ವೀಕೆಂಡ್ ಕರ್ಫ್ಯೂ: ವೈರಸ್ಗೆ ಡೋಂಟ್ ಕೇರ್, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ..!
ಬೆಂಗಳೂರು(ಏ.25): ಕೊರೋನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರಿಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ 6 ಗಂಟೆಯಿಂದ 10 ರವರೆಗೆ ಅಗತ್ಯ ವಸ್ತುಗಳನ್ನ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇಂದು(ಭಾನುವಾರ) ಬೆಳಿಗ್ಗೆ ಅಗತ್ಯ ವಸ್ತುಗಳನ್ನ ಖರೀದಿಸಲು ಜನರು ಮಾರುಕಟ್ಟೆಯಲ್ಲಿ ಮುಗಿಬಿದ್ದಿದ್ದಾರೆ.

<p>ಕೋವಿಡ್ ನಿಯಮ ಲೆಕ್ಕಿಸದೆ ಕೊಪ್ಪಳದ ಕಾಯಿಪಲ್ಯ ಮಾರುಕಟ್ಟೆಯಲ್ಲಿ ಜನಜಂಗುಳಿ</p>
ಕೋವಿಡ್ ನಿಯಮ ಲೆಕ್ಕಿಸದೆ ಕೊಪ್ಪಳದ ಕಾಯಿಪಲ್ಯ ಮಾರುಕಟ್ಟೆಯಲ್ಲಿ ಜನಜಂಗುಳಿ
<p>ಮಹಾವೀರ ಜಯಂತಿ ಅಂಗವಾಗಿ ಚಿಕನ್ ಮತ್ತು ಮಟನ್ ಅಂಗಡಿ ಬಂದ್ ಮಾಡಬೇಕೆಂಬ ಆದೇಶದ ಮಧ್ಯೆ ಮಾಂಸ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ನಗರಸಭೆಯ ಅಧಿಕಾರಿಗಳ ದಾಳಿ </p>
ಮಹಾವೀರ ಜಯಂತಿ ಅಂಗವಾಗಿ ಚಿಕನ್ ಮತ್ತು ಮಟನ್ ಅಂಗಡಿ ಬಂದ್ ಮಾಡಬೇಕೆಂಬ ಆದೇಶದ ಮಧ್ಯೆ ಮಾಂಸ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ನಗರಸಭೆಯ ಅಧಿಕಾರಿಗಳ ದಾಳಿ
<p>ಬೆಳಿಗ್ಗೆ 10 ಗಂಟೆಯ ನಂತರ ಎಲ್ಲವೂ ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ ಒಯ್ಯಲು ಮುಗಿದಿದ್ದ ಜನ</p>
ಬೆಳಿಗ್ಗೆ 10 ಗಂಟೆಯ ನಂತರ ಎಲ್ಲವೂ ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ ಒಯ್ಯಲು ಮುಗಿದಿದ್ದ ಜನ
<p>ಚಿಕ್ಕಮಗಳೂರಿನಲ್ಲೂ ಸಹ ಮಾಂಸ ಮಾರಾಟ, ಅಂಗಡಿ ಮುಂದೆ ಬಾಗಿಲು ಬಂದ್ ಮಾಡಿ ಒಳಗೆ ನಡೆಯುತ್ತಿರುವ ವ್ಯಾಪಾರ </p>
ಚಿಕ್ಕಮಗಳೂರಿನಲ್ಲೂ ಸಹ ಮಾಂಸ ಮಾರಾಟ, ಅಂಗಡಿ ಮುಂದೆ ಬಾಗಿಲು ಬಂದ್ ಮಾಡಿ ಒಳಗೆ ನಡೆಯುತ್ತಿರುವ ವ್ಯಾಪಾರ
<p>ಚಿತ್ರದುರ್ಗದಲ್ಲಿ ತರಕಾರಿ ಕೊಳ್ಳಲು ಮುಗಿಬಿದ್ದ ಜನತೆ. ದಟ್ಟ ಜನಸಂದಣಿ. ಕೋವಿಡ್ ನಿಯಮಾವಳಿ ಗಾಳಿಗೆ. ಜಯದೇವ ಕ್ರೀಡಾಂಗಣದಲ್ಲಿ ಕಂಡು ಬಂದ ದೃಶ್ಯ</p>
ಚಿತ್ರದುರ್ಗದಲ್ಲಿ ತರಕಾರಿ ಕೊಳ್ಳಲು ಮುಗಿಬಿದ್ದ ಜನತೆ. ದಟ್ಟ ಜನಸಂದಣಿ. ಕೋವಿಡ್ ನಿಯಮಾವಳಿ ಗಾಳಿಗೆ. ಜಯದೇವ ಕ್ರೀಡಾಂಗಣದಲ್ಲಿ ಕಂಡು ಬಂದ ದೃಶ್ಯ
<p>ಚಿತ್ರದುರ್ಗದ ಇಂದಿರಾ ಕ್ಯಾಂಟೀನ್ನಲ್ಲಿ ಪಾರ್ಸೆಲ್ ವ್ಯವಸ್ಥೆ</p>
ಚಿತ್ರದುರ್ಗದ ಇಂದಿರಾ ಕ್ಯಾಂಟೀನ್ನಲ್ಲಿ ಪಾರ್ಸೆಲ್ ವ್ಯವಸ್ಥೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ