MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Travel
  • ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು: ರಾಜ್ಯದ 20ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನಿಲುಗಡೆ

ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು: ರಾಜ್ಯದ 20ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನಿಲುಗಡೆ

ದಕ್ಷಿಣ ಕರ್ನಾಟಕದ ಐದು ಜಿಲ್ಲೆಗಳ ಶ್ರೀವಾರಿ ಭಕ್ತರಿಗಾಗಿ ಚಾಮರಾಜನಗರದಿಂದ ತಿರುಪತಿಗೆ ನೇರ ರೈಲು ಸೇವೆ ಲಭ್ಯವಿದೆ. ಈ ರೈಲು ಪ್ರತಿದಿನ ಸಂಚರಿಸಲಿದ್ದು, ಸುಮಾರು 12 ಗಂಟೆಗಳಲ್ಲಿ ತಿರುಪತಿ ತಲುಪುತ್ತದೆ ಮತ್ತು ರಾಜ್ಯದ 20 ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

1 Min read
Author : Mahmad Rafik
Published : May 04 2026, 01:23 PM IST
Share this Photo Gallery
  • FB
  • TW
  • Linkdin
  • Whatsapp
15
ಶ್ರೀವಾರಿಯ ದರ್ಶನಕ್ಕೆ ನೇರ ರೈಲು
Image Credit : Social Media

ಶ್ರೀವಾರಿಯ ದರ್ಶನಕ್ಕೆ ನೇರ ರೈಲು

ದಕ್ಷಿಣ ಕರ್ನಾಟಕದ ಐದು ಜಿಲ್ಲೆಗಳಿಂದ ಶ್ರೀವಾರಿಯ ದರ್ಶನಕ್ಕೆ ಹೋಗಲು ಬಯಸುವ ಭಕ್ತರಿಗೆ ಒಂದು ವಿಶೇಷ ರೈಲು ಪ್ರತಿದಿನ ಸಂಚರಿಸುತ್ತದೆ. ದಕ್ಷಿಣ ಕರ್ನಾಟಕದ ಪ್ರಮುಖ ಐದು ಜಿಲ್ಲೆಗಳನ್ನು ಈ ರೈಲು ಸಂಪರ್ಕಿಸುತ್ತೆ ಮತ್ತು ರಾಜ್ಯ ಪ್ರಮುಖ 20 ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ.

25
 12 ಗಂಟೆಯಲ್ಲಿ ತಿರುಪತಿ ನಿಲ್ದಾಣ
Image Credit : Getty

12 ಗಂಟೆಯಲ್ಲಿ ತಿರುಪತಿ ನಿಲ್ದಾಣ

ಚಾಮರಾಜನಗರದಿಂದ ಪ್ರಯಾಣ ಆರಂಭಿಸುವ ಈ ರೈಲು ಸುಮಾರು 12 ಗಂಟೆಯಲ್ಲಿ ತಿರುಪತಿ ನಿಲ್ದಾಣ ತಲುಪಲಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳನ್ನು ಈ ರೈಲು ಸಂಪರ್ಕಿಸುತ್ತದೆ. ವಾರದ ಎಲ್ಲಾ ದಿನಗಳಂದು ಈ ರೈಲು ಸಂಚರಿಸುತ್ತದೆ. ಈ ರೈಲಿನ ಕುರಿತ ಹೆಚ್ಚಿನ ಮಾಹಿತಿಯನ್ನು ನೋಡೋಣ ಬನ್ನಿ.

Related Articles

Related image1
Bengaluru: ದೇಶದ ಮೊದಲ ಬುಲೆಟ್ ರೈಲಿಗೆ ಬೆಂಗಳೂರಿನ ಬಿಇಎಂಎಲ್‌ನಲ್ಲಿ ಬೋಗಿ ಉತ್ಪಾದನೆ
Related image2
ಮೈಸೂರು, ಬೆಂಗಳೂರು, ಚಿತ್ರದುರ್ಗದಿಂದ ವಿಜಯಪುರಕ್ಕಿದೆ ನೇರ ರೈಲು; ಪ್ರಯಾಣಿಕರಿಗೆ ಉತ್ತಮ ಆಯ್ಕೆ
35
ಚಾಮರಾಜನಗರ To ತಿರುಪತಿ ಎಕ್ಸ್‌ಪ್ರೆಸ್ (Chamarajanagar - Tirupati Express/16219)
Image Credit : eRail.in

ಚಾಮರಾಜನಗರ To ತಿರುಪತಿ ಎಕ್ಸ್‌ಪ್ರೆಸ್ (Chamarajanagar - Tirupati Express/16219)

ಚಾಮರಾಜನಗರದಿಂದ ಮಧ್ಯಾಹ್ನ 3.50ಕ್ಕೆ ಪ್ರಯಾಣ ಆರಂಭಿಸಿ, ಮರದಿನ ಬೆಳಗಿನ ಜಾವ 4 ಗಂಟೆ 5 ನಿಮಿಷಕ್ಕೆ ತಲುಪಲಿದೆ. ಈ ರೈಲು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. 5 ಜಿಲ್ಲೆಯ ಬಾಲಾಜಿಯ ಭಕ್ತರು ನೇರವಾಗಿ ಈ ರೈಲಿನ ಮೂಲಕ ತಿರುಪತಿಗೆ ತೆರಳಬಹುದಾಗಿದೆ. ರಾತ್ರಿ 8 ಗಂಟೆ 10 ನಿಮಿಷಕ್ಕೆ KSR ಬೆಂಗಳೂರಿನಲ್ಲಿರಲಿದೆ.

45
ಕರ್ನಾಟಕದ ಯಾವೆಲ್ಲಾ ನಿಲ್ದಾಣದಲ್ಲಿ ನಿಲುಗಡೆ?
Image Credit : Social Media

ಕರ್ನಾಟಕದ ಯಾವೆಲ್ಲಾ ನಿಲ್ದಾಣದಲ್ಲಿ ನಿಲುಗಡೆ?

ಚಾಮರಾಜನಗರ, ನಂಜನಗೂಡು, ಅಶೋಕಪುರಂ, ಚಾಮರಾಜಪುರಂ, ಮೈಸೂರು, ಪಾಂಡವಪುರ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ, ನಾಯಂಡಹಳ್ಳಿ, ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಬೈಯಪ್ಪನಹಳ್ಳಿ, ಕೆಆರ್ ಪುರಂ, ವೈಟ್‌ಫೀಲ್ಡ್, ಮಾಲೂರು, ತಯ್ಯಕಲ್, ಬಂಗಾರಪೇಟೆ, ಕಾಮಸಮುದ್ರಂ

ಇದನ್ನೂ ಓದಿ: 1900 ಕಿಮೀ ಪ್ರಯಾಣ, ಜಸ್ಟ್ 6 ನಿಲುಗಡೆ; ಬೆಂಗಳೂರಿನಿಂದ ಎಲ್ಲಿಗೆ ಹೋಗುತ್ತೆ ಈ ಸೂಪರ್‌ಫಾಸ್ಟ್ ರೈಲು!

55
ತಿರುಪತಿ To ಚಾಮರಾಜನಗರ ಎಕ್ಸ್‌ಪ್ರೆಸ್ (Tirupati - Chamarajanagar Express/16220)
Image Credit : South Western Railways - SWR

ತಿರುಪತಿ To ಚಾಮರಾಜನಗರ ಎಕ್ಸ್‌ಪ್ರೆಸ್ (Tirupati - Chamarajanagar Express/16220)

ಪ್ರತಿದಿನ ತಿರುಪತಿ ನಿಲ್ದಾಣದಿಂದ ರಾತ್ರಿ 9.40ಕ್ಕೆ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 9.20ಕ್ಕೆ ಅಂತಿಮ ನಿಲ್ದಾಣವನ್ನು ಚಾಮರಾಜನಗರವನ್ನು ತಲುಪುತ್ತದೆ. KSR ಬೆಂಗಳೂರಿನಲ್ಲಿ ಬೆಳಗಿನ ಜಾವ 4.25ಕ್ಕೆ ಇರಲಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ತಿರುಮಲಕ್ಕೆ ಹೋಗ್ತಿದ್ದೀರಾ? ಶ್ರೀವಾರಿ ದರ್ಶನಕ್ಕೆ ಇಲ್ಲಿದೆ ಸಿಂಪಲ್ ಟಿಪ್ಸ್

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಚಾಮರಾಜನಗರ
ಭಾರತೀಯ ರೈಲ್ವೆ
ಪ್ರವಾಸ
ತಿರುಪತಿ

Latest Videos
Recommended Stories
Recommended image1
1900 ಕಿಮೀ ಪ್ರಯಾಣ, ಜಸ್ಟ್ 6 ನಿಲುಗಡೆ; ಬೆಂಗಳೂರಿನಿಂದ ಎಲ್ಲಿಗೆ ಹೋಗುತ್ತೆ ಈ ಸೂಪರ್‌ಫಾಸ್ಟ್ ರೈಲು!
Recommended image2
Goa Tourism: ಗೋವಾದಲ್ಲಿ ಕೇವಲ ಸಮುದ್ರಗಳಷ್ಟೇ ಅಲ್ಲ..ಅತ್ಯಂತ ಶಾಂತಿಯುತ ಸ್ಥಳವೊಂದಿದೆ
Recommended image3
ಬೇಸಿಗೆಯಲ್ಲಿ ತಿರುಮಲಕ್ಕೆ ಹೋಗ್ತಿದ್ದೀರಾ? ಶ್ರೀವಾರಿ ದರ್ಶನಕ್ಕೆ ಇಲ್ಲಿದೆ ಸಿಂಪಲ್ ಟಿಪ್ಸ್
Related Stories
Recommended image1
Bengaluru: ದೇಶದ ಮೊದಲ ಬುಲೆಟ್ ರೈಲಿಗೆ ಬೆಂಗಳೂರಿನ ಬಿಇಎಂಎಲ್‌ನಲ್ಲಿ ಬೋಗಿ ಉತ್ಪಾದನೆ
Recommended image2
ಮೈಸೂರು, ಬೆಂಗಳೂರು, ಚಿತ್ರದುರ್ಗದಿಂದ ವಿಜಯಪುರಕ್ಕಿದೆ ನೇರ ರೈಲು; ಪ್ರಯಾಣಿಕರಿಗೆ ಉತ್ತಮ ಆಯ್ಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved