ಇದೊಂದು ಕಾರಣಕ್ಕೆ ಕಿಚ್ಚ ಸುದೀಪ್ ಭೇಟಿಗೆ ಕಾದಿರುವ ಜಯಶ್ರೀ
ಬೆಂಗಳೂರು(ಜು. 24) ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಪಂಚಕ್ಕೆ ಗುಡ್ ಬೈ ಎಂದು ಹೇಳಿ ಶಾಕಿಂಗ್ ನ್ಯೂಸ್ ನೀಡಿದ್ದ ಬಿಗ್ ಬಾಸ್ ಜಯಶ್ರೀ ನಂತರ ಸ್ನೇಹಿತರ ಕಮೆಂಟ್ ಗಳು, ಭರವಸೆ ಮಾತಿನಿಂದ ನಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದರು. ಡಿಪ್ರೆಶನ್ ನಿಂದ ಬಳಲುತ್ತಿರುವ ನಟಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು ಎನ್ನಲಾಗಿದೆ.

<p>ಬಿಗ್ ಬಾಸ್ ಜಯಶ್ರೀ ತಮ್ಮ ಮನಸಿನಲ್ಲಿ ಆಸೆಯೊಂದನ್ನು ಇಟ್ಟುಕೊಂಡಿದ್ದಾರೆ.</p>
ಬಿಗ್ ಬಾಸ್ ಜಯಶ್ರೀ ತಮ್ಮ ಮನಸಿನಲ್ಲಿ ಆಸೆಯೊಂದನ್ನು ಇಟ್ಟುಕೊಂಡಿದ್ದಾರೆ.
<p>ಕಿಚ್ಚ ಸುದೀಪ್ ರ ಬಳಿ ಮಾತನಾಡಬೇಕು ಎಂದು ನಟಿ ಹಂಬಲಿಸುತ್ತಿದ್ದಾರೆ.</p>
ಕಿಚ್ಚ ಸುದೀಪ್ ರ ಬಳಿ ಮಾತನಾಡಬೇಕು ಎಂದು ನಟಿ ಹಂಬಲಿಸುತ್ತಿದ್ದಾರೆ.
<p>ಜಯಶ್ರೀ ಮಾನಸಿಕ ಸ್ಥಿತಿ ಬಗ್ಗೆ ಸುವರ್ಣ ನ್ಯೂಸ್ ಗೆ ಜಯಶ್ರೀ ಸ್ನೇಹಿತೆ ಮಾಹಿತಿ ನೀಡಿದ್ದಾರೆ.</p>
ಜಯಶ್ರೀ ಮಾನಸಿಕ ಸ್ಥಿತಿ ಬಗ್ಗೆ ಸುವರ್ಣ ನ್ಯೂಸ್ ಗೆ ಜಯಶ್ರೀ ಸ್ನೇಹಿತೆ ಮಾಹಿತಿ ನೀಡಿದ್ದಾರೆ.
<p>ಆಸ್ಪತ್ರೆ ಶುಲ್ಕ ಭರಿಸಲು ಕಿಚ್ಚನಿಂದ ಸಹಾಯ ಬೇಡುತ್ತಿದ್ದಾರೆ.</p>
ಆಸ್ಪತ್ರೆ ಶುಲ್ಕ ಭರಿಸಲು ಕಿಚ್ಚನಿಂದ ಸಹಾಯ ಬೇಡುತ್ತಿದ್ದಾರೆ.
<p>'ಕನ್ನಡ್ ಗೊತ್ತಿಲ್ಲ', 'ಉಪ್ಪು ಹುಳಿ ಖಾರ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿರುವ ಜಯಶ್ರೀ ರಾಮಯ್ಯ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು.</p>
'ಕನ್ನಡ್ ಗೊತ್ತಿಲ್ಲ', 'ಉಪ್ಪು ಹುಳಿ ಖಾರ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿರುವ ಜಯಶ್ರೀ ರಾಮಯ್ಯ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು.
<p>ಜಯಶ್ರೀ ಹಾಕಿದ ಪೋಸ್ಟ್ ಒಂದು ಸಲ ಆತಂಕಕ್ಕೆ ಕಾರಣವಾಗಿತ್ತು.</p>
ಜಯಶ್ರೀ ಹಾಕಿದ ಪೋಸ್ಟ್ ಒಂದು ಸಲ ಆತಂಕಕ್ಕೆ ಕಾರಣವಾಗಿತ್ತು.
<p>ಜಯಶ್ರೀ ಅವರನ್ನು ಸಂಪರ್ಕಿಸಲು ಯತ್ನ ಮಾಡಿದ್ದರೂ ಸಾಧ್ಯವಾಗಿರಲಿಲ್ಲ.</p>
ಜಯಶ್ರೀ ಅವರನ್ನು ಸಂಪರ್ಕಿಸಲು ಯತ್ನ ಮಾಡಿದ್ದರೂ ಸಾಧ್ಯವಾಗಿರಲಿಲ್ಲ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.