MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ಕರ್ಮ ರಿಟರ್ನ್ಸ್‌ ಆಗೋದಿಲ್ಲವಾ? ಗೌತಮ್-ಭೂಮಿ ಕಣ್ಣೀರಿಗೆ ಬೆಲೆ ಇಲ್ವಾ? ಛೇ...

Amruthadhaare Serial: ಕರ್ಮ ರಿಟರ್ನ್ಸ್‌ ಆಗೋದಿಲ್ಲವಾ? ಗೌತಮ್-ಭೂಮಿ ಕಣ್ಣೀರಿಗೆ ಬೆಲೆ ಇಲ್ವಾ? ಛೇ...

ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ಹಾಗೂ ಗೌತಮ್‌ ಭೇಟಿಯಾಗಬೇಕಿದೆ. ಆದರೆ ಇಲ್ಲಿ ಕೆಟ್ಟವರಿಗೆ ಒಳ್ಳೆಯದೇ ಆಗ್ತಿದೆ, ಯಾಕೆ? 

1 Min read
Padmashree Bhat
Published : Sep 14 2025, 09:55 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : zee5

ಅಮೃತಧಾರೆ ಧಾರಾವಾಹಿಯಲ್ಲಿ ಭೂಮಿಕಾ ತನ್ನ ಮಗ ಆಕಾಶ್‌ ಜೊತೆ ಮನೆ ಬಿಟ್ಟು ಹೋಗಿ ಐದು ವರ್ಷಗಳಾಗಿವೆ. ಅಲ್ಲಿಂದ ಇಲ್ಲಿಯವರೆಗೆ ಹೆಂಡ್ತಿ ಎಲ್ಲಿದ್ದಾಳೆ ಅಂತ ಗೌತಮ್‌ ದಿವಾನ್ ಹುಡುಕುತ್ತಿದ್ದಾನೆ. ಹೀಗಿರುವಾಗ ಶಕುಂತಲಾ, ಜಯದೇವ್‌ ಏನಾದರು?

25
Image Credit : zee5

ಈಗಾಗಲೇ ಗೌತಮ್ ದಿವಾನ್‌ ಹಾಗೂ ಆಕಾಶ್‌ ಭೇಟಿಯಾಗಿದೆ. ಆಕಾಶ್‌ ಸಿಕ್ಕಾಪಟ್ಟೆ ಬುದ್ಧಿವಂತ, ತರಲೆ ಅಂತ ಗೌತಮ್‌ಗೆ ಗೊತ್ತಾಗಿದೆ. ಅಷ್ಟೇ ಅಲ್ಲದೆ ಅವನನ್ನು ಕಂಡರೆ ಗೌತಮ್‌ಗೆ ಇಷ್ಟ. ಹೀಗಿರುವಾಗ ಗೌತಮ್-ಭೂಮಿಕಾ ಭೇಟಿಯಾಗಬೇಕಿದೆ. ಗೌತಮ್‌ ಹುಡುಕಾಟಕ್ಕೆ ಭೂಮಿ ಸಿಗುತ್ತಾಳಾ ಎಂದು ಕಾದು ನೋಡಬೇಕಿದೆ.

Related Articles

Related image1
Amruthadhaare Serial: ಭೂಮಿಯೇ ಇಬ್ಭಾಗ ಆಗೋ ಶಾಕ್‌ ಸಿಕ್ಕಮೇಲೆ ಗೌತಮ್‌ನಿಂದ ದೂರ ಹೋಗ್ತಾಳಾ ಭೂಮಿಕಾ?
Related image2
Amruthadhaare Serial: ಊರಿಗೆಲ್ಲ ಬುದ್ಧಿ ಹೇಳಿ,‌ ಮತ್ತೆ ಮಹಾ ತಪ್ಪು ಮಾಡಿದ ಭೂಮಿಕಾ ಟೀಚರ್!
35
Image Credit : zee5

ಭೂಮಿಕಾ ಟೀಚರ್‌ ಆಗಿ ಕೆಲಸ ಮಾಡುತ್ತಿದ್ದರೆ, ಮಲ್ಲಿ ಕೂಡ ಐಎಎಸ್‌ ಪರೀಕ್ಷೆ ತಯಾರಿ ಮಾಡುತ್ತಿದ್ದಾಳೆ. ಇವರಿಗೆ ಹಣದ ಕೊರತೆ ಇದ್ದರೂ ಕೂಡ, ಪ್ರೀತಿ ಮಾತ್ರ ಜಾಸ್ತಿಯೇ ಇದೆ. ಇನ್ನು ಆಕಾಶ್‌ ಅಂತೂ ಸಿಕ್ಕಾಪಟ್ಟೆ ಬುದ್ಧಿವಂತ, ತರಲೆ, ಥೇಟ್‌ ಅಪ್ಪನ ಹಾಗೆ.

45
Image Credit : zee5

ಶಕುಂತಲಾ ಹಾಗೂ ಜಯದೇವ್‌ ಆರಾಮಾಗಿದ್ದಾರೆ, ಆಸ್ತಿಯನ್ನು ಅನುಭವಿಸುತ್ತಿದ್ದಾರೆ. ಕೆಟ್ಟವರಿಗೆ ಒಳ್ಳೆಯದಾಗತ್ತೆ ಅಂತಾಯ್ತು, ಕರ್ಮ ರಿಟರ್ನ್ಸ್‌ ಎನ್ನೋದು ಇಲ್ಲವೇ? ಈ ತಾಯಿ-ಮಗನಿಗೆ ಶಿಕ್ಷೆ ಆಗೋದು ಯಾವಾಗ? ಹೀಗಿರುವಾಗ ಗೌತಮ್‌ನನ್ನು ಕುರಿತು ಅನೇಕರು ಪತ್ರ ಬರೆಯುತ್ತಿದ್ದಾರೆ, ಇದನ್ನು ನೋಡಿ ತಾಯಿ-ಮಗನಿಗೂ ಸಿಟ್ಟು ಬರುತ್ತಿದೆ. ಅವರು ಮುಂದೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.

55
Image Credit : zee5

ಈ ಧಾರಾವಾಹಿಯಲ್ಲಿ ರಾಜೇಶ್‌ ನಟರಂಗ, ಛಾಯಾ ಸಿಂಗ್‌, ವನಿತಾ ವಾಸು, ಕೃಷ್ಣಮೂರ್ತಿ ಕವತ್ತಾರ್‌, ಆನಂದ್‌, ದುಷ್ಯಂತ್‌ ಚಕ್ರವರ್ತಿ, ಅನ್ವಿತಾ ಸಾಗರ್‌, ರಾಣವ್‌, ಶ್ವೇತಾ ಮುಂತಾದವರು ನಟಿಸುತ್ತಿದ್ದಾರೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved