MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • ಅನಾಥಾಶ್ರಮದಲ್ಲಿ ಜಯಶ್ರೀ ಆತ್ಮಹತ್ಯೆ; ಮನೆಯಿಂದ ಹೊರ ಬರಲು ಕಾರಣವೇನು?

ಅನಾಥಾಶ್ರಮದಲ್ಲಿ ಜಯಶ್ರೀ ಆತ್ಮಹತ್ಯೆ; ಮನೆಯಿಂದ ಹೊರ ಬರಲು ಕಾರಣವೇನು?

ಖಿನ್ನತೆಯಿಂದ ಬಳಲುತ್ತಿದ್ದ ಬಿಗ್ ಬಾಸ್‌ ಸೀಸನ್‌ 3 ಸ್ಪರ್ಧಿ  ಜಯಶ್ರೀ ರಾಮಯ್ಯ. ಮನೆಯವರಿಂದ ದೂರವಾಗಿ ಅನಾಥಾಶ್ರಮದಲ್ಲಿರಲು ಕಾರಣವೇನು? 

1 Min read
Author : Suvarna News | Asianet News
| Updated : Jan 25 2021, 02:51 PM IST
Share this Photo Gallery
  • FB
  • TW
  • Linkdin
  • Whatsapp
110
<p>ಬಿಗ್ ಬಾಸ್‌ ಸ್ಪರ್ಧಿ ಜಯಶ್ರೀ ರಾಮಯ್ಯ ಮಾಡಗಿ ರಸ್ತೆಯಲ್ಲಿವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>

<p>ಬಿಗ್ ಬಾಸ್‌ ಸ್ಪರ್ಧಿ ಜಯಶ್ರೀ ರಾಮಯ್ಯ ಮಾಡಗಿ ರಸ್ತೆಯಲ್ಲಿವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>

ಬಿಗ್ ಬಾಸ್‌ ಸ್ಪರ್ಧಿ ಜಯಶ್ರೀ ರಾಮಯ್ಯ ಮಾಡಗಿ ರಸ್ತೆಯಲ್ಲಿವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

210
<p>ಕುಟುಂಬದಲ್ಲಿ ಕಲಹಗಳು ಇದ್ದ ಕಾರಣ ಜಯಶ್ರೀ ತಾತನ ಮನೆಯಲ್ಲಿ ವಾಸವಿದ್ದರು.</p>

<p>ಕುಟುಂಬದಲ್ಲಿ ಕಲಹಗಳು ಇದ್ದ ಕಾರಣ ಜಯಶ್ರೀ ತಾತನ ಮನೆಯಲ್ಲಿ ವಾಸವಿದ್ದರು.</p>

ಕುಟುಂಬದಲ್ಲಿ ಕಲಹಗಳು ಇದ್ದ ಕಾರಣ ಜಯಶ್ರೀ ತಾತನ ಮನೆಯಲ್ಲಿ ವಾಸವಿದ್ದರು.

310
<p>ಸಿನಿಮಾ ಅವಕಾಶ ಹಾಗೂ ಯಾವುದೇ ಕೆಲಸವಿಲ್ಲದ ಕಾರಣ ಜಯಶ್ರೀ ಖಿನ್ನತೆಗೆ ಒಳಗಾಗಿದ್ದರು.&nbsp;</p>

<p>ಸಿನಿಮಾ ಅವಕಾಶ ಹಾಗೂ ಯಾವುದೇ ಕೆಲಸವಿಲ್ಲದ ಕಾರಣ ಜಯಶ್ರೀ ಖಿನ್ನತೆಗೆ ಒಳಗಾಗಿದ್ದರು.&nbsp;</p>

ಸಿನಿಮಾ ಅವಕಾಶ ಹಾಗೂ ಯಾವುದೇ ಕೆಲಸವಿಲ್ಲದ ಕಾರಣ ಜಯಶ್ರೀ ಖಿನ್ನತೆಗೆ ಒಳಗಾಗಿದ್ದರು. 

410
<p>ಖಿನ್ನತೆ ಚಿಕಿತ್ಸೆ ಪಡೆಯುತ್ತಿದ್ದ ಜಯಶ್ರೀ ವಾತಾವರಣ ಬದಲಾವಣೆ ಬೇಕೆಂದು ಅನಾಥಾಶ್ರಮದಲ್ಲಿ ವಾಸವಿದ್ದರು ಎನ್ನಲಾಗಿದೆ.</p>

<p>ಖಿನ್ನತೆ ಚಿಕಿತ್ಸೆ ಪಡೆಯುತ್ತಿದ್ದ ಜಯಶ್ರೀ ವಾತಾವರಣ ಬದಲಾವಣೆ ಬೇಕೆಂದು ಅನಾಥಾಶ್ರಮದಲ್ಲಿ ವಾಸವಿದ್ದರು ಎನ್ನಲಾಗಿದೆ.</p>

ಖಿನ್ನತೆ ಚಿಕಿತ್ಸೆ ಪಡೆಯುತ್ತಿದ್ದ ಜಯಶ್ರೀ ವಾತಾವರಣ ಬದಲಾವಣೆ ಬೇಕೆಂದು ಅನಾಥಾಶ್ರಮದಲ್ಲಿ ವಾಸವಿದ್ದರು ಎನ್ನಲಾಗಿದೆ.

510
<p>2019ರಲ್ಲಿ ತಮ್ಮ ಮಾವನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು</p>

<p>2019ರಲ್ಲಿ ತಮ್ಮ ಮಾವನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು</p>

2019ರಲ್ಲಿ ತಮ್ಮ ಮಾವನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು

610
<p>ಯಾವುದಾದರೂ ಖಾಸಗಿ ಕಂಪನಿಯಲ್ಲಿ ಕೆಲಸವಿದ್ದರೆ ಹೇಳಿ ಮಾಡುತ್ತೇನೆ ಎಂದು ಸ್ನೇಹಿತರ ಬಳಿ ಕೇಳಿಕೊಳ್ಳುತ್ತಿದ್ದಂತೆ.&nbsp;</p>

<p>ಯಾವುದಾದರೂ ಖಾಸಗಿ ಕಂಪನಿಯಲ್ಲಿ ಕೆಲಸವಿದ್ದರೆ ಹೇಳಿ ಮಾಡುತ್ತೇನೆ ಎಂದು ಸ್ನೇಹಿತರ ಬಳಿ ಕೇಳಿಕೊಳ್ಳುತ್ತಿದ್ದಂತೆ.&nbsp;</p>

ಯಾವುದಾದರೂ ಖಾಸಗಿ ಕಂಪನಿಯಲ್ಲಿ ಕೆಲಸವಿದ್ದರೆ ಹೇಳಿ ಮಾಡುತ್ತೇನೆ ಎಂದು ಸ್ನೇಹಿತರ ಬಳಿ ಕೇಳಿಕೊಳ್ಳುತ್ತಿದ್ದಂತೆ. 

710
<p>ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.</p>

<p>ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.</p>

ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.

810
<p>ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಶೇರ್ ಮಾಡಿಕೊಂಡು ಖಿನ್ನತೆ ಬಗ್ಗೆ ಜಯಶ್ರೀ ಹಂಚಿಕೊಂಡಾಗ ನಟ ಕಿಚ್ಚ ಸುದೀಪ್ ಬೆಂಬಲವಾಗಿ ನಿಂತರು.</p>

<p>ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಶೇರ್ ಮಾಡಿಕೊಂಡು ಖಿನ್ನತೆ ಬಗ್ಗೆ ಜಯಶ್ರೀ ಹಂಚಿಕೊಂಡಾಗ ನಟ ಕಿಚ್ಚ ಸುದೀಪ್ ಬೆಂಬಲವಾಗಿ ನಿಂತರು.</p>

ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಶೇರ್ ಮಾಡಿಕೊಂಡು ಖಿನ್ನತೆ ಬಗ್ಗೆ ಜಯಶ್ರೀ ಹಂಚಿಕೊಂಡಾಗ ನಟ ಕಿಚ್ಚ ಸುದೀಪ್ ಬೆಂಬಲವಾಗಿ ನಿಂತರು.

910
<p>ಸುದೀಪ್ ಮಾತುಗಳನ್ನು ಕೇಳಿ ಧೈರ್ಯ ತೆಗೆದುಕೊಂಡ ಜಯಶ್ರೀ ಹೊಸ ರೀತಿಯ ಜೀವನ ಆರಂಭಿಸುವುದರ ಬಗ್ಗೆ ಹೇಳಿಕೊಂಡಿದ್ದರು.</p>

<p>ಸುದೀಪ್ ಮಾತುಗಳನ್ನು ಕೇಳಿ ಧೈರ್ಯ ತೆಗೆದುಕೊಂಡ ಜಯಶ್ರೀ ಹೊಸ ರೀತಿಯ ಜೀವನ ಆರಂಭಿಸುವುದರ ಬಗ್ಗೆ ಹೇಳಿಕೊಂಡಿದ್ದರು.</p>

ಸುದೀಪ್ ಮಾತುಗಳನ್ನು ಕೇಳಿ ಧೈರ್ಯ ತೆಗೆದುಕೊಂಡ ಜಯಶ್ರೀ ಹೊಸ ರೀತಿಯ ಜೀವನ ಆರಂಭಿಸುವುದರ ಬಗ್ಗೆ ಹೇಳಿಕೊಂಡಿದ್ದರು.

1010
<p>ಕೆಲ ತಿಂಗಳ ಹಿಂದೆ ಕೇಶ ಮುಂಡನ ಮಾಡಿಕೊಂಡು ನ್ಯೂ ಲೈಫ್‌ ಎಂದು ಹೇಳಿಕೊಂಡಿದ್ದರು.</p>

<p>ಕೆಲ ತಿಂಗಳ ಹಿಂದೆ ಕೇಶ ಮುಂಡನ ಮಾಡಿಕೊಂಡು ನ್ಯೂ ಲೈಫ್‌ ಎಂದು ಹೇಳಿಕೊಂಡಿದ್ದರು.</p>

ಕೆಲ ತಿಂಗಳ ಹಿಂದೆ ಕೇಶ ಮುಂಡನ ಮಾಡಿಕೊಂಡು ನ್ಯೂ ಲೈಫ್‌ ಎಂದು ಹೇಳಿಕೊಂಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
ಗಿಲ್ಲಿ ನಟ 'ಟಾಕ್ಸಿಕ್' ಸಿನಿಮಾಗೂ ಎಂಟ್ರಿ.. ರಾಕಿ ಭಾಯ್ ಯಶ್ ಜೊತೆಗೆ ಬಿಗ್ ಬಾಸ್ ವಿನ್ನರ್ ಹವಾ..?
Recommended image2
ಮೂರನೇ ಬಾರಿ ಬದಲಾದ ‘Amruthadhare’ ಮಹಿಮಾ ಪಾತ್ರಧಾರಿ… ಹೊಸ ನಟಿ ಯಾರು?
Recommended image3
ಪ್ರೀತಿಯಲ್ಲಿ ಮೋಸ ಹೋದೆ; ರಾಜಾರೋಷವಾಗಿ ಬ್ರೇಕಪ್‌ ಹೇಳಿಕೊಂಡಿದ್ದ ಕನ್ನಡ ಕಿರುತೆರೆ ನಟಿಯರಿವರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved