MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • BBK 12: ರಕ್ಷಿತಾಗೆ ಅನ್ಯಾಯ ಮಾಡಿದ್ರಾ ಅಶ್ವಿನಿ ಗೌಡ? ಧನುಷ್ ಅಚ್ಚರಿ ಹೇಳಿಕೆ, ಪುಟ್ಟಿಗೆ ಸಿಗಲಿಲ್ಲ ಮನ್ನಣೆ?

BBK 12: ರಕ್ಷಿತಾಗೆ ಅನ್ಯಾಯ ಮಾಡಿದ್ರಾ ಅಶ್ವಿನಿ ಗೌಡ? ಧನುಷ್ ಅಚ್ಚರಿ ಹೇಳಿಕೆ, ಪುಟ್ಟಿಗೆ ಸಿಗಲಿಲ್ಲ ಮನ್ನಣೆ?

ಕೆಂಪು ತಂಡದ ನಾಯಕಿ ಅಶ್ವಿನಿ ಗೌಡ, ಕ್ಯಾಪ್ಟನ್ಸಿ ಟಾಸ್ಕ್‌ಗೆ ಅಭಿಷೇಕ್ ಅವರನ್ನು ಆಯ್ಕೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. 'ಹನಿ ಹನಿ ಡ್ರಮ್ ಕಹಾನಿ' ಟಾಸ್ಕ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ರಕ್ಷಿತಾ ಶೆಟ್ಟಿಯನ್ನು ಕಡೆಗಣಿಸಲಾಗಿದೆ ಎಂದು ಧನುಷ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 Min read
Mahmad Rafik
Published : Nov 20 2025, 01:58 PM IST
Share this Photo Gallery
  • FB
  • TW
  • Linkdin
  • Whatsapp
15
ಅಶ್ವಿನಿ ಗೌಡ
Image Credit : Colors Kannada

ಅಶ್ವಿನಿ ಗೌಡ

ಕೆಂಪು ತಂಡದ ನಾಯಕಿಯಾಗಿರುವ ಅಶ್ವಿನಿ ಗೌಡ ತಮ್ಮ ತಂಡದಲ್ಲಿ ಆಟವಾಡಿದ ಅಭಿಷೇಕ್ ಮತ್ತು ಧ್ರುವಂತ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್‌ಗೆ ಆಯ್ಕೆ ಮಾಡಿದ್ದಾರೆ. ಕ್ಯಾಪ್ಟನ್ಸಿ ಆಟಕ್ಕೆ ಸದಸ್ಯರನ್ನು ಆಯ್ಕೆ ವೇಳೆ ಅಶ್ವಿನಿ ಗೌಡ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡ್ರಾ ಎಂಬ ಚರ್ಚೆಗಳು ಶುರುವಾಗಿವೆ. ಈ ಚರ್ಚೆಗೆ ಕಾರಣ ಧನುಷ್ ಆಡಿದ ಮಾತುಗಳು.

25
ಹನಿ ಹನಿ ಡ್ರಮ್ ಕಹಾನಿ ಟಾಸ್ಕ್‌
Image Credit : Colors Kannada

ಹನಿ ಹನಿ ಡ್ರಮ್ ಕಹಾನಿ ಟಾಸ್ಕ್‌

ಹನಿ ಹನಿ ಡ್ರಮ್ ಕಹಾನಿ ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ತಂಡದ ಪರವಾಗಿ ರಕ್ಷಿತಾ ಶೆಟ್ಟಿ ಆಟವಾಡಿದ್ದರು. ಗುರಾಣಿ ಹಿಡಿದು ನಿಂತು ರಕ್ಷಿತಾ ಶೆಟ್ಟಿ, ಎದುರಾಳಿಗಳನ್ನು ತಡೆಯುವ ಕೆಲಸವನ್ನು ಮಾಡುತ್ತಾರೆ. ಅಷ್ಟೇ ಅಲ್ಲ ಎದುರಾಳಿಗಳ ಕೈಯಲ್ಲಿದ್ದ ಬಕೆಟ್‌ ಒಡೆದು ಹಾಕುತ್ತಾರೆ. ಇದರಿಂದ ಡ್ರಮ್‌ಗೆ ನೀರು ತುಂಬಿಸುವ ಪ್ರಕ್ರಿಯೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಾರೆ. ಇದೇ ಆಟದ ವೇಳೆ ಕಾಲು ಜಾರಿ ರಕ್ಷಿತಾ ಬೀಳುತ್ತಾರೆ.

Related Articles

Related image1
ಸೋಲು ಒಪ್ಪದ ಗಿಲ್ಲಿ ನಟನ ವಿಚಿತ್ರ ವರ್ತನೆ; ಇದುವೇ ಅಸಲಿ ಮುಖ ಎಂದ ವೀಕ್ಷಕರು, ಹತಾಶೆಯಲ್ಲಿ ಹುಳಿ ಹಿಂಡೋ ಕೆಲಸ?
Related image2
ಗಿಲ್ಲಿ ನಟನ ಡಬಲ್ ಗೇಮ್ ಮುಖವಾಡ ಕಳಚಿದ ಅಭಿಷೇಕ್? ಯಾರಿಗೂ ಕಾಣದ್ದು ಅಭಿಗೆ ಕಾಣಿಸ್ತಾ?
35
ರಕ್ಷಿತಾ ಶೆಟ್ಟಿ ಆಟ
Image Credit : Colors Kannada

ರಕ್ಷಿತಾ ಶೆಟ್ಟಿ ಆಟ

ಆದ್ರೆ ರಕ್ಷಿತಾ ಶೆಟ್ಟಿ ಆಟಕ್ಕೆ ಸಾಸಿವೆ ಕಾಳಿನಷ್ಟು ಮೆಚ್ಚುಗೆ ಸಿಗುತ್ತದೆ. ಟಾಸ್ಕ್ ಮುಗಿಯುತ್ತಿದ್ದಂತೆ ರಕ್ಷಿತಾ ತನ್ನ ಪಾಡಿಗೆ ಉಳಿಯುತ್ತಾರೆ. ಹನಿ ಹನಿ ಡ್ರಮ್ ಕಹಾನಿ ವಿನ್ ಬಳಿಕ ಯಾವ ಆಟಗಾರರನ್ನು ಕ್ಯಾಪ್ಟನ್ಸಿ ಓಟಕ್ಕೆ ಅಯ್ಕೆ ಮಾಡುತ್ತೀರಿ ಎಂದು ಅಶ್ವಿನಿ ಗೌಡ ಅವರಿಗೆ ಬಿಗ್‌ಬಾಸ್ ಕೇಳುತ್ತಾರೆ. ತಮ್ಮದೇ ಕೆಲವೊಂದು ಕಾರಣಗಳನ್ನು ನೀಡಿ ಅಭಿಷೇಕ್ ಅವರನ್ನು ಆಯ್ಕೆ ಮಾಡುತ್ತಾರೆ.

45
 ಅಭಿಷೇಕ್
Image Credit : Colors Kannada

ಅಭಿಷೇಕ್

ಈ ಹಿಂದಿನ ವಾರದಲ್ಲಿ ಅಭಿಷೇಕ್ ಅವರನ್ನು ನಾಮಿನೇಟ್ ಮಾಡಲು ಅಶ್ವಿನಿ ಗೌಡ ಮುಂದಾಗಿರುತ್ತಾರೆ. ಆದ್ರೆ ಈ ಬಾರಿ ಅಭಿಷೇಕ್ ಅವರನ್ನು ಅಶ್ವಿನಿ ಗೌಡ ಕ್ಯಾಪ್ಟನ್ಸಿ ಆಟಕ್ಕೆ ಆಯ್ಕೆ ಮಾಡಿದ್ದಾರೆ. ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕ್ಯಾಪ್ಟನ್ಸಿ ಆಟಕ್ಕೆ ರಕ್ಷಿತಾ ಹೆಸರು ಸೂಕ್ತವಾಗಿತ್ತು ಎಂದು ಸ್ಪಂದನಾ ಮುಂದೆ ಧನುಷ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ: BBK 12: ಅಶ್ವಿನಿ, ಗಿಲ್ಲಿ ಬಳಿಕ ಮತ್ತೋರ್ವ ಸ್ಪರ್ಧಿ ವಿರುದ್ಧ ದಾಖಲಾಯ್ತು ದೂರು; ಹಳೇ ಕೇಸ್ ರೀ ಓಪನ್

55
 ಅಭಿಷೇಕ್ ಜೊತೆ ಧನುಷ್
Image Credit : Colors Kannada

ಅಭಿಷೇಕ್ ಜೊತೆ ಧನುಷ್

ಈ ಆಟದಲ್ಲಿ ಅಭಿಷೇಕ್ ಜೊತೆ ಧನುಷ್ ಸಹ ಡ್ರಮ್ ಹೊತ್ತುಕೊಂಡಿರುತ್ತಾರೆ. ಈ ಟಾಸ್ಕ್‌ನಲ್ಲಿ ಅಭಿಷೇಕ್ ಅವರಿಗಿಂತ ರಕ್ಷಿತಾ ತುಂಬಾ ಆಕ್ರಮಣಕಾರಿಯಾಗಿ ಆಟವಾಡಿರೋದನ್ನು ಧನುಷ್ ಗಮನಿಸಿದ್ದಾರೆ. ಇನ್ನು ವಂಶದ ಕುಡಿ ಅಂತಾ ಕರೆಯುವ ಗಿಲ್ಲಿ ನಟ ಎರಡೂ ಟಾಸ್ಕ್‌ಗಳಲ್ಲಿ ರಕ್ಷಿತಾ ಶೆಟ್ಟಿಯನ್ನು ಆಯ್ಕೆ ಮಾಡಿಕೊಳ್ಳದಿರೋದರ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Bigg Boss Kannada 12: ರಘು ಮುಂದೆ ರಕ್ಷಿತಾ ಹೇಳಿದ ಮಾತಿಗೆ ಅಭಿಮಾನಿಗಳಿಂದ ಬಹುಪರಾಕ್

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗವನ್ನು ಅನ್ವೇಷಿಸಿ. ಚಲನಚಿತ್ರ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿಗಳಲ್ಲಿ ನಾಟಕ ಮತ್ತು ಮನರಂಜನಾ ಜಗತ್ತಿನಲ್ಲಿ ಟ್ರೆಂಡ್‌ಸ್ಪಾಟಿಂಗ್‌ನೊಂದಿಗೆ ನವೀಕೃತವಾಗಿರಿ. ತೆರೆಮರೆಯ ಕಥೆಗಳು, OTT ಬಿಡುಗಡೆಗಳು ಮತ್ತು ರೆಡ್ ಕಾರ್ಪೆಟ್ ಕ್ಷಣಗಳನ್ನು ಅನ್ವೇಷಿಸಿ. ಗ್ಲಿಟ್ಜ್, ಗ್ಲಾಮರ್ ಮತ್ತು ಮನರಂಜನೆಗೆ ಇದು ನಿಮ್ಮ ಒಂದು-ನಿಲುಗಡೆ ತಾಣವಾಗಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಕ್ಷಿತಾ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ
ಮನರಂಜನಾ ಸುದ್ದಿ
Latest Videos
Recommended Stories
Recommended image1
'ಇಂಗ್ಲೆಂಡ್​ ಮಹಾರಾಣಿ'ಗೆ Bigg Bossನಲ್ಲಿ ಭಾರೀ ಅವಮಾನ: ಅಶ್ವಿನಿ ಗೌಡ ಅವ್ರನ್ನ ಪ್ಲೀಸ್​ ಬಿಟ್ಟುಬಿಡಿ- ವೀಕ್ಷಕರ ಆಗ್ರಹ
Recommended image2
Bhagyalakshmi Serial: ಮದ್ವೆಗೆ ಸುಬ್ಬಿ ಮನವೊಲಿಸಿದ ಭಾಗ್ಯ: ಮದುಮಗಳ ಹೆಸ್ರು ಕೇಳ್ತಿದ್ದಂತೆಯೇ ಮೂರ್ಚೆ ಹೋದ ಆದಿ!
Recommended image3
Andhra King Taluka movie: ತೆಲುಗಿನಲ್ಲಿ ಸ್ಟಾರ್‌ ಹೀರೋ ಆದ ಉಪೇಂದ್ರ; ಕನ್ನಡ ನೆಲದಲ್ಲಿ ಟ್ರೇಲರ್‌ ರಿಲೀಸ್
Related Stories
Recommended image1
ಸೋಲು ಒಪ್ಪದ ಗಿಲ್ಲಿ ನಟನ ವಿಚಿತ್ರ ವರ್ತನೆ; ಇದುವೇ ಅಸಲಿ ಮುಖ ಎಂದ ವೀಕ್ಷಕರು, ಹತಾಶೆಯಲ್ಲಿ ಹುಳಿ ಹಿಂಡೋ ಕೆಲಸ?
Recommended image2
ಗಿಲ್ಲಿ ನಟನ ಡಬಲ್ ಗೇಮ್ ಮುಖವಾಡ ಕಳಚಿದ ಅಭಿಷೇಕ್? ಯಾರಿಗೂ ಕಾಣದ್ದು ಅಭಿಗೆ ಕಾಣಿಸ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved