MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಆ ಕಾರಣಕ್ಕೆ Karna Serial ಬಿಟ್ಟುಬಿಡು ಅಂತ ತುಂಬ ಜನ ಹೇಳಿದ್ರು: ನಟಿ ನಮ್ರತಾ ಗೌಡ

ಆ ಕಾರಣಕ್ಕೆ Karna Serial ಬಿಟ್ಟುಬಿಡು ಅಂತ ತುಂಬ ಜನ ಹೇಳಿದ್ರು: ನಟಿ ನಮ್ರತಾ ಗೌಡ

ಕರ್ಣ ಧಾರಾವಾಹಿಯಲ್ಲಿ ನಿತ್ಯಾಳನ್ನು ಮದುವೆಯಾಗದೆ, ತೇಜಸ್‌ ಓಡಿ ಹೋಗಿದ್ದಾನೆ. ನಿತ್ಯಾ ಪ್ರಗ್ನೆಂಟ್.‌ ಎರಡೂ ಮನೆಯ ಅಜ್ಜಿಯಂದಿರಿಗೋಸ್ಕರ ಕರ್ಣ ಹಾಗೂ ನಿತ್ಯಾ ಮದುವೆ ಆಗಿರುವ ನಾಟಕ ಮಾಡಿದ್ದಾರೆ. ಈಗ ಈ ಪಾತ್ರದ ಬಗ್ಗೆ Asianet Suvarna News ಜೊತೆ ನಮ್ರತಾ ಗೌಡ ಮಾತನಾಡಿದ್ದಾರೆ. 

1 Min read
Padmashree Bhat
Published : Oct 23 2025, 02:53 PM IST
Share this Photo Gallery
  • FB
  • TW
  • Linkdin
  • Whatsapp
15
ನಿತ್ಯಾ ಪಾತ್ರ ಏನು?
Image Credit : zee5, Namratha gowda

ನಿತ್ಯಾ ಪಾತ್ರ ಏನು?

“ಆರಂಭದಲ್ಲಿ ನನಗೆ ಈ ಸೀರಿಯಲ್‌ ಮಾಡುವಾಗ ಅಷ್ಟು ವರ್ಕ್‌ನಲ್ಲಿ ತೃಪ್ತಿ ಇರಲಿಲ್ಲ. ಈಗ ಕರ್ಣನ ಜೀವನದಲ್ಲಿ ನಿತ್ಯಾ ಪಾತ್ರ ಏನು ಎನ್ನೋದು ರಿವೀಲ್‌ ಆಗ್ತಿದೆ. ಇತ್ತೀಚೆಗೆ ಬರುತ್ತಿರುವ ಎಪಿಸೋಡ್‌ಗಳು ನಿಜಕ್ಕೂ ಖುಷಿ ಕೊಡ್ತಿದೆ, ತೃಪ್ತಿ ಕೊಡ್ತಿದೆ” ಎಂದು ನಮ್ರತಾ ಗೌಡ ಅವರು ಹೇಳಿದ್ದಾರೆ.‌

25
ಪ್ರಪೋಸಲ್ಸ್‌ ಎಷ್ಟು ಬಂದಿವೆ?
Image Credit : zee5, Namratha gowda

ಪ್ರಪೋಸಲ್ಸ್‌ ಎಷ್ಟು ಬಂದಿವೆ?

“ಪ್ರಪೋಸಲ್‌ಗಳು ಅಷ್ಟು ಎಕ್ಸೈಟ್‌ ಆಗೋದಿಲ್ಲ, ಆದರೆ ನಾನು ಬಡ ಹುಡುಗಿ, ನಾನು ಮನೆಗೆ ಹಿರಿಯ ಮಗಳು, ಎಷ್ಟೇ ಕಷ್ಟ ಆದರೂ ಕೂಡ ಕುಗ್ಗಬಾರದು ಅಂತ ನಿಮ್ಮನ್ನು ನೋಡಿ ಕಲಿಯುತ್ತಿದ್ದೇನೆ ಎಂದು ಹೇಳಿದರು. ನಿತ್ಯಾ ಪಾತ್ರ ಇಷ್ಟು ವೀಕ್ಷಕರಿಗೆ ಹತ್ತಿರ ಆಗಿರೋದು ಖುಷಿ ಕೊಡ್ತಿದೆ” ಎಂದು ನಮ್ರತಾ ಗೌಡ ಹೇಳಿದ್ದಾರೆ.

Related Articles

Related image1
Karna Serial: ನಿತ್ಯಾ, ನಿಧಿ ಎಂಟ್ರಿಯಿಂದ ನಯನತಾರಾಳ ಆತಂಕ, ಬಯಲಾಗುವುದೇ ಆ ಕರಾಳ ರಹಸ್ಯ?
Related image2
Karna Serial: ಕರ್ಣನ ಮದ್ವೆಯಾಗ್ತಿದ್ದಂತೆಯೇ ಅಳುತ್ತಲೇ ಧಗಧಗಿಸುವ ಬೆಂಕಿಯ ಒಳಹೊಕ್ಕ ನಿಧಿ!
35
ಪ್ರೀತಿ ಎಂದರೇನು?
Image Credit : zee5, Namratha gowda

ಪ್ರೀತಿ ಎಂದರೇನು?

“ಜೀವನದಲ್ಲಿ ತುಂಬ ಸುತ್ತಾಡುತ್ತೇವೆ, ಎಲ್ಲ ಪರಿಸ್ಥಿತಿಯನ್ನು ಎದುರಿಸುತ್ತೇವೆ. ಈ ಮಧ್ಯೆ ಮನೆಗೆ ಬಂದಾಗ ಒಂದು ಶಾಂತಿ ಕಾಣಿಸಬೇಕು. ಪ್ರೀತಿ ಅಂದರೆ ಮನೆ ಎನಿಸಬೇಕು” ಎಂದು ನಮ್ರತಾ ಗೌಡ ಹೇಳಿದ್ದಾರೆ.

45
ಪಟಾಕಿ ಹೊಡೆಯೋದು ಇಷ್ಟ
Image Credit : zee5, Namratha gowda

ಪಟಾಕಿ ಹೊಡೆಯೋದು ಇಷ್ಟ

“ನಮ್ಮ ಮನೆಯಲ್ಲಿರುವ ವಾತಾವರಣದಲ್ಲಿ ಪಟಾಕಿ ಹೊಡೆಯಲು ಭಯ ಆಗತ್ತೆ. ನನಗೆ ಪಟಾಕಿ ಅಂದರೆ ತುಂಬ ಇಷ್ಟ. ಈಗ ಪಟಾಕಿ ಹೊಡೆಯುವಾಗ ಮಾಲಿನ್ಯ ಬರುತ್ತದೆ ಎಂದು ಎಲ್ಲರೂ ಕೂಗುತ್ತಾರೆ” ಎಂದು ನಮ್ರತಾ ಗೌಡ ಅವರು ಹೇಳಿದ್ದಾರೆ.

55
ಸೀರಿಯಲ್‌ ಬಿಡು ಎಂದಿದ್ಯಾಕೆ?
Image Credit : tejas raj instagram

ಸೀರಿಯಲ್‌ ಬಿಡು ಎಂದಿದ್ಯಾಕೆ?

“ನನಗೆ ತುಂಬ ಜನರು ಕರ್ಣ ಧಾರಾವಾಹಿಯಲ್ಲಿನ ನಿತ್ಯಾ ಪಾತ್ರಕ್ಕೆ ಬೈದರು, ನನ್ನ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ನಿಂದಿಸಿದರು. ಹೀಗಾಗಿ ಸೀರಿಯಲ್‌ ಬಿಡು ಅಂತ ಕೆಲವರು ಹೇಳಿದ್ದುಂಟು” ಎಂದು ನಮ್ರತಾ ಗೌಡ ಹೇಳಿದ್ದಾರೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಕರ್ಣ ಧಾರಾವಾಹಿ
ನಮ್ರತಾ ಗೌಡ
ಕನ್ನಡ ಧಾರಾವಾಹಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved