108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆಯ ವಿಶೇಷತೆಗಳು
ಬೆಂಗಳೂರು(ಜೂ. 27): ನಾಡಪ್ರಭು ಕೇಂಪೇಗೌಡ ಅವರ 511ನೇ ಜಯಂತಿ ಪ್ರಯುಕ್ತ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ಮತ್ತು 23 ಎಕರೆ ವಿಸ್ತೀರ್ಣದ ಸೆಂಟ್ರಲ್ ಪಾರ್ಕ್ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದ್ದಾರೆ.

<p>ಕೆಂಪೇಗೌಡ ಅವರ ಮಾದರಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ</p>
ಕೆಂಪೇಗೌಡ ಅವರ ಮಾದರಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ
<p>ಕಾರ್ಯಕ್ರಮದಲ್ಲಿ ಭಾಗವಹಿಸಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ </p>
ಕಾರ್ಯಕ್ರಮದಲ್ಲಿ ಭಾಗವಹಿಸಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ
<p>ಥೀಮ್ ಪಾರ್ಕ್ನ ನೀಲನಕ್ಷೆ ವೀಕ್ಷಿಸಿದ ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ </p>
ಥೀಮ್ ಪಾರ್ಕ್ನ ನೀಲನಕ್ಷೆ ವೀಕ್ಷಿಸಿದ ನಾಡಪ್ರಭು ಕೆಂಪೇಗೌಡ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
<p>ಭೂಮಿಪೂಜೆ ನೆರೆವೇರಿದ ಒಂದೇ ವರ್ಷದಲ್ಲಿ ಇಡೀ ಕಾಮಗಾರಿಯನ್ನು ಮುಗಿಸಿ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಣೆ </p>
ಭೂಮಿಪೂಜೆ ನೆರೆವೇರಿದ ಒಂದೇ ವರ್ಷದಲ್ಲಿ ಇಡೀ ಕಾಮಗಾರಿಯನ್ನು ಮುಗಿಸಿ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಣೆ
<p>78 ಕೋಟಿ ರು. ವೆಚ್ಚದ ಯೋಜನೆ ಪೂರ್ಣಗೊಂಡ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ನಿರ್ವಹಣೆ </p>
78 ಕೋಟಿ ರು. ವೆಚ್ಚದ ಯೋಜನೆ ಪೂರ್ಣಗೊಂಡ ಬಳಿಕ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ನಿರ್ವಹಣೆ
<p>ಪ್ರತಿಮೆ ಎತ್ತರವನ್ನು ವೈಜ್ಞಾನಿಕವಾಗಿ 108 ಅಡಿಗೆ ನಿಗದಿ ಮಾಡಲಾಗಿದ್ದು, ತಾಂತ್ರಿಕವಾಗಿಯೂ ತುಂಬಾ ಕೆಲಸ ಮಾಡಲಾಗಿದೆ. </p>
ಪ್ರತಿಮೆ ಎತ್ತರವನ್ನು ವೈಜ್ಞಾನಿಕವಾಗಿ 108 ಅಡಿಗೆ ನಿಗದಿ ಮಾಡಲಾಗಿದ್ದು, ತಾಂತ್ರಿಕವಾಗಿಯೂ ತುಂಬಾ ಕೆಲಸ ಮಾಡಲಾಗಿದೆ.
<p>ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಸ್ಥಾಪಿಸಿರುವ ಮಹಾತ್ಮಗಾಂಧಿ ಹಾಗೂ ಗುಜರಾತ್ ರಾಜ್ಯದ ನರ್ಮದಾ ನದಿ ತೀರದಲ್ಲಿನ ಸರ್ದಾರ್ ವಲ್ಲಭಬಾಯಿ ಪಟೇಲರ ಪ್ರತಿಮೆಯನ್ನು ತಯಾರಿಸಿರುವ ಖ್ಯಾತ ಶಿಲ್ಪಿ ರಾಮಸುತಾರ ಅವರೇ ಕೆಂಪೇಗೌಡ ಅವರ ಪ್ರತಿಮೆ ವಿನ್ಯಾಸ ಸಿದ್ದಪಡಿಸಿದ್ದಾರೆ </p>
ವಿಧಾನಸೌಧ ಮತ್ತು ವಿಕಾಸಸೌಧ ನಡುವೆ ಸ್ಥಾಪಿಸಿರುವ ಮಹಾತ್ಮಗಾಂಧಿ ಹಾಗೂ ಗುಜರಾತ್ ರಾಜ್ಯದ ನರ್ಮದಾ ನದಿ ತೀರದಲ್ಲಿನ ಸರ್ದಾರ್ ವಲ್ಲಭಬಾಯಿ ಪಟೇಲರ ಪ್ರತಿಮೆಯನ್ನು ತಯಾರಿಸಿರುವ ಖ್ಯಾತ ಶಿಲ್ಪಿ ರಾಮಸುತಾರ ಅವರೇ ಕೆಂಪೇಗೌಡ ಅವರ ಪ್ರತಿಮೆ ವಿನ್ಯಾಸ ಸಿದ್ದಪಡಿಸಿದ್ದಾರೆ
<p>ಅಧಿಕಾರಿಗಳಿಂದ ಪಾರ್ಕ್ ನಿರ್ಮಾಣದ ಕುರಿತು ಮಾಹಿತಿ ಪಡೆಯುತ್ತಿರುವ ಅಶ್ವತ್ಥನಾರಾಯಣ </p>
ಅಧಿಕಾರಿಗಳಿಂದ ಪಾರ್ಕ್ ನಿರ್ಮಾಣದ ಕುರಿತು ಮಾಹಿತಿ ಪಡೆಯುತ್ತಿರುವ ಅಶ್ವತ್ಥನಾರಾಯಣ
<p>500 ವರ್ಷಗಳ ಹಿಂದೆಯೇ ಎಲ್ಲಾ ಜಾತಿ ಧರ್ಮದವರಿಗೂ ಸಲ್ಲುವ ಬೆಂಗಳೂರಿನಂತಹ ಆಧುನಿಕ ಮಹಾನಗರವನ್ನು ಕಟ್ಟಿದ ಮಹಾಪುರಷನನ್ನು ಮುಂದಿನ ತಲೆಮಾರಿಗೂ ಪರಿಚಯಿಸಬೇಕು ಎಂದ ಏಕೈಕ ಉದ್ದೇಶದಿಂದ ಈ ಸ್ಮಾರಕ ನಿರ್ಮಾಣ </p>
500 ವರ್ಷಗಳ ಹಿಂದೆಯೇ ಎಲ್ಲಾ ಜಾತಿ ಧರ್ಮದವರಿಗೂ ಸಲ್ಲುವ ಬೆಂಗಳೂರಿನಂತಹ ಆಧುನಿಕ ಮಹಾನಗರವನ್ನು ಕಟ್ಟಿದ ಮಹಾಪುರಷನನ್ನು ಮುಂದಿನ ತಲೆಮಾರಿಗೂ ಪರಿಚಯಿಸಬೇಕು ಎಂದ ಏಕೈಕ ಉದ್ದೇಶದಿಂದ ಈ ಸ್ಮಾರಕ ನಿರ್ಮಾಣ
<p>23 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುವ ಈ ಥೀಮ್ ಪಾರ್ಕ್ನಲ್ಲಿ ಕೆಂಪೇಗೌಡರ ಇತಿಹಾಸ ಸಾಧನೆ, ಪರಂಪರೆ ಸಾರಲಿದೆ. ಕನ್ನಡ, ಇಂಗ್ಲೀಷ್ನಲ್ಲಿ ಕೆಂಪೇಗೌಡರ ಸಾಹಿತ್ಯ ಲಭ್ಯ, ದೃಶ್ಯರೂಪದ ಧ್ವನಿ ಬೆಳಕಿನ ಕಾರ್ಯಕ್ರಮ ತಾಣ ನಿರ್ಮಾಣ </p>
23 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುವ ಈ ಥೀಮ್ ಪಾರ್ಕ್ನಲ್ಲಿ ಕೆಂಪೇಗೌಡರ ಇತಿಹಾಸ ಸಾಧನೆ, ಪರಂಪರೆ ಸಾರಲಿದೆ. ಕನ್ನಡ, ಇಂಗ್ಲೀಷ್ನಲ್ಲಿ ಕೆಂಪೇಗೌಡರ ಸಾಹಿತ್ಯ ಲಭ್ಯ, ದೃಶ್ಯರೂಪದ ಧ್ವನಿ ಬೆಳಕಿನ ಕಾರ್ಯಕ್ರಮ ತಾಣ ನಿರ್ಮಾಣ
<p>ವಿಶಾಲವಾದ ಪಾದಚಾರಿ ಮಾರ್ಗ ನಿರ್ಮಾಣ, ಕೆಂಪೇಗೌಡರ ಕಾಲದ ಪೇಟೆಗಳಂತೆ ವಿನ್ಯಾಸ</p>
ವಿಶಾಲವಾದ ಪಾದಚಾರಿ ಮಾರ್ಗ ನಿರ್ಮಾಣ, ಕೆಂಪೇಗೌಡರ ಕಾಲದ ಪೇಟೆಗಳಂತೆ ವಿನ್ಯಾಸ
<p>ಕೆರೆಟ್ಟೆಗಳು, ಒಂದಕ್ಕೆ ಒಂದು ಬೆಸೆಯುವ ಹಲವು ನಾಲೆಗಳ ಸೃಷ್ಟಿ , ಅರಿಶಿನ- ಕುಂಕುಮ ಪ್ರತಿಬಿಂಬಿಸುವ ಹೂದೋಟ ನಿರ್ಮಾಣ</p>
ಕೆರೆಟ್ಟೆಗಳು, ಒಂದಕ್ಕೆ ಒಂದು ಬೆಸೆಯುವ ಹಲವು ನಾಲೆಗಳ ಸೃಷ್ಟಿ , ಅರಿಶಿನ- ಕುಂಕುಮ ಪ್ರತಿಬಿಂಬಿಸುವ ಹೂದೋಟ ನಿರ್ಮಾಣ