂತ್ರಾಲಯ ಮಠದ ಪರ ಹೈಕೋರ್ಟ್ ತೀರ್ಪು ಬಳಿಕ ಸುಬುಧೇಂದ್ರ ತೀರ್ಥರು ನವವೃಂದಾವನಗಡ್ಡೆ ಪ್ರವೇಶ ಮಾಡಿದ್ದಾರೆ. ಇದರಿಂದ ಭಕ್ತರು ಸಂಭ್ರಮ ಇಮ್ಮಡಿಗೊಳಿಸಿದೆ. 

47

ಈ ಕ್ಷಣದಲ್ಲಿ ಅಸಂಖ್ಯಾ ಭಕ್ತರು ಆಗಮಿಸಿದ್ದರು. ಭಕ್ತರ ಸಮ್ಮುಖದಲ್ಲಿ  ಪದ್ಮನಾಭ ತೀರ್ಥರ ವೃಂದಾವನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು ಶ್ರೀಗಳು.

57

 ಮಂತ್ರಾಲಯ ಮಠದ ಪರ ತೀರ್ಪು ಬಂದ ಹಿನ್ನೆಲೆ ನವವೃಂದಾವನಗಡ್ಡೆಯಲ್ಲಿ  ಸುಬುಧೇಂದ್ರ ತೀರ್ಥರಿಂದ ಪೂಜೆ ಪೂಜೆ ಸಲ್ಲಿಸಲಾಯಿತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನಗಡ್ಡೆ. ಮೂಲರಾಮದೇವರ ಪೂಜೆ ನೆರವೇರಿಸಿದ ಶ್ರೀಗಳು.

67

ಮಂತ್ರಾಲಯದ ಮಠದ ತೀರ್ಪು ಕೇಳಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ ಎಂದ ಸುಬುಧೇಂದ್ರತೀರ್ಥ ಸ್ವಾಮೀಜಿ. ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶ ಮಠದ ಪರವಾಗಿ ಬಂದಿದೆ. ಮೂವರ ಯತಿಗಳ ಪೂಜೆಗೆ ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಪೂರ್ವ ಪದ್ಮನಾಭ ತೀರ್ಥರು ಸೇರಿದಂತೆ ಮೂವರು ಯತಿವರ್ಯರಾದ ಕವೀಂದ್ರತೀರ್ಥ, ವಾಗೀಶತೀರ್ಥ, ಪದ್ಮನಾಭ ತೀರ್ಥರ ವೃಂದಾವನಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದ ಶ್ರೀಗಳು. 

77

ಕಾರ್ಯಕ್ರಮ ಮಾಡಬಾರದೆಂದು ಉತ್ತಾರಾಧಿಮಠ 1992ರಲ್ಲಿ ಧಾರವಾಡ ಹೈಕೋರ್ಟ್​ ಮೆಟ್ಟಿಲೇರಿತ್ತು. ಧಾವೆ ಹಾಕಿದ್ದರು. ಉತ್ತಾರಾಧಿಮಠ ಅರ್ಜಿಯನ್ನು ಪುರಸ್ಕರಿಸಿ ಅಷ್ಟೋತ್ತರ ಪೂಜಾ ಕಾರ್ಯಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು. ಇದಕ್ಕೆ ಪ್ರತಿಯಾಗಿ ರಾಯರ ಮಠದಿಂದ ಹೈಕೋರ್ಟ್‌ಗೆ ಮೇಲ್ವನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೊಡೆದು ಹಾಕಿ ರಾಯರ ಮಠದ ಪರವಾಗಿ ಹೈಕೋರ್ಟ ತೀರ್ಪು ನೀಡಿದೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved