ಅನುಶ್ರೀ ಎಂಬ ಅಪ್ಪಟ ಅಪ್ಪು ಅಭಿಮಾನಿ; ಕನ್ನಡ ನಿರೂಪಣಾ ಲೋಕದ ಕಣ್ಮಣಿ
ಹಾಯ್, ಹಲೋ, ನಮಸ್ಕಾರ. ಬರ್ಲಿ ಒಂದು ಜೋರಾದ ಚಪ್ಪಾಳೆ ಹೀಗೆ ಪಟ ಪಟ ಅಂತ ಮಾತನಾಡುತ್ತಾ ತನ್ನದೇ ಒಂದು ವಿಭಿನ್ನ ನಿರೂಪಣಾ ಶೈಲಿಯ ಮೂಲಕ ಯಾವುದೇ ಕಾರ್ಯಕ್ರಮವಾದರೂ ಚೆಂದವಾಗಿ ನಡೆಸಿಕೊಡುವ ಕನ್ನಡ ಕಿರುತೆಯ ನಿರೂಪಣೆಯಲ್ಲಿ ನಂಬರ್ 1 ಪಟ್ಟ ಅಲಂಕರಿಸಿ ವಾರಾಂತ್ಯಗಳಲ್ಲಿ ನಿಮ್ಮನ್ನು ರಂಜಿಸುತ್ತಿರುವ ಅನುಶ್ರೀ ಎಂಬ ಅಪರೂಪದ ಕನ್ನಡ ಪ್ರತಿಭೆಯ ಬಗ್ಗೆ ಒಂದಷ್ಟು ಅಪರೂಪದ ವಿಷಯಗಳು ...

<p>ಮಂಗಳೂರಿನ ತುಳು ಕುಟುಂಬದಲ್ಲಿ ಅನುಶ್ರೀ ಅವರು ಜನಿಸಿದರು. </p>
ಮಂಗಳೂರಿನ ತುಳು ಕುಟುಂಬದಲ್ಲಿ ಅನುಶ್ರೀ ಅವರು ಜನಿಸಿದರು.
<p>ಅನುಶ್ರೀ ಅವರ ತಂದೆಯ ಹೆಸರು ಸಂಪತ್ ಮತ್ತು ತಾಯಿ ಶಶಿಕಲಾ ಇವರಿಗೊಬ್ಬ ಮುದ್ದಿನ ತಮ್ಮನಿದ್ದು ಅವರ ಹೆಸರು ಅಭಿಜಿತ್. </p>
ಅನುಶ್ರೀ ಅವರ ತಂದೆಯ ಹೆಸರು ಸಂಪತ್ ಮತ್ತು ತಾಯಿ ಶಶಿಕಲಾ ಇವರಿಗೊಬ್ಬ ಮುದ್ದಿನ ತಮ್ಮನಿದ್ದು ಅವರ ಹೆಸರು ಅಭಿಜಿತ್.
<p>ಆರಂಭದಲ್ಲಿ ದೂರದರ್ಶನದಲ್ಲಿ ಕೆಲಸ ಮಾಡುವ ಅವಕಾಶ ದೊರೆಯಿತು. </p>
ಆರಂಭದಲ್ಲಿ ದೂರದರ್ಶನದಲ್ಲಿ ಕೆಲಸ ಮಾಡುವ ಅವಕಾಶ ದೊರೆಯಿತು.
<p>`ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ತನ್ನ ವೃತ್ತಿ ಜೀವನ ಆರಂಭಿಸಿದರು.</p>
`ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ತನ್ನ ವೃತ್ತಿ ಜೀವನ ಆರಂಭಿಸಿದರು.
<p>ಈ ಟಿವಿ ಕನ್ನಡ ವಾಹಿನಿಯ `ಡಿಮ್ಯಾಂಡಪ್ಪೋ ಡಿಮ್ಯಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದರು. </p>
ಈ ಟಿವಿ ಕನ್ನಡ ವಾಹಿನಿಯ `ಡಿಮ್ಯಾಂಡಪ್ಪೋ ಡಿಮ್ಯಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದರು.
<p>ಕಾಮಿಡಿ ಕಿಲಾಡಿಗಳು, ಕಾಮಿಡಿ ಕಪ್, ಸ್ಟಾರ್ ಲೈವ್, ನಮಸ್ತೇ ಕಸ್ತೂರಿ ಹೀಗೆ ಅನೇಕ ಹಿಟ್ ಕಾರ್ಯಕ್ರಮಗಳ ನಿರೂಪಕಿಯಾಗಿದ್ದರು. </p>
ಕಾಮಿಡಿ ಕಿಲಾಡಿಗಳು, ಕಾಮಿಡಿ ಕಪ್, ಸ್ಟಾರ್ ಲೈವ್, ನಮಸ್ತೇ ಕಸ್ತೂರಿ ಹೀಗೆ ಅನೇಕ ಹಿಟ್ ಕಾರ್ಯಕ್ರಮಗಳ ನಿರೂಪಕಿಯಾಗಿದ್ದರು.
<p>ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು. </p>
ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು.
<p>ಸದ್ಯ ಜೀ ಕನ್ನಡ ವಾಹಿನಿಯ ಸರಿಗಮಪ ಮತ್ತು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕಮಗಳ ನಿರೂಪಣಾ ಜವಾಬ್ಧಾರಿಯನ್ನು ಹೊತ್ತಿದ್ದಾರೆ.</p>
ಸದ್ಯ ಜೀ ಕನ್ನಡ ವಾಹಿನಿಯ ಸರಿಗಮಪ ಮತ್ತು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕಮಗಳ ನಿರೂಪಣಾ ಜವಾಬ್ಧಾರಿಯನ್ನು ಹೊತ್ತಿದ್ದಾರೆ.
<p>ಅನುಶ್ರೀ ಅವರಿಗೆ 'ಮುರಳಿ ಮೀಟ್ಸ್ ಮೀರಾ'ಕನ್ನಡ ಚಲನಚಿತ್ರಕ್ಕೆ ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ,ಬೆಂಕಿಪಟ್ಣ ಕನ್ನಡ ಚಿತ್ರದಲ್ಲಿನ ಅಭಿನಯಕ್ಕೆ ಉತಮ ನಾಯಕಿ ಪ್ರಶಸ್ತಿ,ಜೀ ಕುಟುಂಬ ಪ್ರಸಿದ್ಧ ನಿರೂಪಕಿ ಪ್ರಶಸ್ತಿ ಹಾಗು ಕೆಂಪೇಗೌಡ ಪ್ರಶಸ್ತಿಗಳಿಸಿದ್ದಾರೆ. </p>
ಅನುಶ್ರೀ ಅವರಿಗೆ 'ಮುರಳಿ ಮೀಟ್ಸ್ ಮೀರಾ'ಕನ್ನಡ ಚಲನಚಿತ್ರಕ್ಕೆ ಕರ್ನಾಟಕ ರಾಜ್ಯ ಫಿಲ್ಮ್ ಪ್ರಶಸ್ತಿ,ಬೆಂಕಿಪಟ್ಣ ಕನ್ನಡ ಚಿತ್ರದಲ್ಲಿನ ಅಭಿನಯಕ್ಕೆ ಉತಮ ನಾಯಕಿ ಪ್ರಶಸ್ತಿ,ಜೀ ಕುಟುಂಬ ಪ್ರಸಿದ್ಧ ನಿರೂಪಕಿ ಪ್ರಶಸ್ತಿ ಹಾಗು ಕೆಂಪೇಗೌಡ ಪ್ರಶಸ್ತಿಗಳಿಸಿದ್ದಾರೆ.
<p>ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. </p>
ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ.
<p>ಬೆಂಕಿಪಟ್ಣ ಮತ್ತು ಉಪ್ಪು ಹುಳಿ ಖಾರ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. </p>
ಬೆಂಕಿಪಟ್ಣ ಮತ್ತು ಉಪ್ಪು ಹುಳಿ ಖಾರ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.
<p>ಅನುಶ್ರೀ ಒಬ್ಬ ಮೌಲ್ಯಾಧಾರಿತ ಅಭಿನೇತ್ರಿಯಾಗುವ ಆಶಯ ಹೊಂದಿದ್ದಾರೆ. </p>
ಅನುಶ್ರೀ ಒಬ್ಬ ಮೌಲ್ಯಾಧಾರಿತ ಅಭಿನೇತ್ರಿಯಾಗುವ ಆಶಯ ಹೊಂದಿದ್ದಾರೆ.
<p>ಅನುಶ್ರೀ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. </p>
ಅನುಶ್ರೀ ಅವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ.
<p>ಸದ್ಯ ಕನ್ನಡ ಕಿರುತೆರೆಯ ನಂಬರ್ 1 ನಿರೂಪಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. </p>
ಸದ್ಯ ಕನ್ನಡ ಕಿರುತೆರೆಯ ನಂಬರ್ 1 ನಿರೂಪಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
<p>ಜೀವನದಲ್ಲಿ ಎದುರಾದ ಅದೆಷ್ಟೋ ಕಷ್ಟಗಳನ್ನು ಏಕಾಂಗಿಯಾಗಿ ಎದುರಿಸುತ್ತಾ, ಈ ಹಂತಕ್ಕೆ ಬೆಳೆದಿರುವುದು ನಿಜಕ್ಕೂ ಇತರರಿಗೆ ಮಾದರಿಯೇ ಸರಿ .</p>
ಜೀವನದಲ್ಲಿ ಎದುರಾದ ಅದೆಷ್ಟೋ ಕಷ್ಟಗಳನ್ನು ಏಕಾಂಗಿಯಾಗಿ ಎದುರಿಸುತ್ತಾ, ಈ ಹಂತಕ್ಕೆ ಬೆಳೆದಿರುವುದು ನಿಜಕ್ಕೂ ಇತರರಿಗೆ ಮಾದರಿಯೇ ಸರಿ .