ಆರ್ಎಸ್ಎಸ್ ಕರೆ: ಕರ್ನಾಟಕದ ಮನೆಯಂಗಳದಲ್ಲಿ ಮೊಳಗಿದ ಪ್ರಾರ್ಥನೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಭಾರತ ದೇಶದಾದ್ಯಂತ ಕೊರೋನಾ ಮುಕ್ತಿಗಾಗಿ ಮನೆಯಂಗಳದಲ್ಲಿ ಪ್ರಾರ್ಥನೆ ಕರ್ನಾಟಕದಲ್ಲೂ ಮೊಳಗಿದೆ.

<p>ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಭಾರತ ದೇಶದಾದ್ಯಂತ ಗೃಹ ಏಕತ್ರಿಕರಣ ಮನೆಯಂಗಳದಲ್ಲಿ ಮೊಳಗಿದ ಪ್ರಾರ್ಥನೆ</p>
ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಭಾರತ ದೇಶದಾದ್ಯಂತ ಗೃಹ ಏಕತ್ರಿಕರಣ ಮನೆಯಂಗಳದಲ್ಲಿ ಮೊಳಗಿದ ಪ್ರಾರ್ಥನೆ
<p>ಭಾರತ ದೇಶದಾದ್ಯಂತ ಗೃಹ ಏಕತ್ರಿಕರಣ ಮನೆಯಂಗಳದಲ್ಲಿ ಪ್ರಾರ್ಥನೆ ಮಾಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತಮ್ಮ ಸ್ವಯಂ ಸೇವಕರಿಗೆ ಕರೆ ಕೊಟ್ಟಿತ್ತು.</p>
ಭಾರತ ದೇಶದಾದ್ಯಂತ ಗೃಹ ಏಕತ್ರಿಕರಣ ಮನೆಯಂಗಳದಲ್ಲಿ ಪ್ರಾರ್ಥನೆ ಮಾಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತಮ್ಮ ಸ್ವಯಂ ಸೇವಕರಿಗೆ ಕರೆ ಕೊಟ್ಟಿತ್ತು.
<p>ಸಂಘದ ಕೊಟ್ಟ ಕರೆಯಂತೆ ಇಂದು (ಭಾನುವಾರ) ಸ್ವಯಂ ಸೇವಕರು ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಿದರು.</p>
ಸಂಘದ ಕೊಟ್ಟ ಕರೆಯಂತೆ ಇಂದು (ಭಾನುವಾರ) ಸ್ವಯಂ ಸೇವಕರು ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಿದರು.
<p>ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಪ್ರಾರ್ಥನೆ</p>
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಂದ ಪ್ರಾರ್ಥನೆ
<p>ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪ್ರಾರ್ಥನೆ ಮಾಡಿದರು</p>
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪ್ರಾರ್ಥನೆ ಮಾಡಿದರು
<p>ವಿಧಾನಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ್</p>
ವಿಧಾನಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ್
<p>ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಮ್ಮ ಕುಟುಂಬದೊಂದಿಗೆ ಮನೆಯಲ್ಲಿ ಪ್ರಾರ್ಥಿಸಿದರು,</p>
ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಮ್ಮ ಕುಟುಂಬದೊಂದಿಗೆ ಮನೆಯಲ್ಲಿ ಪ್ರಾರ್ಥಿಸಿದರು,
<p>ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವಾರಜ್ ಮತ್ತಿಮಾಡ ಅವರ ಕುಟುಂಬ</p>
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವಾರಜ್ ಮತ್ತಿಮಾಡ ಅವರ ಕುಟುಂಬ
<p>ಬೆಳ್ತಂಗಡಿ ಶಾಸಕ <em>ಹರೀಶ್ ಪೂಂಜಾ</em> </p>
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ