MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ವಿಮಾನ ನಿಲ್ದಾಣದಲ್ಲೇ ಖ್ಯಾತ ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ, ಸಂಚಲನ ಸೃಷ್ಟಿಸಿದ ಪೊಲೀಸ್ ನಡೆ

ವಿಮಾನ ನಿಲ್ದಾಣದಲ್ಲೇ ಖ್ಯಾತ ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ, ಸಂಚಲನ ಸೃಷ್ಟಿಸಿದ ಪೊಲೀಸ್ ನಡೆ

ವಿಮಾನ ನಿಲ್ದಾಣದಲ್ಲೇ ಖ್ಯಾತ ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ, ಸಂಚಲನ ಸೃಷ್ಟಿಸಿದ ಪೊಲೀಸ್ ನಡೆ, ಲ್ಯಾಂಡಿಂಗ್ ಆಗಿ ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ನಟನ ಅರೆಸ್ಟ್‌ಗೆ ಕಾರಣವೇನು? 

2 Min read
Author : Chethan Kumar
Published : Jan 04 2026, 08:26 PM IST
Share this Photo Gallery
  • FB
  • TW
  • Linkdin
  • Whatsapp
16
ಬಿಗ್ ಬಾಸ್ ಮಾಜಿ ಸ್ಪರ್ಧಿ ಅರೆಸ್ಟ್
Image Credit : Jay Dudhane

ಬಿಗ್ ಬಾಸ್ ಮಾಜಿ ಸ್ಪರ್ಧಿ ಅರೆಸ್ಟ್

ಬಿಗ್ ಬಾಸ್ ಶೋ, ಟಿವಿ ಕಾರ್ಯಕ್ರಮಗಳ ಮೂಲಕ ಭಾರಿ ಜನಪ್ರಿಯತೆ ಗಿಟ್ಟಿಸಿಕೊಂಡಿದ್ದ ನಟನನ್ನು ಪೊಲೀಸರು ಬಂಧಿಸಿದ್ದಾರೆ. ಮರಾಠಿ ಬಿಗ್ ಬಾಸ್ ಆವೃತ್ತಿ ಮೂರರಲ್ಲಿ ಜನಪ್ರಿಯ ಸ್ಪರ್ಧಿಯಾಗಿದ್ದ ಜಯ್ ದುಧಾನೆಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಯ್ ದುಧಾನೆ ಬಂಧನ ಟಿವಿ ಲೋಕದಲ್ಲಿ ಸಂಚಲನ ಸೃಷ್ಟಿಸಿದೆ.

26
ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ
Image Credit : Jay Dudhane

ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಜಯ್ ದುಧಾನೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಮಾಹಿತಿ ಖಚಿತಪಡಿಸಿದ ಮುಂಬೈ ಪೊಲೀಸರು ಸದ್ದಿಲ್ಲದೆ ಕಾಯುತ್ತಾ ನಿಂತಿದ್ದಾರೆ.ಜಯ್ ದುಧಾನೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಜಯ್ ದುಧಾನೆ ಬಂಧನವನ್ನು ಹಿರಿಯ ಪೊಲೀಸ್ ಅಧಿಕಾರಿ ಪ್ರವೀಣ್ ಮಾನೆ ಖಚಿತಪಡಿಸಿದ್ದಾರೆ.

Related Articles

Related image1
Darshan Arrest: ನಿಜವಾಗೇ ಹೋಯ್ತು ದರ್ಶನ್​ ಕುರಿತ ಕೋಡಿಶ್ರೀ ನುಡಿ: ನಟನ ಭವಿಷ್ಯವೇನು?
Related image2
Actor Srikanth Arrest: 'ದಮ್ ಮಾರೋ ದಮ್' ಎಂದ ನಟ ಶ್ರೀಕಾಂತ್‌ಗೆ ಎಷ್ಟು ವರ್ಷ ಜೈಲು ಶಿಕ್ಷೆ ಆಗುತ್ತೆ?
36
ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ ಯಾಕೆ?
Image Credit : Jay Dudhane

ಬಿಗ್ ಬಾಸ್ ಮಾಜಿ ಸ್ಪರ್ಧಿ ಬಂಧನ ಯಾಕೆ?

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಯ್ ದುಧಾನೆ ಮೇಲೆ ಬರೋಬ್ಬರಿ 4.61 ಕೋಟಿ ರೂಪಾಯಿ ವಂಚನೆ ಪ್ರಕರಣವಿದೆ. ಜಯ್ ದುಧಾನೆ ಹಾಗೂ ಕುಟುಂಬದ ವಿರುದ್ಧ ನಿವೃತ್ತ ಎಂಜಿನೀಯರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಜಯ್ ದುಧಾನೆ ಬಂಧಿಸಿದ್ದಾರೆ. ಜಯ್ ದುಧಾನೆ ರಿಯಲ್ ಎಸ್ಟೇಟ್‌ನಲ್ಲಿ ತನಗೆ 4.61 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.

46
ಸಾಲ ಇರುವ ಕಟ್ಟಡ ಮಾರಾಟ
Image Credit : Jay Dudhane

ಸಾಲ ಇರುವ ಕಟ್ಟಡ ಮಾರಾಟ

ಜಯ್ ದುಧಾನೆ ಮಾತಿನ ಮೇಲೆ ಭರವಸೆ ಇಟ್ಟು ನಿವೃತ್ತ ಎಂಜಿನೀಯರ್ ನಾಲ್ಕು ವಾಣಿಜ್ಯ ಶಾಪ್ ಖರೀದಿಸಿದ್ದರು. ಇದಕ್ಕಾಗಿ 4.61 ಕೋಟಿ ರೂಪಾಯಿ ನೀಡಿದ್ದರು. ಆದರೆ ಈ ವಾಣಿಜ್ಯ ಕಟ್ಟಡಗಳ ದಾಖಲೆ ಪತ್ರ ಇಟ್ಟು ಅದಾಗಲೇ ಸಾಲ ಪಡೆಯಲಾಗಿದೆ ಅನ್ನೋ ಮಾಹಿತಿ ಬಳಿಕ ಗೊತ್ತಾಗಿದೆ. ಹೀಗಾಗಿ ನಿವೃತ್ತ ಎಂಜಿನೀಯರ್ ದೂರು ನೀಡಿದ್ದರು.

56
ನಕಲಿ ದಾಖಲೆ ಪತ್ರ ನೀಡಿದ್ದ ಜಯ್ ದುಧಾನೆ
Image Credit : Jay Dudhane

ನಕಲಿ ದಾಖಲೆ ಪತ್ರ ನೀಡಿದ್ದ ಜಯ್ ದುಧಾನೆ

ಜಯ್ ದುಧಾನೆ ಕಮರ್ಷಿಯಲ್ ಶಾಪ್ ಮಾರಾಟಕ್ಕಾಗಿ ನಕಲಿ ದಾಖಲೆ ಪತ್ರ ಸೃಷ್ಟಿಸಿದ್ದಾರೆ ಎಂದು ಎಂಜಿನೀಯರ್ ಆರೋಪಿಸಿದ್ದಾರೆ. ಬ್ಯಾಂಕ್ ಕ್ಲಿಯರೆನ್ಸ್ ಪತ್ರ, ಇತರ ಯಾವುದೇ ಸಾಲಗಳಿಲ್ಲ ಎಂಬ ಪತ್ರಗಳನ್ನು ನಕಲಿ ಮಾಡಲಾಗಿದೆ. ಇದ್ಯಾವುದರ ಅರಿವಿಲ್ಲದ ಶಾಪ್ ಖರೀದಿಸಿದ್ದ ಎಂಜಿನೀಯರ್‌ಗೆ ಬ್ಯಾಂಕ್‌ನಿಂದ ಸಾಲ ಮರುಪಾವತಿ ಮಾಡಿಲ್ಲ ಅನ್ನೋ ಜಪ್ತಿ ನೋಟಿಸ್ ಬಂದಾಗಲೆ ವಂಚನೆ ಅರಿವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಕಲಿ ದಾಖಲೆ ಪತ್ರ ನೀಡಿದ್ದ ಜಯ್ ದುಧಾನೆ_

66
ನಟನಾಗಿ, ಉದ್ಯಮಿಯಾಗಿ ಗುರುತಿಸಿಕೊಂಡಿರುವ ಜಯ್
Image Credit : Jay Dudhane

ನಟನಾಗಿ, ಉದ್ಯಮಿಯಾಗಿ ಗುರುತಿಸಿಕೊಂಡಿರುವ ಜಯ್

ಜಯ್ ದುಧಾನೆ ನಟನಾಗಿ, ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮರಾಠಿ ಬಿಗ್ ಬಾಸ್ 3ರಲ್ಲಿ ಮೊದಲ ರನ್ನರ್ ಅಪ್ ಆಗಿದ್ದಾರೆ. ಇತ್ತೀಚೆಗೆಷ್ಟೇ ಅಂದರೆ ಡಿಸೆಂಬರ್ 24ರಂದು ಬಹುಕಾಲದ ಗೆಳತಿ ಹರ್ಷಲ್ ಪಾಟೀಲ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ

ನಟನಾಗಿ, ಉದ್ಯಮಿಯಾಗಿ ಗುರುತಿಸಿಕೊಂಡಿರುವ ಜಯ್

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಬಿಗ್ ಬಾಸ್
ಪೊಲೀಸ್
ಮುಂಬೈ

Latest Videos
Recommended Stories
Recommended image1
ಅಪಘಾತದ ಶೂಟಿಂಗ್​ ವೇಳೆ ಅವಘಡ: ಸ್ವಲ್ಪದರಲ್ಲಿಯೇ ಪಾರಾದ ನಟಿ- ಶಾಕಿಂಗ್​ ವಿಡಿಯೋ ವೈರಲ್
Recommended image2
Bhagyalakshmi ವಿಚಿತ್ರ ತಿರುವು: ತಾಂಡವ್​ಗೆ ವಿಷ ಹಾಕಿದ ಶ್ರೇಷ್ಠಾ; ಆದಿ- ಭಾಗ್ಯ ಲವ್​ಸ್ಟೋರಿ ಯೂ ಟರ್ನ್​!
Recommended image3
BBK 12: ಎಷ್ಟೇ ಬಾರಿ ಕೇಳಿದ್ರೂ ಕೂಡ Kiccha Sudeep ಪ್ರಶ್ನೆಗೆ ಗಿಲ್ಲಿ ನಟ ಉತ್ತರಿಸಲಿಲ್ಲ: ಭಾರೀ ಮುಖಭಂಗ!
Related Stories
Recommended image1
Darshan Arrest: ನಿಜವಾಗೇ ಹೋಯ್ತು ದರ್ಶನ್​ ಕುರಿತ ಕೋಡಿಶ್ರೀ ನುಡಿ: ನಟನ ಭವಿಷ್ಯವೇನು?
Recommended image2
Actor Srikanth Arrest: 'ದಮ್ ಮಾರೋ ದಮ್' ಎಂದ ನಟ ಶ್ರೀಕಾಂತ್‌ಗೆ ಎಷ್ಟು ವರ್ಷ ಜೈಲು ಶಿಕ್ಷೆ ಆಗುತ್ತೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved