MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗ ಭಾರತದ ಭಾಗವೋ, ಮುಸ್ಲಿಂ ಸಾಮ್ರಾಜ್ಯವೋ? ಪಾಕಿಸ್ತಾನ, ಸಾಬ್ರು ದ್ವಾರಬಾಗಿಲು ನಿರ್ಮಾಣ!

ಶಿವಮೊಗ್ಗ (ಅ.02): ಶಿವಮೊಗ್ಗ ನಗರದಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಮೆರವಣಿಗೆಗೆ ಹಾಕಲಾಗಿದ್ದ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ದ್ವಾರಬಾಗಿಲುಗಳು ಇದೇನು ಭಾರತದ ಭಾಗವೋ ಅಥವಾ ಪಾಕಿಸ್ತಾನದ ಭಾಗವೋ ಎಂಬ ಅನುಮಾನವನ್ನು ಹುಟ್ಟು ಹಾಕುವಂತಿದ್ದವು. ಒಂದು ದ್ವಾರದ ಮೇಲೆ ಔರಂಗಜೇಬ್‌ ಪಾಕಿಸ್ತಾನ ಒಳಗೊಂಡಂತೆ ಅಖಂಡ ಮುಸ್ಲಿಂ ಭಾರತದ ಪಟವನ್ನು ಅಳವಡಿಕೆ ಮಾಡಿದ್ದಾರೆ.

1 Min read
Sathish Kumar KH
Published : Oct 02 2023, 05:37 PM IST
Share this Photo Gallery
  • FB
  • TW
  • Linkdin
  • Whatsapp
111

ಶಿವಮೊಗ್ಗದ ನಗರದ ಬಡಾವಣೆಯೊಂದಕ್ಕೆ ಅಖಂಡ ಭಾರತ ಸಾಮ್ರಾಜ್ಯ ಕಟ್ಟಿದ್ದ ಮಹಾನ್‌ ದೊರೆ ಔರಂಗಜೇಬ್‌ ಎಂದು ಪಾಕಿಸ್ತಾನ ಒಳಗೊಂದ ಭಾರತ ದೇಶದ ನಕ್ಷೆಯನ್ನು ಅಳವಡಿಕೆ ಮಾಡಲಾಗಿದೆ.

211

ಟಿಪ್ಪು ಸುಲ್ತಾನ್‌ ಹಿಂದೂ ವಿರೋಧಿ ನೀತಿ ಅನುಸರಿಸುತ್ತಾ ಹಿಂದೂ ಸೈನಿಕರನ್ನು ಕೊಂದು ಅವರ ಕಾಲಿಟ್ಟಿರುವ ಬೃಹತ್‌ ಕಟೌಟ್‌ ನಿರ್ಮಿಸಿ ಅಳವಡಿಸಲಾಗಿದೆ. 

311

ಟಿಪ್ಪು ಸುಲ್ತಾನ್‌ ಖಡ್ಗವನ್ನು ಹಿಡಿದು ದಾಳಿ ಮಾಡುವಂತಹ ಸುಮಾರು 50 ಅಡಿ ಎತ್ತರದ ಬೃಹತ್‌ ಕಟೌಟ್‌ ನಿರ್ಮಾಣ ಮಾಡಿ ಅದರ ಮೇಲೆ ಮುಸ್ಲಿಂ ಬಾವುಟ ಅಳಡಿಸಲಾಗಿದೆ. 

411

ಈದ್‌ ಮಿಲಾದ್‌ ಹಬ್ಬದ ವೇಳೆ ಶಿವಮೊಗ್ಗ ನಗರದ ವೃತ್ತವೊಂದರಲ್ಲಿ ಬೃಹತ್‌ ಪ್ರಮಾಣದ ಮುಸ್ಲಿಂ ತಲ್ವಾರ್‌ ಅಳವಡಿಕೆ ಮಾಡಲಾಗಿತ್ತು. ಸುಮಾರು 25 ಅಡಿ ಉದ್ದದ ಖಡ್ಗವಾಗಿದೆ.

511

ಶಿವಮೊಗ್ಗ ನಗರದ ರಾಗಿಗುಡ್ಡ ಬಡಾವಣೆಯ ಪ್ರವೇಶ ದ್ವಾರಕ್ಕೆ ಸಾಬ್ರು ಸಾಮ್ರಾಜ್ಯ ಎಂದು ದೊಡ್ಡ ದ್ವಾರವನ್ನು ನಿರ್ಮಾಣ ಮಾಡಲಾಗಿದೆ.

611

ಶಿವಮೊಗ್ಗದಲ್ಲಿ ನಡೆದ ಈದ್‌ ಮಿಲಾದ್‌ ಹಬ್ಬದ ವೇಳೆ ನಗರದ ಮಧ್ಯ ಭಾಗದಲ್ಲಿಯೇ ಟಿಪ್ಪು ಸಾಮ್ರಾಜ್ಯ ಎಂದು ಬೃಹತ್‌ ಬ್ಯಾನರ್‌ ಅಳವಡಿಕೆ ಮಾಡಾಗಿತ್ತು.

711

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಅವರ ಬೃಹತ್‌ ಕಟೌಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

811

ಶಿವಮೊಗ್ಗ ನಗರದಲ್ಲಿ ಔರಂಗಜೇಬ್‌ ದ್ವಾರ ಹಾಗೂ ಟಿಪ್ಪು ಸುಲ್ತಾನ್‌ ಖಡ್ಗವನ್ನು ಹಿಡಿದು ಕುದುರೆ ಸವಾರಿ ಮಾಡುತ್ತಿರುವ ಬ್ಯಾನರ್‌ ಅಳವಡಿಸಲಾಗಿದೆ.

911

ಶಿವಮೊಗ್ಗದ ಗಾಂಧಿ ನಗರದಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಹಬ್ಬದ ಮೆರವಣಿಗೆಯಲ್ಲಿ ಖಡ್ಗ ಪ್ರದರ್ಶನ ಮಾಡಿದ ಯುವಕರ ಗುಂಪು.

1011

ಶಿವಮೊಗ್ಗ ಪ್ರಮುಖ ಬೀದಿಗಳಲ್ಲಿ ಭಾನುವಾರ ಸಂಜೆ ನಡೆದ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ಹಸಿರು ಬಾವುಟ, ಹಸಿರು ಮಂದಿರ ಹಾಗೂ ತಲ್ವಾರ್‌ ಪ್ರದರ್ಶನ ಮಾಡಲಾಯಿತು.

1111

ಶಿವಮೊಗ್ಗ ನಗರದ ಪ್ರಮುಖ ವೃತ್ತವೊಂದರಲ್ಲಿ ಹಸಿರು ಬಟ್ಟೆಯಿಂದ ಗೋಪುರವನ್ನು ನಿರ್ಮಾಣ ಮಾಡಲಾಗಿದ್ದು, ಬೃಹತ್‌ ಮೆರವಣಿಗೆ ಮಾಡಲಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶಿವಮೊಗ್ಗ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved