MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಮಿತಿ ಮೀರಿ ಮಾತನಾಡಿದ ಕಿಡಿಗೇಡಿಗಳು; ಫಸ್ಟ್‌ ಟೈಮ್‌ ಸಿಡಿದೆದ್ದ Amruthadhaare Serial ನಟಿ ಛಾಯಾ ಸಿಂಗ್!

ಮಿತಿ ಮೀರಿ ಮಾತನಾಡಿದ ಕಿಡಿಗೇಡಿಗಳು; ಫಸ್ಟ್‌ ಟೈಮ್‌ ಸಿಡಿದೆದ್ದ Amruthadhaare Serial ನಟಿ ಛಾಯಾ ಸಿಂಗ್!

Amruthadhaare Tv Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್‌, ಭೂಮಿಕಾ ದೂರ ಆಗಿರೋದು ವೀಕ್ಷಕರಿಗೆ ಬೇಸರ ತಂದಿದೆ. ಭೂಮಿಕಾ ಪಾತ್ರಧಾರಿ ಛಾಯಾ ಸಿಂಗ್‌ ಅವರ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳಿಗೆ ಕೆಲವರು ನೆಗೆಟಿವ್‌ ಕಾಮೆಂಟ್‌ಗಳನ್ನು ಹಾಕುತ್ತಿದ್ದರು, ಅದಕ್ಕೆ ಛಾಯಾ ಸಿಂಗ್‌ ತಿರುಗೇಟು ಕೊಟ್ಟಿದ್ದಾರೆ. 

1 Min read
Padmashree Bhat
Published : Oct 13 2025, 09:29 PM IST
Share this Photo Gallery
  • FB
  • TW
  • Linkdin
  • Whatsapp
15
ಎಪಿಸೋಡ್‌ಗಳು ಬೇಸರ ತಂದಿವೆ
Image Credit : zee5

ಎಪಿಸೋಡ್‌ಗಳು ಬೇಸರ ತಂದಿವೆ

ಗೌತಮ್‌ ಹಾಗೂ ಭೂಮಿಕಾಗೂ ಮಗ ಇದ್ದರೂ ಕೂಡ, ಆ ಮಗನಿಗೆ ತಂದೆ ಪ್ರೀತಿ ಸಿಗ್ತಿಲ್ಲ, ಗೌತಮ್‌ಗೂ ಕೂಡ ಹೆಂಡ್ತಿ, ಮಗನ ಜೊತೆ ಇರುವ ಭಾಗ್ಯ ಇಲ್ಲ. ಒಟ್ಟಿನಲ್ಲಿ ವೀಕ್ಷಕರಿಗೆ ಸದ್ಯದ ಎಪಿಸೋಡ್‌ಗಳು ಬೇಸರ ತಂದಿವೆ. ಹೀಗಾಗಿ ಕೆಲವರು ಭೂಮಿ ಪೋಸ್ಟ್‌ಗಳಿಗೆ ನೆಗೆಟಿವ್‌ ಕಾಮೆಂಟ್‌ ಮಾಡಿದ್ದರು.

25
ತರಾಟೆಗೆ ತೆಗೆದುಕೊಂಡಿದ್ದಾರೆ
Image Credit : zee5

ತರಾಟೆಗೆ ತೆಗೆದುಕೊಂಡಿದ್ದಾರೆ

ಉಳಿದ ಸೆಲೆಬ್ರಿಟಿಗಳಿಗೆ ಹೋಲಿಕೆ ಮಾಡಿದರೆ ಛಾಯಾ ಸಿಂಗ್‌ ಅವರು ಅಷ್ಟಾಗಿ ಸೋಶಿಯಲ್‌ ಮೀಡಿಯಾವನ್ನು ಬಳಕೆ ಮಾಡೋದಿಲ್ಲ, ಎಲ್ಲದಕ್ಕೂ ರಿಯಾಕ್ಟ್‌ ಕೂಡ ಮಾಡೋದಿಲ್ಲ. ಈಗ ಅವರು ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಫೋಟೋಗಳನ್ನು ಹಂಚಿಕೊಂಡಿದ್ದರು. ಈಗ ಈ ಪೋಸ್ಟ್‌ಗೆ ಸೀರಿಯಲ್‌ ಸಂಬಂಧಿತ ನೆಗೆಟಿವ್‌ ಕಾಮೆಂಟ್‌ ಮಾಡಿದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Related Articles

Related image1
ಪತಿಯ ದೀರ್ಘಾಯುಷ್ಯಕ್ಕಾಗಿ ಕರ್ವಾ ಚೌತ್‌ ಆಚರಿಸಿದ Amruthadhaare Serial, ರಜಪೂತ ವಂಶಸ್ಥೆ ಛಾಯಾ ಸಿಂಗ್
Related image2
Amruthadhaare Serial: ಆ ಮಗು ದತ್ತು ತಗೊಂಡ್ರೆ ಗೌತಮ್‌ ಬಾಳಲ್ಲಿ ದೊಡ್ಡ ಅನಾಹುತ; ಈಗ ಸಿಕ್ಕ ಸೂಚನೆ ಏನು?
35
ದಯವಿಟ್ಟು ವಾದಬೇಡ
Image Credit : zee5

ದಯವಿಟ್ಟು ವಾದಬೇಡ

“ನನ್ನ ಹಿತೈಷಿಗಳಾದ ನಿಮ್ಮಲ್ಲಿ ನಾನು ವಿನಂತಿಸಿಕೊಳ್ಳುವುದೇನೆಂದರೆ. ದಯವಿಟ್ಟು ವಾದಬೇಡ. ನಾವು ಪ್ರಜಾಸತ್ತಾತ್ಮಕ ದೇಶದಲ್ಲಿದ್ದೇವೆ ಮತ್ತು ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವತಂತ್ರ ಹಕ್ಕು ಹೊಂದಿದ್ದಾರೆ” ಎಂದು ನಟಿ ಛಾಯಾ ಸಿಂಗ್‌ ಹೇಳಿದ್ದಾರೆ.

45
ವಾದ ವಿವಾದಗಳನ್ನು ಮಾಡಬೇಡಿ
Image Credit : zee5

ವಾದ ವಿವಾದಗಳನ್ನು ಮಾಡಬೇಡಿ

“ನನ್ನ ಕೋರಿಕೆ ಇಷ್ಟೇ...ವಾದ ವಿವಾದಗಳನ್ನು ಮಾಡಬೇಡಿ.....ನೀವು ಎಲ್ಲರೂ ನನ್ನ ಕುಟುಂಬ, ಮತ್ತು ನನ್ನ ಕುಟುಂಬದವರು ಯಾರನ್ನೂ ಅವಮಾನಿಸಲ್ಲ ಅಥವಾ ಬೇರೆಯವರ ಮನಸ್ಸಿಗೆ ನೋವನ್ನು ಉಂಟುಮಾಡುವುದಿಲ್ಲವೆಂದು ನಾನು ನಂಬಿದ್ದೇನೆ” ಎಂದು ನಟಿ ಛಾಯಾ ಸಿಂಗ್‌ ಹೇಳಿದ್ದಾರೆ.

55
ಮೌನವೇ ನಮ್ಮ ಶಕ್ತಿ ಮತ್ತು ಸಾಮರ್ಥ್ಯ
Image Credit : chaya singh instagram

ಮೌನವೇ ನಮ್ಮ ಶಕ್ತಿ ಮತ್ತು ಸಾಮರ್ಥ್ಯ

“ನಮ್ಮ ಮೌನವೇ ನಮ್ಮ ಶಕ್ತಿ ಮತ್ತು ಸಾಮರ್ಥ್ಯವೆಂದು ಎಲ್ಲರಿಗೂ ತೋರಿಸಿ.

ನೀವು నిజವಾಗಿಯೂ ನನ್ನನ್ನು ಪ್ರೀತಿಸುತ್ತಿದ್ದರೆ, ದಯವಿಟ್ಟು ಅನವಶ್ಯಕ ಕಾಮೆಂಟ್‌ಗಳನ್ನು ತೆಗೆದುಹಾಕಿ, ಸಂಬಂಧಪಟ್ಟ ಯಾರಿಗೂ, ನನ್ನ ಕುಟುಂಬದ ಪರವಾಗಿ ಕ್ಷಮೆ ಕೋರುತ್ತೇನೆ. ದೇವರು ಎಲ್ಲರಿಗೂ ಆಶೀರ್ವದಿಸಲಿ” ಎಂದು ನಟಿ ಛಾಯಾ ಸಿಂಗ್‌ ಹೇಳಿದ್ದಾರೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved