MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ಅಮೃತಧಾರೆಯಿಂದ ಮತ್ತೋರ್ವ ಕಲಾವಿದ ಹೊರಗಡೆ ಬಂದ್ರಾ? ಅಥವಾ ಮತ್ತೆ ಕಂಬ್ಯಾಕ್‌ ಆಗ್ತಾರಾ?

Amruthadhaare Serial: ಅಮೃತಧಾರೆಯಿಂದ ಮತ್ತೋರ್ವ ಕಲಾವಿದ ಹೊರಗಡೆ ಬಂದ್ರಾ? ಅಥವಾ ಮತ್ತೆ ಕಂಬ್ಯಾಕ್‌ ಆಗ್ತಾರಾ?

ಅಮೃತಧಾರೆ ಧಾರಾವಾಹಿಯಲ್ಲಿ ಲಕ್ಷ್ಮೀಕಾಂತ್‌ ಮಾವ ಜೈಲು ಸೇರಿದ್ದಾನೆ, ಅಲ್ಲಿಂದಲೇ ಅವನು ತನ್ನ ತಂಗಿ ಶಕುಂತಲಾಗೆ ಪ್ಲ್ಯಾನ್‌ ಹೇಳಿಕೊಡುತ್ತಿದ್ದನು. ಆದರೆ ಈಗ ಅವನ ಸುಳಿವೇ ಇಲ್ಲ. 

1 Min read
Padmashree Bhat
Published : Aug 14 2025, 10:00 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : zee5

ಹೌದು, ಲಕ್ಷ್ಮೀಕಾಂತ್‌ ಮಾವನ ಬಗ್ಗೆ ಎಲ್ಲಿಯೂ ತೋರಿಸಲಾಗ್ತಿಲ್ಲ. ಶಕುಂತಲಾ ಹಾಗೂ ಭೂಮಿಕಾ, ಗೌತಮ್‌ ನಡುವೆ ಎಪಿಸೋಡ್‌ ಸಾಗ್ತಿದೆ. ಅಂದಹಾಗೆ ಗೌತಮ್‌ ತಂಗಿ ಸುಧಾ ಬಗ್ಗೆಯೂ ಅಷ್ಟಾಗಿ ಎಪಿಸೋಡ್‌ ಪ್ರಸಾರ ಆಗ್ತಿಲ್ಲ.

25
Image Credit : zee5

ಲಕ್ಷ್ಮೀಕಾಂತ್‌ ಪಾತ್ರದಲ್ಲಿ ಕೃಷ್ಣಮೂರ್ತಿ ಕವತ್ತಾರ್‌ ಅವರು ನಟಿಸುತ್ತಿದ್ದಾರೆ. ರಂಗಭೂಮಿ ಕಲಾವಿದರಾಗಿರುವ ಇವರು ಸಾಕಷ್ಟು ನಾಟಕಗಳನ್ನು ರೂಪಿಸಿದ್ದಾರೆ, ಅಂದಹಾಗೆ ಅಪ್ಪು ಸಿನಿಮಾ ಆಗೋ ಮುನ್ನ ನಟಿ ರಕ್ಷಿತಾ ಪ್ರೇಮ್‌ಗೂ ಕೂಡ ಇವರೇ ನಟನೆಯ ಪಾಠ ಹೇಳಿದ್ದರು. ಇಂಡಸ್ಟ್ರಿಗೆ ಬರುವ ಅನೇಕ ಕಲಾವಿದರು ಕೃಷ್ಣಮೂರ್ತಿ ಕವತ್ತಾರ್‌ ಅವರಿಂದ ನಟನೆಯನ್ನು ಕಲಿತು ಬರುವುದುಂಟು.

Related Articles

Related image1
Amruthadhaare Serial: ಯುದ್ಧ ಕಹಳೆ ಊದಿದ ಭೂಮಿಕಾ! ಶಕುಂತಲಾ, ಜಯದೇವ್‌ ಕಥೆ ಗೋವಿಂದ..ಗೋವಿಂದ...!
Related image2
Amruthadhaare Serial: ಶಕುಂತಲಾ-ಜಯದೇವ್‌ ಅಂತ್ಯಕ್ಕೆ ಮುಹೂರ್ತ ಇಟ್ಟ ಭೂಮಿಕಾ! ಇನ್ಮುಂದಿದೆ ಮಾರಿಹಬ್ಬ!
35
Image Credit : zee5

ಈಗ ಧಾರಾವಾಹಿಯಲ್ಲಿ ಕೃಷ್ಣಮೂರ್ತಿ ಕವತ್ತಾರ್‌ ಇಲ್ಲದಿರೋದು ನಿಜಕ್ಕೂ ಏನೋ ಮಿಸ್‌ ಹೊಡೆದಂತೆ ಕಾಣಿಸ್ತಿದೆ. ಸಿಸ್ಟರ್‌ ಎನ್ನುವ ಕಂತ್ರಿ ಐಡಿಯಾ ಮಾಡುತ್ತಿದ್ದ ಕಲಾವಿದನನ್ನು ವೀಕ್ಷಕರು ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ನಿಜಕ್ಕೂ ಕಲಾವಿದರಾಗಿ ಕೃಷ್ಣಮೂರ್ತಿ ಅವರು ಗೆದ್ದಿದ್ದಾರೆ.

45
Image Credit : zee5

ಅಮೃತಧಾರೆ ಧಾರಾವಾಹಿಯಲ್ಲಿ ಕೃಷ್ಣಮೂರ್ತಿ ಕವತ್ತಾರ್‌ ಅವರು ಯಾವಾಗ ಕಾಣಿಸ್ತಾರೆ ಎಂದು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಮುಂಬರುವ ಎಪಿಸೋಡ್‌ಗಳು ಕುತೂಹಲದಿಂದ ಕೂಡಿದೆ. ಭೂಮಿ ವಿರುದ್ಧದ ಫೈಟ್‌ನಲ್ಲಿ ಶಕುಂತಲಾ, ಲಕ್ಷ್ಮೀಕಾಂತ್‌ ಜೋಡಿಯಾಗಿ ನಿಂತರೆ ಇನ್ನೂ ಚೆನ್ನ.

55
Image Credit : zee5

ಪಾತ್ರಧಾರಿಗಳು ಧಾರಾವಾಹಿ ಬಿಡುವ ಮುನ್ನ ಪಾತ್ರಗಳನ್ನು ಹೊರದೇಶಕ್ಕೆ ಕಳಿಸಲಾಗುತ್ತದೆ, ಜೈಲಿಗೆ ಕಳಿಸಲಾಗುತ್ತದೆ ಅಥವಾ ಸಾಯಿಸಲಾಗುತ್ತದೆ. ಲಕ್ಷ್ಮೀಕಾಂತ್‌ ಪಾತ್ರಕ್ಕೂ ಇದೇ ಗತಿ ಬರುವುದಾ ಎಂದು ಕಾದು ನೋಡಬೇಕಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved