50 ದಲಿತರು ಬೌದ್ಧ ಧರ್ಮಕ್ಕೆ ಮತಾಂತರ..!
ಉಡುಪಿ ಜಿಲ್ಲಾ ಭೌದ್ಧ ಮಹಾಸಭಾ ವತಿಯಿಂದ ಭಾನುವಾರ ನಡೆದ ಬಾಬಾಸಾಹೇಬ್ ಅಂಬೇಡ್ಕರ್ ಅವರ 64ನೇ ಧಮ್ಮಚಕ್ರ ಪ್ರವರ್ತನಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.

<p>ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.</p>
ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
<p>ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು</p>
ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು
<p>ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು.</p>
ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು.
<p>ಇದೇ ವೇಳೆ ಭಾಸ್ಕರ್ ವಿಟ್ಲ ಅವರು ಬುದ್ಧ ಮತ್ತು ಬೌದ್ಧ ಧರ್ಮದ ವಿಚಾರವಾಗಿ ವಿಶೇಷ ಉಪನ್ಯಾಸ ನೀಡಿದರು.</p>
ಇದೇ ವೇಳೆ ಭಾಸ್ಕರ್ ವಿಟ್ಲ ಅವರು ಬುದ್ಧ ಮತ್ತು ಬೌದ್ಧ ಧರ್ಮದ ವಿಚಾರವಾಗಿ ವಿಶೇಷ ಉಪನ್ಯಾಸ ನೀಡಿದರು.
<p> ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ ಅಂಕಗಳನ್ನು ಪದವಿಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಸಹಾಯಧನವನ್ನು ನೀಡಿ ಸನ್ಮಾನಿಸಲಾಯಿತು.</p>
ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ ಅಂಕಗಳನ್ನು ಪದವಿಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿಧ್ಯಾರ್ಥಿಗಳಿಗೆ ಸಹಾಯಧನವನ್ನು ನೀಡಿ ಸನ್ಮಾನಿಸಲಾಯಿತು.
<p>ಕಾರ್ಯಕ್ರಮದಲ್ಲಿ ಜಿಲ್ಲೆಯ ದಲಿತನಾಯಕರಾದ ಸುಂದರ ಮಾಸ್ತರ್, ಶ್ಯಾಮರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಮಂಜುನಾಥ್ ಗಿಳಿಯಾರು, ಅಣ್ಣಪ್ಪ ನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ವಿ., ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ಪರಮೇಶ್ವರ್ ಉಪ್ಪೂರು ಉಪಸ್ಥಿತರಿದ್ದರು. </p>
ಕಾರ್ಯಕ್ರಮದಲ್ಲಿ ಜಿಲ್ಲೆಯ ದಲಿತನಾಯಕರಾದ ಸುಂದರ ಮಾಸ್ತರ್, ಶ್ಯಾಮರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಮಂಜುನಾಥ್ ಗಿಳಿಯಾರು, ಅಣ್ಣಪ್ಪ ನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ವಿ., ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ಪರಮೇಶ್ವರ್ ಉಪ್ಪೂರು ಉಪಸ್ಥಿತರಿದ್ದರು.