ವೈದ್ಯರ ಮುಂದೆ ಮಯೂರ ನರ್ತನ, ನೋಡಲೆರಡು ಕಣ್ಣು ಸಾಲದು...
ಕೇರಳದ ಗಡಿನಾಡು ಕಾಸರಗೋಡು ಜಿಲ್ಲೆಯ ಕೇಂದ್ರ ಕಾಸರಗೋಡು ನಗರದೊಳಗೇ ವೈದ್ಯರೊಬ್ಬರ ಮನೆಗೆ ಪ್ರತಿನಿತ್ಯ ಎಂಬಂತೆ ನವಿಲುಗಳ ಹಿಂಡು ಬಂದು ನರ್ತಿಸುತ್ತದೆ. ಲಾಕ್ ಡೌನ್ ನಿರ್ಬಂಧ ಈ ಜೀವಿಗಳನ್ನು ತಟ್ಟಿಲ್ಲ.

<p>ಕಾಸರಗೋಡು ನಗರಕ್ಕಿಂತ 5-6 ಕಿ.ಮೀ. ದೂರದ ವಿದ್ಯಾನಗರ ನೆಲಕ್ಕಳದಲ್ಲಿದೆ ರೇಡಿಯಾಲಜಿಸ್ಟ್ ಡಾ.ಉದಯಶಂಕರ ಭಟ್ ಮನೆ.</p>
ಕಾಸರಗೋಡು ನಗರಕ್ಕಿಂತ 5-6 ಕಿ.ಮೀ. ದೂರದ ವಿದ್ಯಾನಗರ ನೆಲಕ್ಕಳದಲ್ಲಿದೆ ರೇಡಿಯಾಲಜಿಸ್ಟ್ ಡಾ.ಉದಯಶಂಕರ ಭಟ್ ಮನೆ.
<p>ಅವರ ಮನೆ ಪರಿಸರದಲ್ಲಿ ಕೃಷಿ ಕಾರ್ಯ ನಡೆಸದ ಸುಮಾರು 30 ಎಕರೆಯಷ್ಟು ಗದ್ದೆ ಸಹಿತ ಹಡಿಲು ಭೂಮಿಯೂ ಇದೆ.</p>
ಅವರ ಮನೆ ಪರಿಸರದಲ್ಲಿ ಕೃಷಿ ಕಾರ್ಯ ನಡೆಸದ ಸುಮಾರು 30 ಎಕರೆಯಷ್ಟು ಗದ್ದೆ ಸಹಿತ ಹಡಿಲು ಭೂಮಿಯೂ ಇದೆ.
<p>ಅಲ್ಲಿ ನವಿಲುಗಳು ಸ್ವಚ್ಛಂದವಾಗಿ ವಿಹರಿಸುತ್ತವೆ.</p>
ಅಲ್ಲಿ ನವಿಲುಗಳು ಸ್ವಚ್ಛಂದವಾಗಿ ವಿಹರಿಸುತ್ತವೆ.
<p>ಸುಮಾರು 10 ವರ್ಷಗಳಿಂದೀಚೆಗೆ ನವಿಲುಗಳ ಸಂಸಾರ ಇದೇ ಪರಿಸರದಲ್ಲಿ ಬೀಡು ಬಿಟ್ಟಿದೆ.</p>
ಸುಮಾರು 10 ವರ್ಷಗಳಿಂದೀಚೆಗೆ ನವಿಲುಗಳ ಸಂಸಾರ ಇದೇ ಪರಿಸರದಲ್ಲಿ ಬೀಡು ಬಿಟ್ಟಿದೆ.
<p>ಲಾಕ್ ಡೌನ್ ನ ಈ ಬಿಗುವಿನ ಪರಿಸ್ಥಿತಿಯಲ್ಲಿ ಭಾನುವಾರ ಬೆಳಗ್ಗೆ ವೈದ್ಯರ ಮನೆ ಟೆರೇಸಿನಲ್ಲಿ ನವಿಲಿನ ನರ್ತನ ಕಂಡು ಬಂದದ್ದು ಹೀಗೆ...</p>
ಲಾಕ್ ಡೌನ್ ನ ಈ ಬಿಗುವಿನ ಪರಿಸ್ಥಿತಿಯಲ್ಲಿ ಭಾನುವಾರ ಬೆಳಗ್ಗೆ ವೈದ್ಯರ ಮನೆ ಟೆರೇಸಿನಲ್ಲಿ ನವಿಲಿನ ನರ್ತನ ಕಂಡು ಬಂದದ್ದು ಹೀಗೆ...
<p>ರಾಷ್ಟ್ರ ಪಕ್ಷಿ ಎನ್ನುವ ಕಾರಣಕ್ಕೆ ನವಿಲುಗಳನ್ನು ಹಿಡಿಯುವುದು ಅಪರಾಧ. ಹಾಗಾಗಿ ಕೆಲವೆಡೆ ಇದರ ಸಂತತಿ ಹೆಚ್ಚಾಗುತ್ತಿದೆ.</p>
ರಾಷ್ಟ್ರ ಪಕ್ಷಿ ಎನ್ನುವ ಕಾರಣಕ್ಕೆ ನವಿಲುಗಳನ್ನು ಹಿಡಿಯುವುದು ಅಪರಾಧ. ಹಾಗಾಗಿ ಕೆಲವೆಡೆ ಇದರ ಸಂತತಿ ಹೆಚ್ಚಾಗುತ್ತಿದೆ.
<p>ಡಾ.ಉದಯಶಂಕರ ಭಟ್ ಅವರ ಮನೆ ಟೆರೇಸು, ಗಾರ್ಡನ್ ಗಳಲ್ಲೂ ನವಿಲುಗಳು ಪ್ರತಿನಿತ್ಯ ಓಡಾಡುತ್ತಿರುತ್ತವೆ.</p>
ಡಾ.ಉದಯಶಂಕರ ಭಟ್ ಅವರ ಮನೆ ಟೆರೇಸು, ಗಾರ್ಡನ್ ಗಳಲ್ಲೂ ನವಿಲುಗಳು ಪ್ರತಿನಿತ್ಯ ಓಡಾಡುತ್ತಿರುತ್ತವೆ.
<p>ಯಾವಾಗಲೂ 10-12 ನವಿಲುಗಳು ಇಲ್ಲಿ ಓಡಾಡುತ್ತಿರುತ್ತವೆ.</p>
ಯಾವಾಗಲೂ 10-12 ನವಿಲುಗಳು ಇಲ್ಲಿ ಓಡಾಡುತ್ತಿರುತ್ತವೆ.
<p>ಹಸಿರ ಮಧ್ಯೆ ರಾಷ್ಟ್ರ ಪಕ್ಷಿ ಸೌಂದರ್ಯ ಸವಿಯುವುದೇ ಸುಖ.</p>
ಹಸಿರ ಮಧ್ಯೆ ರಾಷ್ಟ್ರ ಪಕ್ಷಿ ಸೌಂದರ್ಯ ಸವಿಯುವುದೇ ಸುಖ.
<p>ಗರಿ ಬಿಚ್ಚು ತನ್ನ ಸೌಂದರ್ಯದ ಅನಾವರಣ ಮಾಡೋ ಮಯೂರ.</p>
ಗರಿ ಬಿಚ್ಚು ತನ್ನ ಸೌಂದರ್ಯದ ಅನಾವರಣ ಮಾಡೋ ಮಯೂರ.
<p>ಮನಸ್ಸಿಗೆ ಏನೋ ಮುದ ಈ ನವಿಲ ನರ್ತನ ನೋಡಿದರೆ.</p>
ಮನಸ್ಸಿಗೆ ಏನೋ ಮುದ ಈ ನವಿಲ ನರ್ತನ ನೋಡಿದರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ