ಕೊರೋನಾದಿಂದ ಮೃತಪಟ್ಟ ಸಾವಿರಕ್ಕೂ ಹೆಚ್ಚು ಮಂದಿಯ ಅಸ್ಥಿ ವಿಸರ್ಜನೆ ಮಾಡಿದ ಅಶೋಕ್
ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೋವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೋನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.

<p>ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.</p>
ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.
<p>12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿದೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟರು.</p>
12ಕ್ಕೂ ಹೆಚ್ಚು ಪುರೋಹಿತರಿಂದ ಕೊವಿಡ್ ಮೃತರಿಗೆ ಶ್ರದ್ಧಾ ಕಾರ್ಯ ನೆರವೇರಿದೆ. ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟರು.
<p> ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳೊಂದಿಗೆ ಅಸ್ಥಿ ವಿಸರ್ಜನಾ ಕಾರ್ಯಕ್ರಮ ನಡೆಯಿತು</p>
ಶ್ರೀ ಕಾಶಿ ವಿಶ್ವೇಶ್ವರ ದೇವಾಲಯ ಸಮೀಪದ ಕಾವೇರಿ ನದಿ ಬಳಿ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳೊಂದಿಗೆ ಅಸ್ಥಿ ವಿಸರ್ಜನಾ ಕಾರ್ಯಕ್ರಮ ನಡೆಯಿತು
<p>ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೊವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೊನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.</p>
ಬೆಂಗಳೂರಿನ ಚಿತಗಾರಗಳಲ್ಲಿ ನಡೆದಿದ್ದ ಕೊವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಅಸ್ಥಿ ಪಡೆಯಲು ಸಂಬಂಧಿಕರು ಬಂದಿಲ್ಲ. ಕಳೆದ ತಿಂಗಳು ಕೊರೊನಾ ಸೋಂಕಿತರ ಮರಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗಿತ್ತು. ಸೋಂಕಿತರ ಸಂಖ್ಯೆಯೂ ಹೆಚ್ಚಾಗಿತ್ತು. ಆ ವೇಳೆ, ಅಂತ್ಯಕ್ರಿಯೆ ಬಳಿಕ ಅಸ್ಥಿ ಪಡೆಯಲು ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ಮುಕ್ತಿ ಕಾರ್ಯ ನಡೆಸಿಕೊಡಲಾಗಿದೆ.
<p>ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.</p>
ಕರ್ನಾಟಕ ಸರ್ಕಾರದ ಪರವಾಗಿ ಸಚಿವ ಆರ್ ಅಶೋಕ್ ಸಂಕಲ್ಪಕ್ಕೆ ಕುಳಿತು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.