MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • News
  • State
  • ಕರುನಾಡಿನ ಗೃಹಲಕ್ಷ್ಮೀಯರಿಗೆ ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರುನಾಡಿನ ಗೃಹಲಕ್ಷ್ಮೀಯರಿಗೆ ಗಣೇಶ ಹಬ್ಬಕ್ಕೆ ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ತಿಳಿಸಿದ್ದಾರೆ. ಫಲಾನುಭವಿಗಳ ಖಾತೆಗೆ ಶೀಘ್ರದಲ್ಲೇ ಹಣ ಜಮೆಯಾಗಲಿದೆ. ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ.

1 Min read
Author : Mahmad Rafik
Published : Aug 14 2025, 05:05 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Laxmi Hebbalkar @FB

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ಗೃಹಲಕ್ಷ್ಮಿಯ ಹಣ ಜೂನ್ ಜುಲೈ ತಿಂಗಳಿನದ್ದು ಬಿಡುಗಡೆಯಾಗಿರಲಿಲ್ಲ. ಈಗ ಆ ಹಣವನ್ನ ಬಿಡುಗಡೆ ಮಾಡಿ ಉಡುಪಿಗೆ ಬಂದಿದ್ದೇನೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : our own

ಹಣ ಬಿಡುಗಡೆಯಾಗಿ ಸರಿಸುಮಾರು ಐದು ಆರು ದಿನಗಳು ಕಳೆದಿವೆ. ಶೀಘ್ರದಲ್ಲಿಯೇ ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಲಿದೆ. ಜೂನ್ ತಿಂಗಳಿನ ಬಾಕಿ ಹಣ ಸಂದಾಯವಾಗಿದೆ ಜುಲೈ ಹಣ ಕೆಲವೇ ದಿನಗಳಲ್ಲಿ ಖಾತೆಗೆ ಬರಲಿದೆ. ಮುಂದಿನ ಗಣೇಶ ಚತುರ್ಥಿಯ ಒಳಗೆ ಗೃಹಲಕ್ಷ್ಮಿಯ ಜುಲೈ ಹಣ ಬಿಡುಗಡೆ ಮಾಡಬೇಕೆನ್ನುವ ಆಸೆ ಇದೆ ಎಂದು ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಹೇಳಿದರು.

Related Articles

Related image1
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು: ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
Related image2
ಉಡುಪಿಯಲ್ಲಿ 7151 ಗೃಹಲಕ್ಷ್ಮೀ ವಂಚಿತರು! ಗೃಹಜ್ಯೋತಿ ಬಳಕೆಗೆ ಹೆಚ್ಚಿನ ಬಿಲ್!
35
Image Credit : our own

ಇದೇ ವೇಳೆ ನಟ ದರ್ಶನ & ಗ್ಯಾಂಗ್‌ನ ಏಳು ಜನ ಅರೋಪಿಗಳಿಗೆ ಕೋರ್ಟ್ ಜಾಮೀನು ರದ್ದುಗೊಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನ್ಯಾಯಾಲಯ ತೀರ್ಪು ಕೊಟ್ಟ ನಂತರ ನಾವೆಲ್ಲರೂ ಅದಕ್ಕೆ ತಲೆಬಾಗಲೇಬೇಕು.ಸಂವಿಧಾನದಲ್ಲಿ ವಿಶ್ವಾಸ ಇರಿಸಿಕೊಂಡಿರುವ ನಾವೆಲ್ಲರೂ ತೀರ್ಪಿಗೆ ತಲೆಬಾಗಲೇಬೇಕು ಎಂದರು

45
Image Credit : Asianet News

ಇನ್ನು ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರನಿಗೆ ಸಚಿವ ಸ್ಥಾನ ನೀಡಬೇಕೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಆದ್ರೆ ನಮ್ಮದು ಹೈಕಮಾಂಡ್ ಇರುವ ಪಕ್ಷ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವೆಲ್ಲರೂ ಬದ್ಧರಾಗಿರುತ್ತವೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದೇ ಫೈನಲ್ ಎಂದು ಸ್ಪಷ್ಟಪಡಿಸಿದರು.

55
Image Credit : our own

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 5 ಗ್ಯಾರಂಟಿಗಳನ್ನು ಜಾರಿಗೆ ತಂದಿತ್ತು. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡಲಾಗುತ್ತದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕಾಂಗ್ರೆಸ್
ಮಹಿಳೆಯರು

Latest Videos
Recommended Stories
Recommended image1
'ಬೆಂಗಳೂರಿಗೆ 'ಗಾರ್ಡನ್ ಸಿಟಿ' ಹೆಸರು ಸುಮ್ನೆ ಬಂದಿಲ್ಲ..' ಪಾರ್ಕ್‌ನ 5% ಜಾಗ ಇತರೆ ಉದ್ದೇಶಗಳಿಗೆ ಬಳಕೆಗೆ ಸಂಸದ ಗರಂ
Recommended image2
Bengaluru fake medicine racket: ನಕಲಿ ಔಷಧ ದಂಧೆ ಕಿಂಗ್‌ಪಿನ್‌ ಪ್ರಶಾಂತ್‌ ಅಜರ್‌ಬೈಜಾನಲ್ಲಿ ವಶಕ್ಕೆ
Recommended image3
Anekal: ತಮಿಳುನಾಡಿನ ಕಡತದಲ್ಲಿದ್ದ ಆನೇಕಲ್‌ ತಾಲೂಕಿನ 8 ಗ್ರಾಮ ಕರ್ನಾಟಕಕ್ಕೆ ಸೇರ್ಪಡೆ
Related Stories
Recommended image1
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು: ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
Recommended image2
ಉಡುಪಿಯಲ್ಲಿ 7151 ಗೃಹಲಕ್ಷ್ಮೀ ವಂಚಿತರು! ಗೃಹಜ್ಯೋತಿ ಬಳಕೆಗೆ ಹೆಚ್ಚಿನ ಬಿಲ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved