MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಎಲ್ಲೆಲ್ಲಿ ಆಗಲಿದೆ ಮಳೆ? IMDಯಿಂದ ಅಧಿಕೃತ ಮಾಹಿತಿ

ರಾಜ್ಯಕ್ಕೆ ಮುಂಗಾರು ಪ್ರವೇಶ ಯಾವಾಗ? ಎಲ್ಲೆಲ್ಲಿ ಆಗಲಿದೆ ಮಳೆ? IMDಯಿಂದ ಅಧಿಕೃತ ಮಾಹಿತಿ

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಆಗಮಿಸಲಿದೆ. ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.

1 Min read
Author : Mahmad Rafik
Published : May 23 2026, 09:19 AM IST
Share this Photo Gallery
  • FB
  • TW
  • Linkdin
  • Whatsapp
14
ಮುಂಗಾರು
Image Credit : Gemini AI

ಮುಂಗಾರು

ಇದೇ ತಿಂಗಳು ಮೇ 26ರಂದು ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶವಾಗಲಿದೆ. ಜೂನ್ ಮೊದಲ ವಾರಕ್ಕೆ ಕರ್ನಾಟಕಕ್ಕೆ ಮುಂಗಾರು ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಂಡಿದೆ.

Add Asianetnews Kannada as a Preferred SourcegooglePreferred
24
ಕರ್ನಾಟಕದ ಮುಂದಿನ ಹವಾಮಾನ ಬಗ್ಗೆ IMD ಹೇಳಿದ್ದು ಏನು?
Image Credit : imd

ಕರ್ನಾಟಕದ ಮುಂದಿನ ಹವಾಮಾನ ಬಗ್ಗೆ IMD ಹೇಳಿದ್ದು ಏನು?

  • ಮೇ 26ಕ್ಕೆ ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶ ಆಗಲಿದೆ
  • ಜೂನ್ ಮೊದಲವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಫಿಕ್ಸ್..
  • ಮೇ 25ರವರೆಗೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಭಾರಿ ಮಳೆ
  • ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ.

Related Articles

Related image1
Rain: ರಾಜಧಾನಿ ಬೆಂಗಳೂರಿನಲ್ಲಿ ಸುರಿದ 1 ಗಂಟೆಯ ಮಳೆಗೆ 150ಕ್ಕೂ ಹೆಚ್ಚು ಮರ ಧರೆಗೆ
Related image2
ಮಳೆ ಹಾನಿಗೆ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ
34
ಗಾಳಿ ಸಹಿತ ಮಳೆ
Image Credit : X

ಗಾಳಿ ಸಹಿತ ಮಳೆ

  • ಕೆಲವೆಡೆ ಗಂಟೆಗೆ 50-60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
  • ಕರಾವಳಿಯಲ್ಲಿ ಮುಂದಿನ ಕೆಲ ದಿನ ಸಾಧಾರಣದಿಂದ ಮಧ್ಯಮ ಮಳೆ
  • ದಕ್ಷಿಣ-ಪಶ್ಚಿಮ ಮುಂಗಾರು ದೇಶಾದ್ಯಂತ ಸಾಮಾನ್ಯಕ್ಕಿಂತ ಸ್ವಲ್ಪ ಕಡಿಮೆ
44
ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ?
Image Credit : X

ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ?

  • ಗುಡುಗು-ಮಿಂಚಿನ ವೇಳೆ ಮರಗಳ ಕೆಳಗೆ ನಿಲ್ಲಬಾರದು.
  • ಭಾರಿ ಮಳೆಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.
  • ನೀರು ತುಂಬಿರುವ ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ.
  • ಮೊಬೈಲ್‌ಗೆ IMD ಹಾಗೂ ಸರ್ಕಾರದ ಹವಾಮಾನ ಎಚ್ಚರಿಕೆ ಸಂದೇಶಗಳನ್ನು ಗಮನಿಸಬೇಕು.
  • ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು.
  • ರೈತರು ಮಳೆ ಮುನ್ಸೂಚನೆ ನೋಡಿ ಕೃಷಿ ಚಟುವಟಿಕೆ ಯೋಜಿಸಬೇಕು.
  • ಮಕ್ಕಳು ಮತ್ತು ವೃದ್ಧರು ಮಳೆಯ ಸಮಯದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ನಾಟಕ ಮಳೆ
ಬೆಂಗಳೂರು
ಬೆಂಗಳೂರು ಮಳೆ
ಮಾನ್ಸೂನ್
ಮುಂಗಾರು ಮಳೆ

Latest Videos
Recommended Stories
Recommended image1
ದರ ಇಳಿಕೆಯಾದ್ರೂ ಹಳೆ ಬೆಲೆಯಲ್ಲಿ ಮದ್ಯದ ಮಾರಾಟ ಮಾಡುವ ಮೂಲಕ ಗ್ರಾಹಕರಿಗೆ ಮೋಸ
Recommended image2
ಎಸ್‌ಐಆರ್‌ನಿಂದ ಹೆಸ್ರು ಹೋದ್ರೆ ಗೃಹಲಕ್ಷ್ಮಿ, ಪಿಂಚಣಿ ಸೌಲಭ್ಯ ಸಿಗಲ್ಲ: ಡಿಕೆ ಶಿವಕುಮಾರ್
Recommended image3
Bengaluru: ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗಿಂದು ಶಂಕುಸ್ಥಾಪನೆ; 80 ಸಾವಿರ ಆಸನ
Related Stories
Recommended image1
Rain: ರಾಜಧಾನಿ ಬೆಂಗಳೂರಿನಲ್ಲಿ ಸುರಿದ 1 ಗಂಟೆಯ ಮಳೆಗೆ 150ಕ್ಕೂ ಹೆಚ್ಚು ಮರ ಧರೆಗೆ
Recommended image2
ಮಳೆ ಹಾನಿಗೆ ನಿರ್ಲಕ್ಷ್ಯ ಬೇಡ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved