MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಕೊರೋನಾ ಕಾಟದ ಮಧ್ಯೆ SSLC ಪರೀಕ್ಷೆ ಆರಂಭ, ವೈರಸ್‌ ಭಯವಿಲ್ಲದೆ ಎಕ್ಸಾಮ್‌ಗೆ ಬಂದ ವಿದ್ಯಾರ್ಥಿಗಳು

ಕೊರೋನಾ ಕಾಟದ ಮಧ್ಯೆ SSLC ಪರೀಕ್ಷೆ ಆರಂಭ, ವೈರಸ್‌ ಭಯವಿಲ್ಲದೆ ಎಕ್ಸಾಮ್‌ಗೆ ಬಂದ ವಿದ್ಯಾರ್ಥಿಗಳು

ಬೆಂಗಳೂರು(ಜೂ.25): ಮಹಾಮಾರಿ ಕೊರೋನಾ ಆತಂಕದ ಮದ್ಯೆ ಇಂದಿನಿಂದ(ಗುರುವಾರ) ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಕೊರೋನಾ ವೈರಸ್‌  ಹಾವಳಿಯಿಂದಾಗಿ ಪರೀಕ್ಷೆಯನ್ನ ಮುಂದೂಡುತ್ತಾ ಬರಲಾಗಿತ್ತು. ಆದರೆ ಇದೀಗ ಕೊರೋನಾ ಜೊತೆಗೆ ಬದುಕುವುದು ಅನಿವಾರ್ಯವಾಗಿದೆ. ಹೀಗಾಗಿ ಪರೀಕ್ಷೆಯನ್ನ ನಡೆಸಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲ ಕಡೆ ವಿದ್ಯಾರ್ಥಿಗಳು ಪರೀಕ್ಷೆಯನ್ನ ಬರೆಯುತ್ತಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ.  

1 Min read
Suvarna News | Asianet News
Published : Jun 25 2020, 11:47 AM IST| Updated : Jun 25 2020, 01:02 PM IST
Share this Photo Gallery
  • FB
  • TW
  • Linkdin
  • Whatsapp
19
<p>ಬಾಗಲಕೋಟೆ ನಗರದಲ್ಲಿ ವಿದ್ಯಾರ್ಥಿಗಳು ಗುಂಪಾಗಿರೋದನ್ನು ಕಂಡು ಸಾಮಾಜಿಕ ಅಂತರ ಕಾಯಲು ಸೂಚಿಸಿದ ಶಾಲಾ ಸಿಬ್ಬಂದಿ</p>

<p>ಬಾಗಲಕೋಟೆ ನಗರದಲ್ಲಿ ವಿದ್ಯಾರ್ಥಿಗಳು ಗುಂಪಾಗಿರೋದನ್ನು ಕಂಡು ಸಾಮಾಜಿಕ ಅಂತರ ಕಾಯಲು ಸೂಚಿಸಿದ ಶಾಲಾ ಸಿಬ್ಬಂದಿ</p>

ಬಾಗಲಕೋಟೆ ನಗರದಲ್ಲಿ ವಿದ್ಯಾರ್ಥಿಗಳು ಗುಂಪಾಗಿರೋದನ್ನು ಕಂಡು ಸಾಮಾಜಿಕ ಅಂತರ ಕಾಯಲು ಸೂಚಿಸಿದ ಶಾಲಾ ಸಿಬ್ಬಂದಿ

29
<p>ಬಾಗಲಕೋಟೆ ನಗರದ ಬಸವೇಶ್ವರ ಹೈಸ್ಕೂಲ್‌ನ ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಿದ್ದ ಪೋಷಕರು</p>

<p>ಬಾಗಲಕೋಟೆ ನಗರದ ಬಸವೇಶ್ವರ ಹೈಸ್ಕೂಲ್‌ನ ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಿದ್ದ ಪೋಷಕರು</p>

ಬಾಗಲಕೋಟೆ ನಗರದ ಬಸವೇಶ್ವರ ಹೈಸ್ಕೂಲ್‌ನ ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಿದ್ದ ಪೋಷಕರು

39
<p>ಮಂಗಳೂರಿನ ಸರ್ಕಾರಿ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು&nbsp;</p>

<p>ಮಂಗಳೂರಿನ ಸರ್ಕಾರಿ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು&nbsp;</p>

ಮಂಗಳೂರಿನ ಸರ್ಕಾರಿ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು 

49
<p>ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಅಭಿನಂದನೆ ಸಲ್ಲಿಸಿದ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ</p>

<p>ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಅಭಿನಂದನೆ ಸಲ್ಲಿಸಿದ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ</p>

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಅಭಿನಂದನೆ ಸಲ್ಲಿಸಿದ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ

59
<p>ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತಕ್ಷೇತ್ರದ ಕ್ಷೇತ್ರದ SSLC ವಿದ್ಯಾರ್ಥಿಗಳಿಗೆ ಬಿಸ್ಕತ್ ಪೊಟ್ಟಣ ವಿತರಿಸಿದ ಶಾಸಕ ಆರ್. ವಿ. ದೇಶಪಾಂಡೆ</p>

<p>ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತಕ್ಷೇತ್ರದ ಕ್ಷೇತ್ರದ SSLC ವಿದ್ಯಾರ್ಥಿಗಳಿಗೆ ಬಿಸ್ಕತ್ ಪೊಟ್ಟಣ ವಿತರಿಸಿದ ಶಾಸಕ ಆರ್. ವಿ. ದೇಶಪಾಂಡೆ</p>

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮತಕ್ಷೇತ್ರದ ಕ್ಷೇತ್ರದ SSLC ವಿದ್ಯಾರ್ಥಿಗಳಿಗೆ ಬಿಸ್ಕತ್ ಪೊಟ್ಟಣ ವಿತರಿಸಿದ ಶಾಸಕ ಆರ್. ವಿ. ದೇಶಪಾಂಡೆ

69
<p>ಉಡುಪಿ ನಗರದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ &nbsp;ಜಿಪಂ ಅಧ್ಯಕ್ಷ ದಿನಕರ ಬಾಬು&nbsp;</p>

<p>ಉಡುಪಿ ನಗರದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ &nbsp;ಜಿಪಂ ಅಧ್ಯಕ್ಷ ದಿನಕರ ಬಾಬು&nbsp;</p>

ಉಡುಪಿ ನಗರದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ  ಜಿಪಂ ಅಧ್ಯಕ್ಷ ದಿನಕರ ಬಾಬು 

79
<p>ಬಾಗಲಕೋಟೆ ನಗರದ ಹೆಣ್ಣು ಮಕ್ಕಳ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿದ ಡಿಡಿಪಿಐ ಶ್ರೀಶೈಲ ಬಿರಾದಾರ, ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿ, ಜಾಗೃತಿ ವಹಿಸುವಂತೆ ಸೂಚನೆ</p>

<p>ಬಾಗಲಕೋಟೆ ನಗರದ ಹೆಣ್ಣು ಮಕ್ಕಳ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿದ ಡಿಡಿಪಿಐ ಶ್ರೀಶೈಲ ಬಿರಾದಾರ, ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿ, ಜಾಗೃತಿ ವಹಿಸುವಂತೆ ಸೂಚನೆ</p>

ಬಾಗಲಕೋಟೆ ನಗರದ ಹೆಣ್ಣು ಮಕ್ಕಳ ಹೈಸ್ಕೂಲ್ ಪರೀಕ್ಷಾ ಕೇಂದ್ರಕ್ಕೆ ಭೇಟಿದ ಡಿಡಿಪಿಐ ಶ್ರೀಶೈಲ ಬಿರಾದಾರ, ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿ, ಜಾಗೃತಿ ವಹಿಸುವಂತೆ ಸೂಚನೆ

89
<p>ಗದಗ ತಾಲೂಕಿನ ಮುಳಗುಂದ ಸಮೀಪದ ಹೊಸೂರು ಗ್ರಾಮದ ಕಂಟೈನ್ಮೆಂಟ್ ಝೋನ್‌ನಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಖಾಸಗಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಪಿಎಸ್ಐ ವಾಸುದೇವ ಹುಲ್ಲೂರ ಹಾಗೂ ಸಿಬ್ಬಂದಿ</p>

<p>ಗದಗ ತಾಲೂಕಿನ ಮುಳಗುಂದ ಸಮೀಪದ ಹೊಸೂರು ಗ್ರಾಮದ ಕಂಟೈನ್ಮೆಂಟ್ ಝೋನ್‌ನಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಖಾಸಗಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಪಿಎಸ್ಐ ವಾಸುದೇವ ಹುಲ್ಲೂರ ಹಾಗೂ ಸಿಬ್ಬಂದಿ</p>

ಗದಗ ತಾಲೂಕಿನ ಮುಳಗುಂದ ಸಮೀಪದ ಹೊಸೂರು ಗ್ರಾಮದ ಕಂಟೈನ್ಮೆಂಟ್ ಝೋನ್‌ನಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಖಾಸಗಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಪಿಎಸ್ಐ ವಾಸುದೇವ ಹುಲ್ಲೂರ ಹಾಗೂ ಸಿಬ್ಬಂದಿ

99
<p>ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿ ಕೊರೋನಾ ಭಯದಿಂದ ಹೊರ ಬಂದು ಪರೀಕ್ಷೆ ಬರೆಯಲು ಪ್ಲಾನ್ ಮಾಡಿದ ಶಿಕ್ಷಣ ಇಲಾಖೆ&nbsp;</p>

<p>ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿ ಕೊರೋನಾ ಭಯದಿಂದ ಹೊರ ಬಂದು ಪರೀಕ್ಷೆ ಬರೆಯಲು ಪ್ಲಾನ್ ಮಾಡಿದ ಶಿಕ್ಷಣ ಇಲಾಖೆ&nbsp;</p>

ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿ ಕೊರೋನಾ ಭಯದಿಂದ ಹೊರ ಬಂದು ಪರೀಕ್ಷೆ ಬರೆಯಲು ಪ್ಲಾನ್ ಮಾಡಿದ ಶಿಕ್ಷಣ ಇಲಾಖೆ 

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved