MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial ಅಂತ್ಯ? ಜೈದೇವ್​ಗೆ ಎಲ್ಲಾ ಆಸ್ತಿ ಕೊಡಲು ಗೌತಮ್​ ರೆಡಿ! ಮುಂದೇನು?

Amruthadhaare Serial ಅಂತ್ಯ? ಜೈದೇವ್​ಗೆ ಎಲ್ಲಾ ಆಸ್ತಿ ಕೊಡಲು ಗೌತಮ್​ ರೆಡಿ! ಮುಂದೇನು?

ಅಮೃತಧಾರೆ ಧಾರಾವಾಹಿಯು ಮುಕ್ತಾಯದ ಹಂತ ತಲುಪಿದೆ. ಗೌತಮ್ ಮತ್ತು ಭೂಮಿಕಾ ಒಂದಾಗಿದ್ದು, ಜೈದೇವ್‌ನ ಆಟಕ್ಕೆ ಗೌತಮ್ ಅಂತ್ಯ ಹಾಡಿದ್ದಾನೆ. ಬಹುತೇಕ ಎಲ್ಲಾ ಪಾತ್ರಗಳ ಕಥೆ ಒಂದು ತಾರ್ಕಿಕ ಅಂತ್ಯ ಕಂಡಿರುವುದರಿಂದ ಸೀರಿಯಲ್ ಶೀಘ್ರದಲ್ಲೇ ಮುಗಿಯುವ ಸಾಧ್ಯತೆಯಿದೆ.

1 Min read
Author : Suchethana D
Published : Feb 01 2026, 08:20 PM IST
Share this Photo Gallery
  • FB
  • TW
  • Linkdin
  • Whatsapp
16
ಮುಗಿಯೋ ಹಂತದಲ್ಲಿ ಅಮೃತಧಾರೆ
Image Credit : zee kannada

ಮುಗಿಯೋ ಹಂತದಲ್ಲಿ ಅಮೃತಧಾರೆ

ಅಮೃತಧಾರೆ ಸೀರಿಯಲ್​ (Amruthadhaare Serial) ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಗೌತಮ್​ ಮತ್ತು ಭೂಮಿಕಾ ಒಂದಾಗಿ ಆಯ್ತು. ಸೀರಿಯಲ್​ನಲ್ಲಿ ಮುಖ್ಯವಾಗಿ ಇರೋದು ಇದೊಂದೇ. ಅದಂತೂ ಮುಗಿದು ಆಗಿದೆ.

26
ಗೌತಮ್​ ಕಿಡಿ
Image Credit : zee kannada

ಗೌತಮ್​ ಕಿಡಿ

ಈಗೇನಿದ್ದರೂ ಜೈದೇವ, ಶಕುಂತಲಾಗೆ ಬುದ್ಧಿ ಕಲಿಸೋದು ಅಷ್ಟೇ. ಈಗ ಅದು ಕೂಡ ಆಗಿ ಹೋಗಿದೆ. ಜೈದೇವ, ಆಕಾಶ್​ನನ್ನು ಕಿಡ್​ನ್ಯಾಪ್​ ಮಾಡಿಸಿಕೊಂಡು ಆಸ್ತಿಗೆ ಸಹಿ ಹಾಕಿಸಿಕೊಂಡದ್ದು ಆಗಿದೆ. ಜೈದೇವನನ್ನು ನೆನೆದು ಆಕಾಶ್​ ರಾತ್ರಿಯ ವೇಳೆಯೂ ಗಾಬರಿ ಬಿದ್ದದ್ದನ್ನು ಕಂಡು ಗೌತಮ್​ ಕಿಡಿಕಿಡಿಯಾಗಿದ್ದಾನೆ.

Related Articles

Related image1
ಕೊಟ್ಟ ಮಾತಿಗೆ ತಪ್ಪಿದ Bigg Boss ಗಿಲ್ಲಿ ನಟ? ಟ್ಯಾಟೂ ಹಾಕಿಸಿಕೊಂಡ ಫ್ಯಾನ್​ ಕೆಂಡಾಮಂಡಲ
Related image2
ಕರ್ಮ ಅನುಭವಿಸಲೇಬೇಕು: CJ Roy ನಿಧನಕ್ಕೆ Bigg Boss ಭುವನ್​ ಪೊನ್ನಣ್ಣ ಹೀಗೊಂದು ಪೋಸ್ಟ್​!
36
ಜೈದೇವನಿಗೆ ಗೌತಮ್​ ವಾರ್ನಿಂಗ್​
Image Credit : Zee Kannada Instagram

ಜೈದೇವನಿಗೆ ಗೌತಮ್​ ವಾರ್ನಿಂಗ್​

ಜೈದೇವ್​ ಕಿಡ್​ನ್ಯಾಪ್​ ಮಾಡಿರೋ ವಿಷ್ಯ ಅವನಿಗೆ ಗೊತ್ತಿರಲಿಲ್ಲ. ಕೊನೆಗೆ ಆಕಾಶ್​ ಎಲ್ಲವನ್ನೂ ಹೇಳಿದಾಗ, ಸಿಟ್ಟಿನಿಂದ ಬಂದ ಗೌತಮ್​, ಜೈದೇವ್​ಗೆ ಬುದ್ಧಿ ಹೇಳಿದ್ದಾನೆ. ನನ್ನ ಇರೋ ಬರೋ ಆಸ್ತಿಯನ್ನೆಲ್ಲಾ ನಿನಗೇ ಕೊಟ್ಟುಬಿಡುತ್ತೇನೆ. ನನ್ನವರಿಗೆ ತೊಂದರೆ ಮಾಡಿದ್ರೆ ಚೆನ್ನಾಗಿರಲ್ಲ ಎಂದು ವಾರ್ನ್​ ಮಾಡಿ ಬಂದಿದ್ದಾನೆ.

46
ಜೈದೇವ್​ ಕಥೆ ಫಿನಿಷ್​​?
Image Credit : Zee Kannada Instagram

ಜೈದೇವ್​ ಕಥೆ ಫಿನಿಷ್​​?

ಅಲ್ಲಿಗೆ ಜೈದೇವ ಆಸ್ತಿ ಪಡೆದು ಆರಾಮ್​ ಇರ್ತಾನೆ, ಇಲ್ಲವೇ ಬುದ್ಧಿ ಬಂದು ಬಾಯಿಮುಚ್ಚಿಕೊಂಡು ಇರ್ತಾನೆ. ಅಲ್ಲಿಗೆ ಅವನ ಕಥೆಯೂ ಮುಗಿಯಿತು. ಇನ್ನೇನೂ ಕಿತಾಪತಿ ಮಾಡುವ ಸ್ಥಿತಿಯಲ್ಲಿ ಅವನು ಸದ್ಯ ಇದ್ದಂತಿಲ್ಲ.

56
ಮಲ್ಲಿಗೂ ಪ್ರೀತಿ
Image Credit : zee5

ಮಲ್ಲಿಗೂ ಪ್ರೀತಿ

ಅದೇ ಇನ್ನೊಂದೆಡೆ, ಜೈದೇವನೇ ಪುಡಿ ರೌಡಿಯನ್ನು ಮಲ್ಲಿಯ ಹಿಂದೆ ಬಿಟ್ಟು, ಅವರಿಬ್ಬರಲ್ಲಿ ಪ್ರೀತಿ ಮೂಡುವ ಹಾಗೆ ಮಾಡಿದ್ದಾನೆ. ಅಲ್ಲಿಗೆ ಅವರ ಸ್ಟೋರಿನೂ ಮುಗಿಯಿತು, ಮಲ್ಲಿಗೆ ಲೈಫ್​ ಸಿಕ್ಕಿತು.

66
ಮುಗಿಯತ್ತಾ ಸೀರಿಯಲ್​?
Image Credit : zee5

ಮುಗಿಯತ್ತಾ ಸೀರಿಯಲ್​?

ಉಳಿದವರೆಲ್ಲರೂ ಖುಷಿಯಿಂದ ಇದ್ದಾರೆ. ಎಲ್ಲರೂ ಒಂದಾಗಿದ್ದಾರೆ. ಇನ್ನು ಸ್ಟೋರಿ ಎಳೆಯುವುದರಲ್ಲಿ ಯಾವುದೇ ಅರ್ಥವಿಲ್ಲ. ಆದ್ದರಿಂದ ಅಮೃತಧಾರೆ ಮುಗಿಯುತ್ತದೆ ಎಂದೇ ಹೇಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಇದು ಗೊತ್ತಾಗಬೇಕಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ
ಮನರಂಜನಾ ಸುದ್ದಿ
ಟಿವಿ ಶೋ

Latest Videos
Budget 2026 : SIP Calculator
Monthly Investment
₹
Expected Annual Return
%
Investment Duration
Yr
Recommended Stories
Recommended image1
Bhagyalakshmi Serial ಭಾಗ್ಯ ಈಗ 2ನೇ ಮದುವೆ ಆಗುತ್ತಾಳಾ? ಸುದರ್ಶನ್‌ ರಂಗಪ್ರಸಾದ್‌ ಏನಂದ್ರು?
Recommended image2
57 ವಯಸ್ಸಿನಲ್ಲಿ Target ಶೂಟಿಂಗ್ ಕಲಿತು, ಸ್ಪರ್ಧೆಗೆ ಎಂಟ್ರಿ ಕೊಟ್ಟ Parimala Jaggesh
Recommended image3
ಅಮೃತಧಾರೆ: ಮರಿಸಿಂಹನ ಜೊತೆ ಅರಮನೆಗೆ ಮರಳಿದ ಗೌತಮ್ ದಿವಾನ್; ಜೈದೇವ್ ಆಟಕ್ಕೆ ಬ್ರೇಕ್, ಶಕುಂತಲಾಗೆ ಬಿಗ್ ಶಾಕ್!
Related Stories
Recommended image1
ಕೊಟ್ಟ ಮಾತಿಗೆ ತಪ್ಪಿದ Bigg Boss ಗಿಲ್ಲಿ ನಟ? ಟ್ಯಾಟೂ ಹಾಕಿಸಿಕೊಂಡ ಫ್ಯಾನ್​ ಕೆಂಡಾಮಂಡಲ
Recommended image2
ಕರ್ಮ ಅನುಭವಿಸಲೇಬೇಕು: CJ Roy ನಿಧನಕ್ಕೆ Bigg Boss ಭುವನ್​ ಪೊನ್ನಣ್ಣ ಹೀಗೊಂದು ಪೋಸ್ಟ್​!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved