MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಗ್ರಾಮ ಪಂಚಾಯತ್‌ ಎರಡನೇ ಫೈಟ್‌: ಮತದಾನದ ಫೋಟೋಸ್‌

ಗ್ರಾಮ ಪಂಚಾಯತ್‌ ಎರಡನೇ ಫೈಟ್‌: ಮತದಾನದ ಫೋಟೋಸ್‌

ಬೆಂಗಳೂರು(ಡಿ.27): ರಾಜ್ಯದಲ್ಲಿ ಇಂದು(ಭಾನುವಾರ) ಎರಡನೇ ಹಂತದ ಗ್ರಾಮ ಪಂಚಾಯತ್‌ ಚುನಾವಣೆಗೆ ಮತದಾನ ನಡೆಯುತ್ತಿದೆ. ರಾಜ್ಯದ 109 ತಾಲೂಕುಗಳ 2709 ಗ್ರಾಮ ಪಂಚಾಯಿತಿಗಳಲ್ಲಿನ 39,378 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. 2709 ಗ್ರಾಮ ಪಂಚಾಯಿತಿಯ ಒಟ್ಟು 43,291 ಸ್ಥಾನಗಳಿದ್ದು, ಈ ಪೈಕಿ 39,378 ಸ್ಥಾನಗಳಿಗೆ ಮತದಾನ ನಡೆಯಲಿದೆ. 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜನತೆ ಕೂಡ ಉತ್ಸಾಹದಿಂದಲೇ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 

1 Min read
Suvarna News | Asianet News
Published : Dec 27 2020, 12:25 PM IST
Share this Photo Gallery
  • FB
  • TW
  • Linkdin
  • Whatsapp
110
<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಲಿ ಪೀಠದ ಶ್ರೀ ಜಯಮೃತ್ಯುಂಜಯ ಶ್ರೀಗಳಿಂದ ಮತದಾನ</p>

<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಲಿ ಪೀಠದ ಶ್ರೀ ಜಯಮೃತ್ಯುಂಜಯ ಶ್ರೀಗಳಿಂದ ಮತದಾನ</p>

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಲಿ ಪೀಠದ ಶ್ರೀ ಜಯಮೃತ್ಯುಂಜಯ ಶ್ರೀಗಳಿಂದ ಮತದಾನ

210
<p>ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಪಂ ಚುನಾವಣೆ ಹಿರಿಯ ನಾಗರಿಕರು, ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ&nbsp;</p>

<p>ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಪಂ ಚುನಾವಣೆ ಹಿರಿಯ ನಾಗರಿಕರು, ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ&nbsp;</p>

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಪಂ ಚುನಾವಣೆ ಹಿರಿಯ ನಾಗರಿಕರು, ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ 

310
<p>ಉಜ್ಜಿನಿಯಲ್ಲಿ ಜಗದ್ಗುರು ಶ್ರೀ ಸಿದ್ಧ ಲಿಂಗ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮತದಾನ</p>

<p>ಉಜ್ಜಿನಿಯಲ್ಲಿ ಜಗದ್ಗುರು ಶ್ರೀ ಸಿದ್ಧ ಲಿಂಗ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮತದಾನ</p>

ಉಜ್ಜಿನಿಯಲ್ಲಿ ಜಗದ್ಗುರು ಶ್ರೀ ಸಿದ್ಧ ಲಿಂಗ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮತದಾನ

410
<p>ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸ್ವಗ್ರಾಮ ಗುರುಗುಂಟಾ ಗ್ರಾಮದಲ್ಲಿ ಮತದಾನ. ಕೋವಿಡ್ ನಿಯಮ ಪಾಲಿಸಿ ಮತದಾನ ಮಾಡಿದ ಸಂಸದರು.&nbsp;</p>

<p>ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸ್ವಗ್ರಾಮ ಗುರುಗುಂಟಾ ಗ್ರಾಮದಲ್ಲಿ ಮತದಾನ. ಕೋವಿಡ್ ನಿಯಮ ಪಾಲಿಸಿ ಮತದಾನ ಮಾಡಿದ ಸಂಸದರು.&nbsp;</p>

ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸ್ವಗ್ರಾಮ ಗುರುಗುಂಟಾ ಗ್ರಾಮದಲ್ಲಿ ಮತದಾನ. ಕೋವಿಡ್ ನಿಯಮ ಪಾಲಿಸಿ ಮತದಾನ ಮಾಡಿದ ಸಂಸದರು. 

510
<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಸಹಾಯಕರೊಂದಿಗೆ ಆಗಮಿಸಿ ಮತದಾನ ಮಾಡಿದ ವೃದ್ಧ</p>

<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಸಹಾಯಕರೊಂದಿಗೆ ಆಗಮಿಸಿ ಮತದಾನ ಮಾಡಿದ ವೃದ್ಧ</p>

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಸಹಾಯಕರೊಂದಿಗೆ ಆಗಮಿಸಿ ಮತದಾನ ಮಾಡಿದ ವೃದ್ಧ

610
<p>ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಸುಳ್ಳ ಗ್ರಾಮದಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂದ ಮಹಿಳೆಯರು</p>

<p>ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಸುಳ್ಳ ಗ್ರಾಮದಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂದ ಮಹಿಳೆಯರು</p>

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಸುಳ್ಳ ಗ್ರಾಮದಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂದ ಮಹಿಳೆಯರು

710
<p>ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ಯಾರ ಸಹಾಯವಿಲ್ಲದೇ ಎರಡು ಕೈಯಿಲ್ಲದ ಯುವತಿಯಿಂದ ಮತದಾನ. ಮತದಾನದ ಹಕ್ಕು ಚಲಾಯಿಸಿದ ಲಕ್ಷ್ಮೀದೇವಿ. ಪ್ರತಿ ಚುನಾವಣೆಯಲ್ಲಿಯೂ ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುವ ಲಕ್ಷ್ಮೀದೇವಿ.</p>

<p>ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ಯಾರ ಸಹಾಯವಿಲ್ಲದೇ ಎರಡು ಕೈಯಿಲ್ಲದ ಯುವತಿಯಿಂದ ಮತದಾನ. ಮತದಾನದ ಹಕ್ಕು ಚಲಾಯಿಸಿದ ಲಕ್ಷ್ಮೀದೇವಿ. ಪ್ರತಿ ಚುನಾವಣೆಯಲ್ಲಿಯೂ ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುವ ಲಕ್ಷ್ಮೀದೇವಿ.</p>

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡುಮೊಣಗು ಗ್ರಾಮದ ಬೂತ್ ನಂಬರ್ 47 ರಲ್ಲಿ ಯಾರ ಸಹಾಯವಿಲ್ಲದೇ ಎರಡು ಕೈಯಿಲ್ಲದ ಯುವತಿಯಿಂದ ಮತದಾನ. ಮತದಾನದ ಹಕ್ಕು ಚಲಾಯಿಸಿದ ಲಕ್ಷ್ಮೀದೇವಿ. ಪ್ರತಿ ಚುನಾವಣೆಯಲ್ಲಿಯೂ ಯಾರ ಸಹಾಯವಿಲ್ಲದೇ ಮತ ಚಲಾವಣೆ ಮಾಡುವ ಲಕ್ಷ್ಮೀದೇವಿ.

810
<p>ಮತದಾರರಿಗೆ ಸ್ಕ್ರೀನಿಂಗ್‌ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು</p>

<p>ಮತದಾರರಿಗೆ ಸ್ಕ್ರೀನಿಂಗ್‌ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು</p>

ಮತದಾರರಿಗೆ ಸ್ಕ್ರೀನಿಂಗ್‌ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು

910
<p>ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ &nbsp; &nbsp;. ಇದೇ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಅಡ್ಡಿಪಡಿಸುವ ಪರಿಸರವಾದಿಗಳನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದು ಸ್ವಾಗತಾರ್ಹ. ನಮ್ಮ ತತ್ವ ಸಿದ್ಧಾಂತ ಒಪ್ಪಿ ಯಾರೂ ಬೆಂಬಲ ನೀಡಬಹುದು. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.</p>

<p>ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ &nbsp; &nbsp;. ಇದೇ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಅಡ್ಡಿಪಡಿಸುವ ಪರಿಸರವಾದಿಗಳನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದು ಸ್ವಾಗತಾರ್ಹ. ನಮ್ಮ ತತ್ವ ಸಿದ್ಧಾಂತ ಒಪ್ಪಿ ಯಾರೂ ಬೆಂಬಲ ನೀಡಬಹುದು. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.</p>

ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್    . ಇದೇ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಅಡ್ಡಿಪಡಿಸುವ ಪರಿಸರವಾದಿಗಳನ್ನು ಸಹಿಸಲು ಸಾಧ್ಯವಿಲ್ಲ. ಜೆಡಿಎಸ್ ಬಿಜೆಪಿಗೆ ಬೆಂಬಲಿಸುವುದು ಸ್ವಾಗತಾರ್ಹ. ನಮ್ಮ ತತ್ವ ಸಿದ್ಧಾಂತ ಒಪ್ಪಿ ಯಾರೂ ಬೆಂಬಲ ನೀಡಬಹುದು. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

1010
<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಕು ಮತೆಗಟ್ಟೆಯಲ್ಲಿ ಹಕ್ಕು ಚಲಾಯಿಸಿದ 80 ವರ್ಷದ ವೃದ್ಧೆ ಹುಸೇನದ ಬೀ&nbsp;</p>

<p>ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಕು ಮತೆಗಟ್ಟೆಯಲ್ಲಿ ಹಕ್ಕು ಚಲಾಯಿಸಿದ 80 ವರ್ಷದ ವೃದ್ಧೆ ಹುಸೇನದ ಬೀ&nbsp;</p>

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಕು ಮತೆಗಟ್ಟೆಯಲ್ಲಿ ಹಕ್ಕು ಚಲಾಯಿಸಿದ 80 ವರ್ಷದ ವೃದ್ಧೆ ಹುಸೇನದ ಬೀ 

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved