MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಝೂನಲ್ಲಿ ಇಲ್ಲ, ಕಾಡಿನಲ್ಲೂ ಕಾಣಸಿಗಲ್ಲ, ಅಪರೂಪದ ವನ್ಯಜೀವಿಗಳು ಬೆಂಗಳೂರಿನ ಫ್ಲಾಟ್‌ನಲ್ಲಿ ಪತ್ತೆ

ಝೂನಲ್ಲಿ ಇಲ್ಲ, ಕಾಡಿನಲ್ಲೂ ಕಾಣಸಿಗಲ್ಲ, ಅಪರೂಪದ ವನ್ಯಜೀವಿಗಳು ಬೆಂಗಳೂರಿನ ಫ್ಲಾಟ್‌ನಲ್ಲಿ ಪತ್ತೆ

ಮೃಗಾಲಯದಲ್ಲೂ ಅಪರೂಪ, ಕಾಡಿನಲ್ಲೂ ಕಾಣಸಿಗುವುದು ವಿರಳ. ಇಂತಹ ಅತ್ಯಂತ ಅಪರೂಪದ ಹಲವು ವನ್ಯಜೀವಿಗಳು,ಸಸ್ತನಿಗಳು ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳ ದಾಳಿಯಲ್ಲಿ ಪತ್ತೆಯಾಗಿದೆ.

1 Min read
Author : Chethan Kumar
Published : Jun 06 2026, 08:54 PM IST
Share this Photo Gallery
  • FB
  • TW
  • Linkdin
  • Whatsapp
16
ವನ್ಯ ಜೀವಿಗಳು ಪತ್ತೆ
Image Credit : Asianet News

ವನ್ಯ ಜೀವಿಗಳು ಪತ್ತೆ

ವನ್ಯ ಪ್ರಾಣಿಗಗಳು, ಸಸ್ತನಿಗಳನ್ನು ನೋಡಲು ಹಲವರು ಮೃಗಾಲಯ, ನ್ಯಾಷನಲ್ ಪಾರ್ಕ್‌ನಲ್ಲಿ ಸಫಾರಿ ಮಾಡುತ್ತಾರೆ. ಆದರೂ ಕೆಲ ವಿಶೇಷ ತಳಿಗಳ ಪ್ರಾಣಿಗಳು, ಸಸ್ತನಿಗಳು ಕಾಣಸಿಗುವುದು ವಿರಳ. ಇಂತಹ ಅಪೂರದ ವನ್ಯ ಜೀವಿಗಳು, ಸಸ್ತನಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಹಲವು ವಿಶೇಷ ತಳಿಯ ವನ್ಯಜೀವಿಗಳು
Image Credit : Asianet News

ಹಲವು ವಿಶೇಷ ತಳಿಯ ವನ್ಯಜೀವಿಗಳು

ಡಾ.ರಾಜ್ ಕಮಲ್ ಅನ್ನೋ ವೈದ್ಯನ ಮನೆಯಲ್ಲಿ ಈ ವನ್ಯಜೀವಿಗಳು ಪತ್ತೆಯಾಗಿದೆ. ಊಸರವಳ್ಳಿ, 1 ನಕ್ಷತ್ರ ಆಮೆ, 14 ವಿವಿದ ಬಗೆಯ ಆಮೆ, 4 ವಿವಿದ ರೀತಿಯ ಹಾವು ಸೇರಿದಂತೆ ಹಲವು ವನ್ಯಜೀವಿಗಳು ಪತ್ತೆಯಾಗಿದೆ. ವಿಶೇಷ ಹಾಗೂ ಅಪರೂಪದ ಈ ವನ್ಯಜೀವಿಗಳ ಫೋಟೋಗಳು, ವಿಡಿಯೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

Related Articles

Related image1
ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು
Related image2
ವನ್ಯಜೀವಿ ಬೇಟೆಯ ವೀಡಿಯೋ ವೈರಲ್: ಐವರನ್ನು ಬಂಧಿಸಿದ್ಯಾಕೆ ಅರಣ್ಯ ಇಲಾಖೆ!
36
ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ
Image Credit : Asianet News

ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ

ಸಿಐಡಿ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ ವೇಳೆ ಈ ಅಪರೂಪದ ವನ್ಯಜೀವಿಗಳು ಪತ್ತೆಯಾಗಿದೆ. ಕುಮಾರಸ್ವಾಮಿ ಲೇಔಟ್‌ನ ನಿವಾಸಿಯಾಗಿರುವ ವೈದ್ಯ ರಾಜ್ ಕಮಲ್ ಅಪಾರ್ಟ್‌ಮೆಂಟ್‌ನಲ್ಲಿ ಈ ವಿಶೇಷ ಪ್ರಾಣಿಗಳು ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಡಾ.ರಾಜ್ ಕಮಲ್ ಮನೆ ಮೇಲೆ ದಾಳಿ ಮಾಡಿದಾಗ ಪತ್ತೆಯಾಗಿದೆ.

46
ಸಂಕಷ್ಟದಲ್ಲಿ ವೈದ್ಯ
Image Credit : Asianet News

ಸಂಕಷ್ಟದಲ್ಲಿ ವೈದ್ಯ

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿರುವ ಡಾ.ರಾಜ್ ಕಮಲ್ ಹವ್ಯಾಸಕ್ಕಾಗಿ ವನ್ಯಜೀವಿಗಳನ್ನು ಸಾಕಿದ್ದರು. ಅಕ್ರಮವಾಗಿ ವನ್ಯಜೀವಿಗಳ ಸಾಕಾಣೆಯಿಂದ ಡಾ.ರಾಜ್ ಕಮಲ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಕಾನೂನು ಸಂಕಷ್ಟ ಎದುರಿಸಬೇಕಾಗಿದೆ.

56
ವನ್ಯಜೀವಿಗಳು ಅಧಿಕಾರಿಗಳ ವಶಕ್ಕೆ
Image Credit : Asianet News

ವನ್ಯಜೀವಿಗಳು ಅಧಿಕಾರಿಗಳ ವಶಕ್ಕೆ

ವನ್ಯಜೀವಿಗಳ ಅಕ್ರಮ ಸಾಕಾಣಿಕೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಡಾ.ರಾಜ್ ಕಮಲ್ ಮನೆಗೆ ಮೇಲೆ ದಾಳಿ ಮಾಡಿತ್ತು. ಬಳಿಕ ಅಕ್ರಮವಾಗಿ ಸಾಕಿದ್ದ ಎಲ್ಲಾ ವನ್ಯಜೀವಿಗಳು, ಸಸ್ತನಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

66
ವನ್ಯಜೀವಿ ಕಾಯ್ದೆ ಕುರಿತು ತಿಳಿದಿರಲಿ
Image Credit : Asianet News

ವನ್ಯಜೀವಿ ಕಾಯ್ದೆ ಕುರಿತು ತಿಳಿದಿರಲಿ

ವನ್ಯಜೀವಿಗಳನ್ನು, ಸಸ್ತನಿಗಳನ್ನು ಯಾರು ಸಾಕುವಂತಿಲ್ಲ. ಇನ್ನು ಇವುಗಳ ಸಾಗಾಣೆ, ಸಾಕಾಣಿಗೆ ಕೂಡ ಅಪರಾಧವಾಗಿದೆ. ಆಮೆ, ಊಸರವಳ್ಳಿ, ಹಾವುಗಳನ್ನು ವಿದೇಶಗಳಿಂದ ಅಕ್ರಮವಾಗಿ ತರಿಸುವುದು, ವಿದೇಶಕ್ಕೆ ಅಕ್ರಮವಾಗಿ ಮಾರಾಟ ಮಾಡುವ ಹಲವು ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ವನ್ಯಜೀವಿ
ಪ್ರಾಣಿ
ಬೆಂಗಳೂರು
ಪೊಲೀಸ್
Latest Videos
Recommended Stories
Recommended image1
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸರಣಿ ಅಪಘಾತದಲ್ಲಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಕಾರು ಜಖಂ
Recommended image2
ಡಿಕೆ ಶಿವಕುಮಾರ್ ಫೋನ್ ಕಾಲ್ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್, 3 ದಿನಗಳ ಗೊಂದಲಕ್ಕೆ ತೆರೆ
Recommended image3
ಭಟ್ಕಳ: ಕಳಿನಡ ದುರಂತದಲ್ಲಿ ಸಾವು ಕಂಡ ಕುಟುಂಬದ ಸದಸ್ಯನಿಗೆ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸಿದ ಶಾಸಕ ಮಂಕಾಳ ವೈದ್ಯ
Related Stories
Recommended image1
ಕೊಡಗಿನಲ್ಲಿ ಭೀಕರ ದುರಂತ: ಕಾಡಾನೆ ದಾಳಿಗೆ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ದಾರುಣ ಸಾವು
Recommended image2
ವನ್ಯಜೀವಿ ಬೇಟೆಯ ವೀಡಿಯೋ ವೈರಲ್: ಐವರನ್ನು ಬಂಧಿಸಿದ್ಯಾಕೆ ಅರಣ್ಯ ಇಲಾಖೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved