MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಉಲ್ಟಾ ಹೊಡೆದ Amruthadhaare ವೀಕ್ಷಕರು ; ಅಜ್ಜಿ- ಮೊಮ್ಮಗ ಒಂದಾಗ್ತಿದ್ದಂತೆಯೇ ಸೀರಿಯಲ್​ ವಿರುದ್ಧ ಭಾರಿ ಆಕ್ರೋಶ

ಉಲ್ಟಾ ಹೊಡೆದ Amruthadhaare ವೀಕ್ಷಕರು ; ಅಜ್ಜಿ- ಮೊಮ್ಮಗ ಒಂದಾಗ್ತಿದ್ದಂತೆಯೇ ಸೀರಿಯಲ್​ ವಿರುದ್ಧ ಭಾರಿ ಆಕ್ರೋಶ

ಅಮೃತಧಾರೆ ಧಾರಾವಾಹಿಯಲ್ಲಿ, ದೇವರ ಸನ್ನಿಧಿಯಲ್ಲಿ ಭೂಮಿಕಾಳ ಸೀರೆಗೆ ಬೆಂಕಿ ತಗುಲಿದಾಗ ಅದನ್ನು ನೋಡಿ ಕೂಗಿದ ಭಾಗ್ಯಮ್ಮನಿಗೆ ಮಾತು ಮರಳಿ ಬಂದಿದೆ. ಆದರೆ, ಶಕುಂತಲಾಳ ಮಾತಿಗೆ ಕಟ್ಟುಬಿದ್ದ ಭೂಮಿಕಾ, ಗೌತಮ್‌ನೊಂದಿಗೆ ಒಂದಾಗಲು ನಿರಾಕರಿಸಿದ್ದಾಳೆ.  

1 Min read
Suchethana D
Published : Dec 04 2025, 12:02 PM IST
Share this Photo Gallery
  • FB
  • TW
  • Linkdin
  • Whatsapp
17
ದೇವರ ಸನ್ನಿಧಿಯಲ್ಲಿ...
Image Credit : zee kannada

ದೇವರ ಸನ್ನಿಧಿಯಲ್ಲಿ...

ಅಮೃತಧಾರೆಯಲ್ಲಿ (Amruthadhaare) ದೇವಸ್ಥಾನದಲ್ಲಿ ಈಗ ಎಲ್ಲರೂ ಒಂದಾಗಿದ್ದಾರೆ. ಮಗ-ಸೊಸೆಯ ಸತ್ಯ ಗೊತ್ತಾದ ಭಾಗ್ಯಮ್ಮಾ ಅವರನ್ನು ಹುಡುಕಿ ದೇವಸ್ಥಾನಕ್ಕೆ ಬಂದಿದ್ದಾಳೆ. ಭಾಗ್ಯಮ್ಮ ಕಾಣೆಯಾಗಿದ್ದಾಳೆ ಎಂದು ಗೊತ್ತಾದ ಗೌತಮ್​ ಅದೇ ದೇವಸ್ಥಾನಕ್ಕೆ ಬಂದಿದ್ದಾನೆ.

27
ಎಲ್ಲರೂ ದೇವಸ್ಥಾನದಲ್ಲಿ
Image Credit : zee kannada facebook

ಎಲ್ಲರೂ ದೇವಸ್ಥಾನದಲ್ಲಿ

ಅತ್ತ ಭೂಮಿಕಾ, ಮಲ್ಲಿ ಮತ್ತು ಆಕಾಶ್​ ಕೂಡ ಪೂಜೆ ಕೊಡಲು ಅಲ್ಲಿಯೇ ಬಂದಿದ್ದಾರೆ. ಭೂಮಿಕಾ ಸೀರೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ, ಅದನ್ನು ನೋಡಿರೋ ಭಾಗ್ಯಮ್ಮಾ ಭೂಮಿಕಾ ಎಂದು ಕೂಗಿದ್ದಾಳೆ. ಅಲ್ಲಿಗೆ ಆಕೆಗೆ ಮರಳಿ ಮಾತು ಬಂದಿದೆ.

Related Articles

Related image1
Karna Serial: ಬೆಟ್ಟದ ತುದಿಯಲ್ಲಿ ಕೊನೆಗೂ ಸತ್ಯದ ಅನಾವರಣ: ನಿತ್ಯಾಗೆ ಶಾಕ್​- ನಿಧಿ ಮುಂದಿನ ನಡೆ ಏನು?
Related image2
Bigg Boss : ಇಂದೇ ಒಂದು ಜೋಡಿಗೆ ಗೇಟ್​ಪಾಸ್​: ಕ್ಯಾಪ್ಟೆನ್ಸಿ ಟಾಸ್ಕ್‌ನಲ್ಲಿ ಗೆಲ್ಲೋರು ಯಾರು, ಸೋಲೋರು ಯಾರು?
37
ಅಜ್ಜಿ-ಮೊಮ್ಮಗ ಒಂದು
Image Credit : Instagram

ಅಜ್ಜಿ-ಮೊಮ್ಮಗ ಒಂದು

ದೇವರ ಸನ್ನಿಧಿಯಲ್ಲಿ ಇನ್ನೇನು ಎಲ್ಲರೂ ಒಂದಾಗಿದ್ದಾರೆ. ಆಕಾಶ್​ನನ್ನು ನೋಡಿದ ಭಾಗ್ಯಮ್ಮ ತಬ್ಬಿ ಮುದ್ದಾಡಿದ್ದಾಳೆ. ಅವನು ನೀವು ಯಾರು ಎಂದು ಅಜ್ಜಿಯನ್ನು ಕೇಳಿದಾಗ ಆಕೆಗೆ ಅದ್ಯಾವ ಭಾವನೆ ಬಂದಿರಬೇಕು ಎಂದು ಊಹಿಸುವುದೂ ಕಷ್ಟ.

47
ಭಾಗ್ಯಮ್ಮ ಪ್ರಶ್ನೆ
Image Credit : Instagram

ಭಾಗ್ಯಮ್ಮ ಪ್ರಶ್ನೆ

ಅದೇ ವೇಳೆ, ಭೂಮಿಕಾಗೆ ಬುದ್ಧಿ ಹೇಳಿರುವ ಭಾಗ್ಯಮ್ಮ, ನೀವಿಬ್ಬರೂ ದೂರ ಇರೋದು ಯಾಕೆ ಎಂದು ಪ್ರಶ್ನಿಸಿದ್ದಾಳೆ. ಅವನ ಮಗನ ಮೇಲೆ ನಿನ್ನಷ್ಟೇ ಹಕ್ಕು ಅವನಿಗೂ ಇದೆಯಲ್ವಾ ಎಂದು ಪ್ರಶ್ನಿಸಿದ್ದಾಳೆ. ಆದರೆ ನೀವಿಬ್ಬರೂ ಒಂದಾದರೆ ಗೌತಮ್​ನನ್ನು ಏನು ಮಾಡುತ್ತೇನೋ ಗೊತ್ತಿಲ್ಲ ಎನ್ನುವ ಶಕುಂತಲಾ ಮಾತಿಗೆ ಕಟ್ಟುಬಿದ್ದಿರೋ ಭೂಮಿಕಾ, ಒಂದಾಗಲು ಸಾಧ್ಯವಿಲ್ಲ ಎಂದಿದ್ದಾಳೆ.

57
ಉಲ್ಟಾ ಹೊಡೆದ ವೀಕ್ಷಕರು
Image Credit : Instagram

ಉಲ್ಟಾ ಹೊಡೆದ ವೀಕ್ಷಕರು

ಆದರೆ, ಇಲ್ಲಿಯವರೆಗೆ ಭೂಮಿಕಾ ಮನಸ್ಸು ಬದಲಾಗಲಿ ಎಂದೇ ವೀಕ್ಷಕರು ಹೇಳುತ್ತಿದ್ದರು. ಆದರೆ ಇದೀಗ ಗೌತಮ್​ ಡ್ರೈವರ್​ ಆಗಿ ಬಂದಿದ್ದಾನೆ ಎಂದ ಮೇಲೆ ಮನೆ ಬಿಟ್ಟಿರುವುದು ಗೊತ್ತಾಗಿದೆ. ಇಲ್ಲಿಯವರೆಗೆ ಶಕುಂತಲಾ ಮಾಡಿರುವ ಕಿತಾಪತಿಗಳನ್ನು ದಿಟ್ಟತನದಿಂದ ಎದುರಿಸಿದ್ದಾಳೆ. 

67
 ಹುಚ್ಚುತನದ ಪರಮಾವಧಿ
Image Credit : Instagram

ಹುಚ್ಚುತನದ ಪರಮಾವಧಿ

ಇಷ್ಟೆಲ್ಲ ಇದ್ದ ಮೇಲೆ ಅದೇನೋ ಒಂದು ಮಾತು ಹೇಳಿರುವುದನ್ನೇ ಕಟ್ಟಿಕೊಂಡು ಗೌತಮ್​ನನ್ನು ದೂರ ಇಟ್ಟಿರುವುದು ಹುಚ್ಚುತನದ ಪರಮಾವಧಿ, ಇದ್ಯಾಕೋ ಅತಿಯಾಯ್ತು ಎನ್ನುವುದು ವೀಕ್ಷಕರ ಅಭಿಮತ. ಗೌತಮ್​ ಬಳಿಯಾದರೂ ಸತ್ಯ ಹೇಳಬಹುದಿತ್ತು. ಅದನ್ನೂ ಬಿಟ್ಟು ಹುಚ್ಚುಚ್ಚಾಗಿ ಆಡುವುದು ಯಾಕೋ ಸರಿಯಿಲ್ಲ ಎನ್ನುತ್ತಿದ್ದಾರೆ. 

77
ವೀಕ್ಷಕರ ಬೇಸರ
Image Credit : Instagram

ವೀಕ್ಷಕರ ಬೇಸರ

ಭೂಮಿಕಾ ಹುಚ್ಚುತನ ಮಿತಿಮೀರಿ ಹೋಗಿದೆ. ಶಕುಂತಲಾ ಎಂಥವಳು ಎಂದು ಗೊತ್ತಿದ್ದರೂ, ತನ್ನ ಮಗನನ್ನು ಅಪ್ಪನಿಂದ ದೂರ ಮಾಡಿ, ಇಡೀ ಕುಟುಂಬದಿಂದ ದೂರ ಮಾಡಿ ಕ್ಷುಲ್ಲಕ ಕಾರಣಕ್ಕೆ ಹೀಗೆ ಮಾಡ್ತಿರೋ ರೋಲೇ ಸರಿಯಿಲ್ಲ, ಸೀರಿಯಲ್​ ಎಳೆಯಲು ಸುಖಾ ಸುಮ್ಮನೆ ಸೀರಿಯಲ್​ ಹಾಳು ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ

Latest Videos
Recommended Stories
Recommended image1
Ratha Saptami Kannada Serial: ಶ್ರೀಮಂತ್‌ ಎನ್ನೋ ಜಿಪುಣನ ಜೊತೆ ಉದಾರ ಮನೋಭಾವದ ಸಪ್ತಮಿ ಕಲ್ಯಾಣ ಆಗೋಯ್ತು
Recommended image2
ನಾನೇ ಫೈನಲಿಸ್ಟ್​, ನನ್ನ ಜಾಗದಲ್ಲಿ ರಘು ಇರಬೇಕಿತ್ತು ಆದ್ರೆ... Bigg Boss ಜಾಹ್ನವಿ ಶಾಕಿಂಗ್​ ಸ್ಟೇಟ್​ಮೆಂಟ್​
Recommended image3
Bigg Boss ನಿಯಮಕ್ಕೆ ಕ್ಯಾರೆ ಎನ್ನಲಿಲ್ಲ, ಅತಿರೇಕ ಮಾಡಿದ Rakshita Shetty; ರೊಚ್ಚಿಗೆದ್ದ ವೀಕ್ಷಕರು!
Related Stories
Recommended image1
Karna Serial: ಬೆಟ್ಟದ ತುದಿಯಲ್ಲಿ ಕೊನೆಗೂ ಸತ್ಯದ ಅನಾವರಣ: ನಿತ್ಯಾಗೆ ಶಾಕ್​- ನಿಧಿ ಮುಂದಿನ ನಡೆ ಏನು?
Recommended image2
Bigg Boss : ಇಂದೇ ಒಂದು ಜೋಡಿಗೆ ಗೇಟ್​ಪಾಸ್​: ಕ್ಯಾಪ್ಟೆನ್ಸಿ ಟಾಸ್ಕ್‌ನಲ್ಲಿ ಗೆಲ್ಲೋರು ಯಾರು, ಸೋಲೋರು ಯಾರು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved