ಸಿಎಂಗೆ ಪತ್ರಿಕೆ ನೀಡಿ ಆಹ್ವಾನಿಸಿದ ಸಚಿವ ಸುರೇಶ್ ಕುಮಾರ್
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಚಿವ ಸುರೇಶ್ ಕುಮಾರ್ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ

<p>ನವೆಂಬರ್ 25-26 ರೊಂದು ಮಲೆ ಮಹದೇಶ್ವರ ಬೆಟ್ಟ ದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ನಡೆಯುತ್ತಿರುವ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ ಸಚಿವ ಸುರೇಶ್ ಕುಮಾರ್</p>
ನವೆಂಬರ್ 25-26 ರೊಂದು ಮಲೆ ಮಹದೇಶ್ವರ ಬೆಟ್ಟ ದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ನಡೆಯುತ್ತಿರುವ ಕಾರ್ಯಕ್ರಮದ ಆಹ್ವಾನಪತ್ರಿಕೆಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ ಸಚಿವ ಸುರೇಶ್ ಕುಮಾರ್
<p><br />ವಿಧಾನಸೌಧದಲ್ಲಿ ಸಿಎಂಗೆ ಅಹ್ವಾನ ಪತ್ರ ಕೊಟ್ಟು ಅಹ್ವಾನಿಸಿದ ಸುರೇಶ್ ಕುಮಾರ್..</p>
ವಿಧಾನಸೌಧದಲ್ಲಿ ಸಿಎಂಗೆ ಅಹ್ವಾನ ಪತ್ರ ಕೊಟ್ಟು ಅಹ್ವಾನಿಸಿದ ಸುರೇಶ್ ಕುಮಾರ್..
<p><br />ಮುಖ್ಯಮಂತ್ರಿಗಳು ಮಲೆ ಮಹದೇಶ್ವರ ಸ್ವಾಮಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಹೌದು...</p>
ಮುಖ್ಯಮಂತ್ರಿಗಳು ಮಲೆ ಮಹದೇಶ್ವರ ಸ್ವಾಮಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಹೌದು...
<p><br />ಮಲೆ ಮಹದೇಶ್ವರ ಬೆಟ್ಟದಲ್ಲಿ 25 ರಂದು ಬುಧವಾರ ಸಂಜೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳು ವಹಿಸಿ ಕಲಾಪಗಳನ್ನು ನಡೆಸಿಕೊಡಲಿದ್ದಾರೆ..</p>
ಮಲೆ ಮಹದೇಶ್ವರ ಬೆಟ್ಟದಲ್ಲಿ 25 ರಂದು ಬುಧವಾರ ಸಂಜೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿಗಳು ವಹಿಸಿ ಕಲಾಪಗಳನ್ನು ನಡೆಸಿಕೊಡಲಿದ್ದಾರೆ..
<p><br />26.11.2020 ಗುರುವಾರದಂದು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮತ್ತು ಪ್ರಾಧಿಕಾರ ಕೈಗೊಳ್ಳಲು ನಿಶ್ಚಯಿಸಿರುವ ಕಾಮಗಾರಿಗಳ ಶಿಲಾನ್ಯಾಸ ಮುಖ್ಯಮಂತ್ರಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ..</p>
26.11.2020 ಗುರುವಾರದಂದು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮತ್ತು ಪ್ರಾಧಿಕಾರ ಕೈಗೊಳ್ಳಲು ನಿಶ್ಚಯಿಸಿರುವ ಕಾಮಗಾರಿಗಳ ಶಿಲಾನ್ಯಾಸ ಮುಖ್ಯಮಂತ್ರಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ..
<p><br />ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಪೂಜ್ಯ ಸ್ವಾಮೀಜಿಗಳು ಹಾಗೂ ಸಾಲೂರು ಮಠದ ಪೂಜ್ಯ ಸ್ವಾಮೀಜಿಗಳು ಸಾನಿಧ್ಯವನ್ನು ನೀಡಲಿದ್ದಾರೆ..<br />ಇದೇ ಸಂದರ್ಭದಲ್ಲಿ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೂ ಸಹ ಕಾರ್ಯಕ್ರಮಕ್ಕೆ ಆಹ್ವಾನಿಸ ಸುರೇಶ್ ಕುಮಾರ್...</p>
ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಪೂಜ್ಯ ಸ್ವಾಮೀಜಿಗಳು ಹಾಗೂ ಸಾಲೂರು ಮಠದ ಪೂಜ್ಯ ಸ್ವಾಮೀಜಿಗಳು ಸಾನಿಧ್ಯವನ್ನು ನೀಡಲಿದ್ದಾರೆ..
ಇದೇ ಸಂದರ್ಭದಲ್ಲಿ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೂ ಸಹ ಕಾರ್ಯಕ್ರಮಕ್ಕೆ ಆಹ್ವಾನಿಸ ಸುರೇಶ್ ಕುಮಾರ್...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ