MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಅನುಮತಿ ಇಲ್ಲದೇ ನಡೆದ ಆರ್‌ಸಿಬಿ ವಿಜಯೋತ್ಸವ: ಆರ್‌ಟಿಐ ಉತ್ತರದಿಂದ ಹೊಸ ವಿವಾದ!

ಅನುಮತಿ ಇಲ್ಲದೇ ನಡೆದ ಆರ್‌ಸಿಬಿ ವಿಜಯೋತ್ಸವ: ಆರ್‌ಟಿಐ ಉತ್ತರದಿಂದ ಹೊಸ ವಿವಾದ!

ಆರ್‌ಸಿಬಿ ವಿಜಯೋತ್ಸವದ ಕಾರ್ಯಕ್ರಮಕ್ಕೆ ಲೋಕೋಪಯೋಗಿ ಇಲಾಖೆ ಯಾವುದೇ ಅನುಮತಿ ನೀಡಿಲ್ಲ, ಅನುಮತಿ ನೀಡದೇ ಇರುವ ಬಗ್ಗೆ ಮಾಹಿತಿ ಹಕ್ಕು ಅಧಿನಿಯಮದಡಿ ಲೋಕೋಪಯೋಗಿ ಇಲಾಖೆ ಉತ್ತರವನ್ನು ನೀಡಿದೆ.

1 Min read
Govindaraj S
Published : Jul 18 2025, 10:09 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಂಗಳೂರು (ಜು.18): ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಪ್ರಕರಣ ಸಂಬಂಧಪಟ್ಟಂತೆ ಒಂದು ಕಡೆ ಸಚಿವ ಸಂಪುಟ ಸಭೆಗೆ ನ್ಯಾ. ಮೈಕಲ್ ಡಿ ಕುನ್ಹಾ ವಿಚಾರಣ ಆಯೋಗದ ವರದಿ ಸಲ್ಲಿಕೆಯಾಗಿದ್ದು, ಇತ್ತ ಚಿನ್ನಸ್ವಾಮಿ ಸ್ಟೇಡಿಯಂನ ಮತ್ತೊಂದು ಶಾಕಿಂಗ್ ವಿಷಯ ಬಯಲಾಗಿದೆ.

26
Image Credit : Getty

ಹೌದು! ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಆಚರಿಸಲು ಅನುಮತಿಯೇ ಪಡೆದಿಲ್ಲ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಜೊತೆ ಕೆಎಸ್‌ಸಿಎ ಕರಾರು ಒಪ್ಪಂದ ಇದೆ. ಕರಾರು ಒಪ್ಪಂದದಂತೆ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂಬ ನಿಯಮ ಇದೆ.

Related Articles

Related image1
Now Playing
ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?
Related image2
ಆರ್‌ಸಿಬಿ ಸೇವಕರ ರೀತಿ ಪೊಲೀಸರು ವರ್ತಿಸಿದ್ದರಿಂದ ಕಾಲ್ತುಳಿತ : ಸರ್ಕಾರ
36
Image Credit : Getty

ಆದರೆ ಆರ್‌ಸಿಬಿ ವಿಜಯೋತ್ಸವದ ಕಾರ್ಯಕ್ರಮಕ್ಕೆ ಲೋಕೋಪಯೋಗಿ ಇಲಾಖೆ ಯಾವುದೇ ಅನುಮತಿ ನೀಡಿಲ್ಲ, ಅನುಮತಿ ನೀಡದೇ ಇರುವ ಬಗ್ಗೆ ಮಾಹಿತಿ ಹಕ್ಕು ಅಧಿನಿಯಮದಡಿ ಲೋಕೋಪಯೋಗಿ ಇಲಾಖೆ ಉತ್ತರವನ್ನು ನೀಡಿದೆ.

46
Image Credit : ANI

ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಮಾಲಿ ಪಾಟೀಲ್ ಸಲ್ಲಿಸಿದ್ದ, ಆರ್‌ಟಿಐ ಅರ್ಜಿಗೆ ಲೋಕೋಪಯೋಗಿ ಇಲಾಖೆಯು ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಉತ್ತರ ನೀಡಿದೆ.

56
Image Credit : ANI

ಲೋಕೋಪಯೋಗಿ ಇಲಾಖೆಯ ಅನುಮತಿಯನ್ನೇ ಪಡೆಯದ ಕೆಎಸ್‌ಸಿಎಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿಗೆ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸೋಕೆ ಅನುಮತಿ ನೀಡಿದ್ದು ಯಾರು..? ಅನುಮತಿ ಇಲ್ಲದೆ ನಡೆದ ಕಾರ್ಯಕ್ರಮದಿಂದಾಗಿ 11 ಜನರ ಸಾವಾಗಿದೆ.

66
Image Credit : ANI

ಇನ್ನು ನಿಯಮಗಳನ್ನು ಉಲ್ಲಂಘಿಸಿ ಸ್ಟೇಡಿಯಂ ನಲ್ಲಿ ಸೆಲೆಬ್ರೇಶನ್ ಮಾಡಿದ್ದ ಕೆಎಸ್‌ಸಿಎ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಾ..? ಒಪ್ಪಂದವನ್ನು ಮೀರಿ ನಡೆದುಕೊಂಡಿರುವ ಕೆಎಸ್‌ಸಿಎ ವಿರುದ್ಧ ಲೋಕೋಪಯೋಗಿ ಇಲಾಖೆ ಕ್ರಮಕ್ಕೆ ಮುಂದಾಗುತ್ತಾ..? ಎಂದು ಕಾದು ನೋಡಬೇಕಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಆರ್‌ಸಿಬಿ
ಕಾಲ್ತುಳಿತ
ಬೆಂಗಳೂರು
ಕರ್ನಾಟಕ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved