MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳಿಗೆ ಹುಟ್ಟುಹಬ್ಬದ ಸಂಭ್ರಮ

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀಗಳಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು(ಜು.20): ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಇಂದು(ಸೋಮವಾರ) ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಡುತ್ತಿರುವ ಶ್ರೀಗಳಿಗೆ ನಾಡಿನ ಗಣ್ಯ ಮಾನ್ಯರು, ಮಠದ ಭಕ್ತರು ಸೇರಿದಂತೆ ಅಸಂಖ್ಯಾತ ಅಭಿಮಾನಿಗಳು ಹುಟ್ಟುಹಬ್ಬ ಶುಭಾಶಯ ತಿಳಿಸಿದ್ದಾರೆ.  

1 Min read
Author : Suvarna News | Asianet News
Published : Jul 20 2020, 11:59 AM IST
Share this Photo Gallery
  • FB
  • TW
  • Linkdin
  • Whatsapp
110
<p>ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸುತ್ತಿರುವ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು&nbsp;</p>

<p>ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸುತ್ತಿರುವ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು&nbsp;</p>

ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸುತ್ತಿರುವ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು 

210
<p>ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಂದರ್ಭ&nbsp;</p>

<p>ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಂದರ್ಭ&nbsp;</p>

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ಸಂದರ್ಭ 

310
<p>ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಸಿಂಗನಾಯಕನಹಳ್ಳಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಗಿಡಗಳನ್ನು ನೆಟ್ಟ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ</p>

<p>ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಸಿಂಗನಾಯಕನಹಳ್ಳಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಗಿಡಗಳನ್ನು ನೆಟ್ಟ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ</p>

ಬೆಂಗಳೂರು ನಗರ ಜಿಲ್ಲೆಯ ಯಲಹಂಕದ ಸಿಂಗನಾಯಕನಹಳ್ಳಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಗಿಡಗಳನ್ನು ನೆಟ್ಟ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ

410
<p>ಶ್ರೀಗಳ ಆಶೀರ್ವಾದ ಪಡೆದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ&nbsp;</p>

<p>ಶ್ರೀಗಳ ಆಶೀರ್ವಾದ ಪಡೆದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ&nbsp;</p>

ಶ್ರೀಗಳ ಆಶೀರ್ವಾದ ಪಡೆದ ವಸತಿ ಸಚಿವ ವಿ.ಸೋಮಣ್ಣ ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ 

510
<p>ಪೂಜೆಯಲ್ಲಿ ನಿರತರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು&nbsp;</p>

<p>ಪೂಜೆಯಲ್ಲಿ ನಿರತರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು&nbsp;</p>

ಪೂಜೆಯಲ್ಲಿ ನಿರತರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು 

610
<p>ಚುಂಚಶ್ರೀ ಗುರುಗಳವರ ಜೊತೆ ಅಧ್ಯಾತ್ಮಿಕ ಚಿಂತಕರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳವರು ಶ್ರೀ ಪ್ರಸನ್ನನಾಥ ಸ್ವಾಮೀಜಿ ಜೊತೆ ನಿರ್ಮಲಾನಂದನಾಥ ಶ್ರೀಗಳು&nbsp;</p>

<p>ಚುಂಚಶ್ರೀ ಗುರುಗಳವರ ಜೊತೆ ಅಧ್ಯಾತ್ಮಿಕ ಚಿಂತಕರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳವರು ಶ್ರೀ ಪ್ರಸನ್ನನಾಥ ಸ್ವಾಮೀಜಿ ಜೊತೆ ನಿರ್ಮಲಾನಂದನಾಥ ಶ್ರೀಗಳು&nbsp;</p>

ಚುಂಚಶ್ರೀ ಗುರುಗಳವರ ಜೊತೆ ಅಧ್ಯಾತ್ಮಿಕ ಚಿಂತಕರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳವರು ಶ್ರೀ ಪ್ರಸನ್ನನಾಥ ಸ್ವಾಮೀಜಿ ಜೊತೆ ನಿರ್ಮಲಾನಂದನಾಥ ಶ್ರೀಗಳು 

710
<p>ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರಿಗೆ ಜನ್ಮ ದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿನ ಜನತೆಗೆ ಹಾಗೂ ಭಕ್ತರಿಗೆ ನಿಮ್ಮ ಮಾರ್ಗದರ್ಶನ ಹೀಗೆ ಅನನ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ: ಸಚಿವ ಕೆ.ಎಸ್.ಈಶ್ವರಪ್ಪ&nbsp;</p>

<p>ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರಿಗೆ ಜನ್ಮ ದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿನ ಜನತೆಗೆ ಹಾಗೂ ಭಕ್ತರಿಗೆ ನಿಮ್ಮ ಮಾರ್ಗದರ್ಶನ ಹೀಗೆ ಅನನ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ: ಸಚಿವ ಕೆ.ಎಸ್.ಈಶ್ವರಪ್ಪ&nbsp;</p>

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರಿಗೆ ಜನ್ಮ ದಿನದ ಭಕ್ತಿಪೂರ್ವಕ ಶುಭಾಶಯಗಳು. ನಾಡಿನ ಜನತೆಗೆ ಹಾಗೂ ಭಕ್ತರಿಗೆ ನಿಮ್ಮ ಮಾರ್ಗದರ್ಶನ ಹೀಗೆ ಅನನ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ: ಸಚಿವ ಕೆ.ಎಸ್.ಈಶ್ವರಪ್ಪ 

810
<p>ಗೋವುಗಳಿಗೆ ಆಹಾರ ನೀಡಿದ ಶ್ರೀಗಳು&nbsp;</p>

<p>ಗೋವುಗಳಿಗೆ ಆಹಾರ ನೀಡಿದ ಶ್ರೀಗಳು&nbsp;</p>

ಗೋವುಗಳಿಗೆ ಆಹಾರ ನೀಡಿದ ಶ್ರೀಗಳು 

910
<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ</p>

<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ</p>

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಪ್ರಾರ್ಥಿಸುತ್ತೇನೆ: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್. ಡಿ. ದೇವೇಗೌಡ

1010
<p>ಗುರು ಸಮಾನರಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತ್ರಿವಿಧ ದಾಸೋಹಗಳಲ್ಲಿನ ತಮ್ಮ ಕೈಂಕರ್ಯ ಜಗದ್ವಿಖ್ಯಾತಿ ಗಳಿಸಲಿ, ಕಾಲಭೈರವನು ತಮಗೆ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ&nbsp;</p>

<p>ಗುರು ಸಮಾನರಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತ್ರಿವಿಧ ದಾಸೋಹಗಳಲ್ಲಿನ ತಮ್ಮ ಕೈಂಕರ್ಯ ಜಗದ್ವಿಖ್ಯಾತಿ ಗಳಿಸಲಿ, ಕಾಲಭೈರವನು ತಮಗೆ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ&nbsp;</p>

ಗುರು ಸಮಾನರಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತ್ರಿವಿಧ ದಾಸೋಹಗಳಲ್ಲಿನ ತಮ್ಮ ಕೈಂಕರ್ಯ ಜಗದ್ವಿಖ್ಯಾತಿ ಗಳಿಸಲಿ, ಕಾಲಭೈರವನು ತಮಗೆ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ
Recommended image2
ಯುದ್ಧಭೀತಿ ಹಿನ್ನೆಲೆ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ಕೂಗು! ಸಹಾಯವಾಣಿ ತೆರೆದ ಜಿಲ್ಲಾಡಳಿತ
Recommended image3
ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved