MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಯಡಿಯೂರಪ್ಪ ಭೇಟಿಯಾದ ಸ್ವಾಮೀಜಿಗಳ ದಂಡು: 40 ಸಂತರ ಬೇಡಿಕೆ ಏನು?

ಯಡಿಯೂರಪ್ಪ ಭೇಟಿಯಾದ ಸ್ವಾಮೀಜಿಗಳ ದಂಡು: 40 ಸಂತರ ಬೇಡಿಕೆ ಏನು?

ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಠಗಳಲ್ಲಿ ಬಹುತೇಕ ಅನುದಾನ ರೂಪದಲ್ಲಿ ಲಕ್ಷ-ಲಕ್ಷ ಹಣ ಕೊಟ್ಟಿದ್ದಾರೆ. ಇದೀಗ ಅದೇ ಮಠಗಳಿಂದ ಕಂಟಕ ಎದುರಾಗಿದೆ.  ಬಹುತೇಕ ಸಮುದಾಯಗಳ ಮೀಸಲಾತಿ ಹೋರಾಟದ ಕಿಚ್ಚು ರಾಜ್ಯದಲ್ಲಿ ಜೋರಾಗಿದೆ. ಅದರಂತೆ ಇಂದು ಮಂಗಳವಾರ)  ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ 40ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಕೆ ಮನವಿ ಮಾಡಿದರು. ಹಾಗಾದ್ರೆ ಸ್ವಾಮೀಜಿಗಳ ತಂಡ ಏನೆಲ್ಲಾ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. 

1 Min read
Suvarna News
Published : Feb 09 2021, 05:26 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮೀಸಲಾತಿ ಕಿಚ್ಚಿನ ಮಧ್ಯೆ 40ಕ್ಕೂ ಹೆಚ್ಚು ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.</p>

<p>ಮೀಸಲಾತಿ ಕಿಚ್ಚಿನ ಮಧ್ಯೆ 40ಕ್ಕೂ ಹೆಚ್ಚು ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.</p>

ಮೀಸಲಾತಿ ಕಿಚ್ಚಿನ ಮಧ್ಯೆ 40ಕ್ಕೂ ಹೆಚ್ಚು ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.

26
<p>ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದು, ಸಿಎಂ ನಿವಾಸ ಕಾವೇರಿಯಲ್ಲಿ ಬಿಎಸ್‌ವೈ ಅವರನ್ನ ಭೇಟಿ ಮಾಡಿದರು.</p>

<p>ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದು, ಸಿಎಂ ನಿವಾಸ ಕಾವೇರಿಯಲ್ಲಿ ಬಿಎಸ್‌ವೈ ಅವರನ್ನ ಭೇಟಿ ಮಾಡಿದರು.</p>

ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದು, ಸಿಎಂ ನಿವಾಸ ಕಾವೇರಿಯಲ್ಲಿ ಬಿಎಸ್‌ವೈ ಅವರನ್ನ ಭೇಟಿ ಮಾಡಿದರು.

36
<p>ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು.</p>

<p>ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು.</p>

ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು.

46
<p>ಅಲ್ಲದೇ ಇದೇ ವೇಳೆ ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಸಿಎಂಗೆ ಸ್ವಾಮೀಜಿಗಳಿಗೆ ಮನವಿ ಮಾಡಿದರು.</p>

<p>ಅಲ್ಲದೇ ಇದೇ ವೇಳೆ ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಸಿಎಂಗೆ ಸ್ವಾಮೀಜಿಗಳಿಗೆ ಮನವಿ ಮಾಡಿದರು.</p>

ಅಲ್ಲದೇ ಇದೇ ವೇಳೆ ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಸಿಎಂಗೆ ಸ್ವಾಮೀಜಿಗಳಿಗೆ ಮನವಿ ಮಾಡಿದರು.

56
<p>ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೊಡಲು ಮನವಿ</p>

<p>ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೊಡಲು ಮನವಿ</p>

ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಕೊಡಲು ಮನವಿ

66
<p>106 ಒಳಪಂಗಡಗಳು ಲಿಂಗಾಯತರಲ್ಲಿವೆ. 32 ಒಳಪಂಗಡಗಳು ಒಬಿಸಿ ಯಡಿ ಸೇರಿವೆ. &nbsp;ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕೆಂದು‌ ಮನವಿ</p>

<p>106 ಒಳಪಂಗಡಗಳು ಲಿಂಗಾಯತರಲ್ಲಿವೆ. 32 ಒಳಪಂಗಡಗಳು ಒಬಿಸಿ ಯಡಿ ಸೇರಿವೆ. &nbsp;ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕೆಂದು‌ ಮನವಿ</p>

106 ಒಳಪಂಗಡಗಳು ಲಿಂಗಾಯತರಲ್ಲಿವೆ. 32 ಒಳಪಂಗಡಗಳು ಒಬಿಸಿ ಯಡಿ ಸೇರಿವೆ.  ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕೆಂದು‌ ಮನವಿ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved