MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬಿಜೆಪಿ ನಾಯಕರ ಯೋಗಾಸನದ ಫೋಟೋಸ್‌

ಬಿಜೆಪಿ ನಾಯಕರ ಯೋಗಾಸನದ ಫೋಟೋಸ್‌

ಬೆಂಗಳೂರು(ಜೂ.21): ಇಂದು ಜಗತ್ತಿನಾದ್ಯಂತ ವಿಶ್ವ ಯೋದ ದಿನವನ್ನ ಅಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರೂ ಕೂಡ ಯೋಗ ಮಾಡುವ ಮೂಲಕ ಯೋಗ ದಿನವನ್ನ ಆಚರಿಸಿದ್ದಾರೆ. ನಿರಂತರವಾಗಿ ಯೋಗ ಮಾಡುವುದರಿಂದ ಯಾವೆಲ್ಲಾ ಪ್ರಯೋಜನಗಳಿವೆ ಎಂಬುದರ ಬಗ್ಗೆ ಜನರಿಗೆ ತಿಳಿ ಹೇಳಿದ್ದಾರೆ. 

1 Min read
Suvarna News | Asianet News
Published : Jun 21 2020, 12:04 PM IST| Updated : Jun 21 2020, 12:32 PM IST
Share this Photo Gallery
  • FB
  • TW
  • Linkdin
  • Whatsapp
110
<p>ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಸಹಾಯ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ</p>

<p>ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಸಹಾಯ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ</p>

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಯೋಗ ಸಹಾಯ ಮಾಡುತ್ತದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

210
<p>ತಮ್ಮ ಶಿವಮೊಗ್ಗದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಆಚರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್‌ ಈಶ್ವರಪ್ಪ</p>

<p>ತಮ್ಮ ಶಿವಮೊಗ್ಗದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಆಚರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್‌ ಈಶ್ವರಪ್ಪ</p>

ತಮ್ಮ ಶಿವಮೊಗ್ಗದ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆ ಯೋಗ ದಿನಾಚರಣೆ ಆಚರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್‌ ಈಶ್ವರಪ್ಪ

310
<p>ಯೋಗಾಭ್ಯಾಸ ಮಾಡಿದ ಸಚಿವರಾದ ಬಿ ಸಿ ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್</p>

<p>ಯೋಗಾಭ್ಯಾಸ ಮಾಡಿದ ಸಚಿವರಾದ ಬಿ ಸಿ ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್</p>

ಯೋಗಾಭ್ಯಾಸ ಮಾಡಿದ ಸಚಿವರಾದ ಬಿ ಸಿ ಪಾಟೀಲ್ ಹಾಗೂ ಎಸ್.ಟಿ. ಸೋಮಶೇಖರ್

410
<p>ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಪುತ್ರಿಯಿಂದ ಯೋಗ ದಿನ ಆಚರಣೆ</p>

<p>ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಪುತ್ರಿಯಿಂದ ಯೋಗ ದಿನ ಆಚರಣೆ</p>

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಪುತ್ರಿಯಿಂದ ಯೋಗ ದಿನ ಆಚರಣೆ

510
<p>ಕೋವಿಡ್ ಹಿನ್ನಲೆ ಸಾರ್ವಜನಿಕ ಕಾರ್ಯಕ್ರಮ ಭಾಗಿಯಾಗದೇ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲಲ್ಇರುವ ಸಚಿವ ಬಿ ಸಿ ಪಾಟೀಲ್ ಮನೆಯಲ್ಲೇ ಯೋಗ ದಿನ ಆಚರಿಸಿದ ಸಚಿವರು</p>

<p>ಕೋವಿಡ್ ಹಿನ್ನಲೆ ಸಾರ್ವಜನಿಕ ಕಾರ್ಯಕ್ರಮ ಭಾಗಿಯಾಗದೇ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲಲ್ಇರುವ ಸಚಿವ ಬಿ ಸಿ ಪಾಟೀಲ್ ಮನೆಯಲ್ಲೇ ಯೋಗ ದಿನ ಆಚರಿಸಿದ ಸಚಿವರು</p>

ಕೋವಿಡ್ ಹಿನ್ನಲೆ ಸಾರ್ವಜನಿಕ ಕಾರ್ಯಕ್ರಮ ಭಾಗಿಯಾಗದೇ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲಲ್ಇರುವ ಸಚಿವ ಬಿ ಸಿ ಪಾಟೀಲ್ ಮನೆಯಲ್ಲೇ ಯೋಗ ದಿನ ಆಚರಿಸಿದ ಸಚಿವರು

610
<p>ಸರ್ವರಿಗೂ ವಿಶ್ವ ಯೋಗ ದಿನದ ಶುಭಾಶಯಗಳು: ಸಚಿವ ಜಗದೀಶ್‌ ಶೆಟ್ಟರ್&nbsp;</p>

<p>ಸರ್ವರಿಗೂ ವಿಶ್ವ ಯೋಗ ದಿನದ ಶುಭಾಶಯಗಳು: ಸಚಿವ ಜಗದೀಶ್‌ ಶೆಟ್ಟರ್&nbsp;</p>

ಸರ್ವರಿಗೂ ವಿಶ್ವ ಯೋಗ ದಿನದ ಶುಭಾಶಯಗಳು: ಸಚಿವ ಜಗದೀಶ್‌ ಶೆಟ್ಟರ್ 

710
<p>ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ</p>

<p>ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ</p>

ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ

810
<p>ದೇಹದ ಸರ್ವಾಂಗೀಣ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ಆರೋಗ್ಯವಂತ ಕಾಯ, ಮನಸ್ಸಿಗೆ ಯೋಗ ಉಪಯುಕ್ತ. ಯೋಗಾಭ್ಯಾಸದ ಮೂಲಕ ಹೊಸಜೀವನ ಶೈಲಿ ರೂಢಿಸಿಕೊಳ್ಳೋಣ: ಆರೋಗ್ಯ ಸಚಿವ ಬಿ. ಶ್ರೀರಾಮುಲು</p>

<p>ದೇಹದ ಸರ್ವಾಂಗೀಣ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ಆರೋಗ್ಯವಂತ ಕಾಯ, ಮನಸ್ಸಿಗೆ ಯೋಗ ಉಪಯುಕ್ತ. ಯೋಗಾಭ್ಯಾಸದ ಮೂಲಕ ಹೊಸಜೀವನ ಶೈಲಿ ರೂಢಿಸಿಕೊಳ್ಳೋಣ: ಆರೋಗ್ಯ ಸಚಿವ ಬಿ. ಶ್ರೀರಾಮುಲು</p>

ದೇಹದ ಸರ್ವಾಂಗೀಣ ಸ್ವಾಸ್ಥ್ಯಕ್ಕೆ ಯೋಗ ಸಹಕಾರಿ. ಆರೋಗ್ಯವಂತ ಕಾಯ, ಮನಸ್ಸಿಗೆ ಯೋಗ ಉಪಯುಕ್ತ. ಯೋಗಾಭ್ಯಾಸದ ಮೂಲಕ ಹೊಸಜೀವನ ಶೈಲಿ ರೂಢಿಸಿಕೊಳ್ಳೋಣ: ಆರೋಗ್ಯ ಸಚಿವ ಬಿ. ಶ್ರೀರಾಮುಲು

910
<p>ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಯೋಗ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯೋಗವನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡೋಣ ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸೋಣ</p>

<p>ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಯೋಗ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯೋಗವನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡೋಣ ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸೋಣ</p>

ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಯೋಗ ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ. ಯೋಗವನ್ನು ನಮ್ಮ ಜೀವನದ ನಿಯಮಿತ ಭಾಗವನ್ನಾಗಿ ಮಾಡೋಣ ಮತ್ತು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸೋಣ

1010
<p>ರಾಜಭವನದ ಎದುರು ಯೋಗ ಮಾಡುವ ಮೂಲ ಯೋಗದ ಮಹತ್ವ ಸಾರಿದ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌&nbsp;</p>

<p>ರಾಜಭವನದ ಎದುರು ಯೋಗ ಮಾಡುವ ಮೂಲ ಯೋಗದ ಮಹತ್ವ ಸಾರಿದ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌&nbsp;</p>

ರಾಜಭವನದ ಎದುರು ಯೋಗ ಮಾಡುವ ಮೂಲ ಯೋಗದ ಮಹತ್ವ ಸಾರಿದ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
Latest Videos
Recommended Stories
Recommended image1
ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಗರ ಮೂಲ ಗುಣ: ಇತಿಹಾಸಕಾರ ಧರ್ಮೇಂದ್ರ ಕುಮಾರ್‌
Recommended image2
ತಡ ರಾತ್ರಿ ಕೆಸಿ ವೇಣುಗೋಪಾಲ್ ಭೇಟಿಗೆ ಮುಂದಾದ ಡಿಕೆಶಿ, ಕುತೂಹಲ ಮೂಡಿಸಿದ ಕ್ಷಿಪ್ರ ನಡೆ
Recommended image3
ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved