MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • BBK 12: ರಕ್ಷಿತಾ ಆಟದ ನಿಗೂಢ ತಂತ್ರಗಾರಿಕೆ ಬಿಚ್ಚಿಟ್ಟ ಧ್ರುವಂತ್‌ಗೆ ಫಿದಾ ಆದ್ರು ಗಿಲ್ಲಿ ಫ್ಯಾನ್ಸ್

BBK 12: ರಕ್ಷಿತಾ ಆಟದ ನಿಗೂಢ ತಂತ್ರಗಾರಿಕೆ ಬಿಚ್ಚಿಟ್ಟ ಧ್ರುವಂತ್‌ಗೆ ಫಿದಾ ಆದ್ರು ಗಿಲ್ಲಿ ಫ್ಯಾನ್ಸ್

ಸೀಕ್ರೆಟ್ ರೂಮ್‌ನಲ್ಲಿದ್ದ ಧ್ರುವಂತ್, ರಕ್ಷಿತಾ ಅವರ ಆಟದ ತಂತ್ರಗಾರಿಕೆಯನ್ನು ವೀಕೆಂಡ್ ಸಂಚಿಕೆಯಲ್ಲಿ ಬಹಿರಂಗಪಡಿಸಿದ್ದಾರೆ. ಫಿನಾಲೆಯಲ್ಲಿ ಗಿಲ್ಲಿ ಜೊತೆಗಿರಲು ರಕ್ಷಿತಾ, ಕಾವ್ಯಾ ಮತ್ತು ಸ್ಪಂದನಾ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಧ್ರುವಂತ್ ವಿವರಿಸಿದರು. 

1 Min read
Mahmad Rafik
Published : Dec 21 2025, 07:50 AM IST
Share this Photo Gallery
  • FB
  • TW
  • Linkdin
  • Whatsapp
15
ಈ ರೀತಿಯಾಗಿಯೂ ಉಂಟಾ?
Image Credit : Colors Kannada

ಈ ರೀತಿಯಾಗಿಯೂ ಉಂಟಾ?

ಸೀಕ್ರೆಟ್ ರೂಮ್‌ನಲ್ಲಿ ರಕ್ಷಿತಾ ಜೊತೆಯಲ್ಲಿಯೇ ಒಂದು ವಾರ ಕಳೆದ ಧ್ರುವಂತ್ ವೀಕೆಂಡ್ ಸಂಚಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದೇ ವೇಳೆ ಸಹ ಸ್ಪರ್ಧಿಯಾಗಿದ್ದ ರಕ್ಷಿತಾ ಅವರ ಆಟದ ತಂತ್ರಗಾರಿಕೆ ಹೇಗಿದೆ ಎಂಬುದನ್ನು ವಿವರಿಸಿದರು. ಧ್ರುವಂತ್ ಮಾತುಗಳನ್ನು ಕೇಳಿದ ಗಿಲ್ಲಿ ಫ್ಯಾನ್ಸ್ ಈ ರೀತಿಯಾಗಿಗೂ ಉಂಟಾ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

25
ರಕ್ಷಿತಾ ತಂತ್ರಗಾರಿಕೆ ಯಾಕೆ ಆ ರೀತಿಯಾಗಿತ್ತು?
Image Credit : Colors Kannada

ರಕ್ಷಿತಾ ತಂತ್ರಗಾರಿಕೆ ಯಾಕೆ ಆ ರೀತಿಯಾಗಿತ್ತು?

ಸೀಕ್ರೆಟ್‌ ರೂಮ್‌ನಲ್ಲಿದ್ರೂ ಬಿಗ್‌ಬಾಸ್ ಮನೆಯಲ್ಲಿ ನಡೆಯುವ ಎಲ್ಲಾ ಟಾಸ್ಕ್‌ಗಳಲ್ಲಿ ರಕ್ಷಿತಾ ಮತ್ತು ಧ್ರುವಂತ್ ಭಾಗವಾಗಿದ್ದರು. ಟೀಂ ರಚನೆ ಸೇರಿದಂತೆ ಹಲವು ನಿರ್ಧಾರಗಳನ್ನು ಇಬ್ಬರು ಒಮ್ಮತದಿಂದ ಪ್ರಕಟಿಸಬೇಕು. ಬಹುತೇಕ ತಾನು ಹೇಳಿದಂತೆ ನಡೆಯಬೇಕೆಂದು ರಕ್ಷಿತಾ ಹಠ ಹಿಡಿದಿದ್ದರು. ಈ ವೇಳೆ ರಕ್ಷಿತಾ ತಂತ್ರಗಾರಿಕೆ ಯಾಕೆ ಆ ರೀತಿಯಾಗಿತ್ತು ಎಂಬುದನ್ನು ಸುದೀಪ್ ಅವರ ಮುಂದೆ ಧ್ರುವಂತ್ ವಿವರಿಸಿದ್ದಾರೆ.

Related Articles

Related image1
BBK 12: ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು: ಸುದೀಪ್ ಮುಂದೆ ಕಣ್ಣೀರಿನ ಕಥೆ ಹೇಳಿಕೊಂಡ ರಕ್ಷಿತಾ ಶೆಟ್ಟಿ
Related image2
Bigg Boss Kannada: ರಕ್ಷಿತಾ ಶೆಟ್ಟಿ ಎಲಿಮಿನೇಟ್, ವಿಷ್ಯ ಕೇಳಿ ಕಣ್ಣೀರಿಟ್ಟ ಅಮ್ಮ
35
ಧ್ರುವಂತ್ ಹೇಳಿದ್ದೇನು?
Image Credit : Colors Kannada

ಧ್ರುವಂತ್ ಹೇಳಿದ್ದೇನು?

ಫಿನಾಲೆಯಲ್ಲಿ ಗಿಲ್ಲಿ ಜೊತೆ ನಾನಿರುತ್ತೇನೆ ಎಂದು ರಕ್ಷಿತಾ ಫಿಕ್ಸ್ ಆಗಿದ್ದಾರೆ. ಹಾಗಾಗಿ ಗಿಲ್ಲಿ ಜೊತೆಯಲ್ಲಿ ಯಾರಾದ್ರು ಇದ್ರೆ ಅದು ತನ್ನಾಟಕ್ಕೆ ತೊಂದರೆ ಎಂದು ರಕ್ಷಿತಾ ತಿಳಿದುಕೊಂಡಿದ್ದಾರೆ. ಹಾಗಾಗಿ ಗಿಲ್ಲಿಯೊಂದಿಗಿರುವ ಕಾವ್ಯಾ ಮತ್ತು ಸ್ಪಂದನಾ ಅವರನ್ನು ಟಾರ್ಗೆಟ್ ಮಾಡ್ತಾರೆ. ಇವರಿಬ್ಬರು ಗಿಲ್ಲಿ ಜೊತೆಯಲ್ಲಿದ್ರೆ ರಕ್ಷಿತಾಗೆ ತೊಂದರೆ ಎಂದು ಧ್ರುವಂತ್ ಹೇಳುತ್ತಾರೆ.

45
ಮನೆಯವರ ನಿರ್ಧಾರ ಪ್ರಶ್ನೆ
Image Credit : Colors Kannada

ಮನೆಯವರ ನಿರ್ಧಾರ ಪ್ರಶ್ನೆ

ಕಾವ್ಯಾ ಶೈವ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ ಮನೆಯವರ ನಿರ್ಧಾರವನ್ನು ರಕ್ಷಿತಾ ಪ್ರಶ್ನೆ ಮಾಡಿದರು. ಸೂರಜ್ ಕ್ಯಾಪ್ಟನ್ ಆಗಬಾರದು ಎಂಬ ಉದ್ದೇಶದಿಂದ ಕಾವ್ಯಾ ಅವರನ್ನು ಆಯ್ಕೆ ಮಾಡಲಾಯ್ತು ಎಂದು ಹೇಳಿದರು. ರಕ್ಷಿತಾ ಮಾತುಗಳನ್ನು ಮನೆಯ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಖಂಡಿಸಿದರು.

ಇದನ್ನೂ ಓದಿ: BBK 12: ನೋಡಿದ್ದು, ಕೇಳಿದ್ದು ಸುಳ್ಳಾಗಬಹುದು: ಬಿಗ್‌ಬಾಸ್ ಸೀಸನ್ 12ರಲ್ಲಿ ರೋಚಕ ತಿರುವು

55
ಸುದೀಪ್ ಕ್ಲಾಸ್
Image Credit : Colors Kannada

ಸುದೀಪ್ ಕ್ಲಾಸ್

ಈ ವೇಳೆ ಮಧ್ಯೆ ಪ್ರವೇಶಿಸಿದ ಸುದೀಪ್, ಎಲ್ಲಾ ವಿಚಾರದಲ್ಲಿಯೂ ನಿಮ್ಮದೇ ಸರಿ ಅನ್ನೋದು ತಪ್ಪು. ಬೇರೆಯವರ ಅಭಿಪ್ರಾಯವನ್ನು ನೀವು ಅವಮಾನಗೊಳಿಸುತ್ತಿದ್ದರು ಎಂದರು. ಈ ಮೂಲಕ ರಕ್ಷಿತಾ ಶೆಟ್ಟಿ ಅವರ ಏಕಪಕ್ಷೀಯ ಹೇಳಿಕೆಗಳನ್ನು ಸುದೀಪ್ ಖಂಡಿಸಿದರು.

ಇದನ್ನೂ ಓದಿ: BBK 12: ಧ್ರುವಂತ್‌ಗೆ ಸವಾಲು ಹಾಕಿದ ರಕ್ಷಿತಾ ಶೆಟ್ಟಿ; ನಗೋದಲ್ಲ, ಆಕೆ ಮರಿ ರಾಕ್ಷಸಿ ಎಂದ ಫ್ಯಾನ್ಸ್

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಕ್ಷಿತಾ
ಗಿಲ್ಲಿ ನಟ
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ
ಮನರಂಜನಾ ಸುದ್ದಿ
ರಿಯಾಲಿಟಿ ಶೋ

Latest Videos
Recommended Stories
Recommended image1
BBK 12: ಫಿನಾಲೆ ಟೈಮ್‌ನಲ್ಲಿ ಟೇಸ್ಟ್‌ ಗೊತ್ತಾಗ್ತಿಲ್ಲ, ಕೊರೊನಾ ಬಂತಾ ಎಂದು ಚಿಂತೆಗೆ ಬಿದ್ದ Gilli Nata
Recommended image2
ರಕ್ಷಿತಾ- ಧ್ರುವಂತ್​ ಫೋಟೋ ಶೇರ್​ ಮಾಡಿದ Bigg Boss ವೀಕ್ಷಕರಿಗೆ ಕೇಳಿದೆ ಈ ಪ್ರಶ್ನೆ: ನಿಮ್ಮ ಉತ್ತರವೇನು?
Recommended image3
Amruthadhaare ಭಾರಿ ಟ್ವಿಸ್ಟ್​: ಕೇಡಿ ಜೈದೇವ್​ಗೇ ಚಳ್ಳೆಹಣ್ಣು ತಿನ್ನಿಸಿ ಭರ್ಜರಿ ಹೊಸ ಎಂಟ್ರಿ ಕೊಟ್ಟವ ಯಾರೀತ?
Related Stories
Recommended image1
BBK 12: ಧ್ರುವಂತ್ ನೆಮ್ಮದಿ ನನ್ನ ಕೈಯಲ್ಲುಂಟು: ಸುದೀಪ್ ಮುಂದೆ ಕಣ್ಣೀರಿನ ಕಥೆ ಹೇಳಿಕೊಂಡ ರಕ್ಷಿತಾ ಶೆಟ್ಟಿ
Recommended image2
Bigg Boss Kannada: ರಕ್ಷಿತಾ ಶೆಟ್ಟಿ ಎಲಿಮಿನೇಟ್, ವಿಷ್ಯ ಕೇಳಿ ಕಣ್ಣೀರಿಟ್ಟ ಅಮ್ಮ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved