MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • Annayya Serial Manu: ಅಣ್ಣಯ್ಯ ಧಾರಾವಾಹಿ ಪೆದ್ದ ಮನು ರಿಯಲ್‌ ಲೈಫ್‌ನಲ್ಲಿ ತುಂಬ ಬುದ್ಧಿವಂತ! ಶಿಕ್ಷಣ ಏನು?

Annayya Serial Manu: ಅಣ್ಣಯ್ಯ ಧಾರಾವಾಹಿ ಪೆದ್ದ ಮನು ರಿಯಲ್‌ ಲೈಫ್‌ನಲ್ಲಿ ತುಂಬ ಬುದ್ಧಿವಂತ! ಶಿಕ್ಷಣ ಏನು?

ಅಣ್ಣಯ್ಯ ಧಾರಾವಾಹಿಯಲ್ಲಿ ಸದ್ಯ ರಾಣಿಯನ್ನು ಮನು ಮದುವೆ ಆಗಿದ್ದಾನೆ. ಇವನು ದಡ್ಡ ಎನ್ನೋದು ಇನ್ನೂ ಶಿವುಗೆ ಗೊತ್ತಾಗಿಲ್ಲ. ಈ ಮದುವೆ ತಪ್ಪಿಸಲು ಎಲ್ಲರೂ ಪ್ರಯತ್ನಪಟ್ಟರು. ಆದರೂ ಕೂಡ ಮದುವೆ ನಿಲ್ಲಲಿಲ್ಲ. 

1 Min read
Padmashree Bhat
Published : Aug 07 2025, 02:56 PM IST| Updated : Aug 07 2025, 03:12 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : tejas gowda instagram

ರಾಣಿ ಸಿಕ್ಕಾಪಟ್ಟೆ ಗಟ್ಟಿಗಿತ್ತಿ. ಇವಳಿಂದ ನನ್ನ ಮನೆ, ಮಗ ಉಳಿಯುತ್ತಾನೆ ಅಂತ ಮನು ತಾಯಿ ಕೂಡ ಸುಮ್ಮನೆ ಇದ್ದಾಳೆ. ಯಾವಾಗ ಮನು ಹುಚ್ಚ ಎನ್ನೋದು ಶಿವುಗೆ ಗೊತ್ತಾಗುತ್ತದೆಯೋ ಆಗ ಅವನು ಏನು ಮಾಡ್ತಾನೆ ಎಂದು ಕಾದು ನೋಡಬೇಕಿದೆ.

25
Image Credit : tejas gowda instagram

'ಅಣ್ಣಯ್ಯ' ಧಾರಾವಾಹಿಯ ಮನು ಪಾತ್ರದಲ್ಲಿ ತೇಜಸ್‌ ಗೌಡ ನಟಿಸುತ್ತಿದ್ದಾರೆ. ಅವರು ನಾಟಕಗಳಲ್ಲಿ ಅಭಿನಯಿಸಿದ್ದರು. ನಾಟಕ ತಂಡದಲ್ಲಿ ಅವರು ಆಕ್ಟಿವ್‌ ಆಗಿದ್ದಾರೆ.

Related Articles

Related image1
Annayya Serial: ಧರ್ಮ ಸಂಕಟದಲ್ಲಿ ಜಿಮ್‌ ಸೀನ; ಪಿಂಕಿ ತಿರುಗೇಟಿಗೆ ಬೆಚ್ಚಿಬಿದ್ದ ರಶ್ಮಿ ಗಂಡನನ್ನು ಕಾಪಾಡೋರಾರು?
Related image2
Annayya Serial: ಜಿಮ್ ಸೀನಾಗೆ ಬಂದ ಪರಿಸ್ಥಿತಿ ಯಾರಿಗೂ ಬಾರದೇ ಇರ್ಲಿ ಅಂತಿದ್ದಾರಲ್ಲ ಜನ!
35
Image Credit : tejas gowda instagram

'ಅಣ್ಣಯ್ಯ' ಧಾರಾವಾಹಿ ನಟ ತೇಜಸ್ ಗೌಡ ಅವರು ಮೂಲತಃ ಬೆಂಗಳೂರಿನವರು. ಅವರಿಗೆ ನಟನೆ ಅಂದರೆ ತುಂಬ ಇಷ್ಟ. ಅಂದಹಾಗೆ ಅವರು ಬಿಸಿಎ ಓದಿದ್ದಾರೆ.

45
Image Credit : tejas gowda instagram

ಈ ಹಿಂದೆ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರ ಹಾಗೂ ಉಧೋ ಉಧೋ ಶ್ರೀ ರೇಣುಕಾಯೆಲ್ಲಮ್ಮ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಇದಕ್ಕೂ ಮುನ್ನ ತಮಿಳಿನ ಧಾರಾವಾಹಿಯಲ್ಲಿಯೂ ಕೂಡ ನಟಿಸಿದ್ದರು. ಆ ಧಾರಾವಾಹಿಯಲ್ಲಿ ಮಾಳವಿಕಾ ಅವಿನಾಶ್‌ ಅಭಿನಯಿಸಿದ್ದರು.

55
Image Credit : tejas gowda instagram

ಮುಂದಿನ ದಿನಗಳಲ್ಲಿ ಒಳ್ಳೆಯ ಪಾತ್ರ ಮಾಡಬೇಕು, ಜನರಿಗೆ ಹತ್ತಿರ ಆಗಬೇಕು, ದೊಡ್ಡ ಕಲಾವಿದರ ಜೊತೆ ನಟಿಸಬೇಕು ಎಂದು ತೇಜಸ್‌ ಕನಸು ಇಟ್ಟುಕೊಂಡಿದ್ದಾರಂತೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಣ್ಣಯ್ಯ ಧಾರಾವಾಹಿ
ಜೀ ಕನ್ನಡ
ಕನ್ನಡ ಧಾರಾವಾಹಿ
ಸೆಲೆಬ್ರಿಟಿಗಳು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved