MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • BBK 12: 'ವಿನ್ನರ್' ಎಂದ ಸ್ಪರ್ಧಿಗೆ ಮಧ್ಯರಾತ್ರಿಯ ಮಿಡ್‌ವೀಕ್ ಎಲಿಮಿನೇಷನ್ ಶಾಕ್!

BBK 12: 'ವಿನ್ನರ್' ಎಂದ ಸ್ಪರ್ಧಿಗೆ ಮಧ್ಯರಾತ್ರಿಯ ಮಿಡ್‌ವೀಕ್ ಎಲಿಮಿನೇಷನ್ ಶಾಕ್!

ಬಿಗ್‌ಬಾಸ್ ಸೀಸನ್ 12ರ ಫಿನಾಲೆ ವಾರದ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಪ್ರಬಲ ಸ್ಪರ್ಧಿ ಧ್ರುವಂತ್ ಮನೆಯಿಂದ ಹೊರಬಂದಿದ್ದಾರೆ. ತಾನೇ ವಿನ್ನರ್ ಎಂದು ಅಬ್ಬರಿಸಿದ್ದ ಧ್ರುವಂತ್, ಮಧ್ಯರಾತ್ರಿ ನಡೆದ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಅನಿರೀಕ್ಷಿತವಾಗಿ ನಿರ್ಗಮಿಸಿದ್ದಾರೆ.

1 Min read
Author : Mahmad Rafik
Published : Jan 14 2026, 08:49 AM IST
Share this Photo Gallery
  • FB
  • TW
  • Linkdin
  • Whatsapp
15
ಅಬ್ಬರದಿಂದ ಮಾತನಾಡಿದ್ದ ಸ್ಪರ್ಧಿ
Image Credit : Colors Kannada

ಅಬ್ಬರದಿಂದ ಮಾತನಾಡಿದ್ದ ಸ್ಪರ್ಧಿ

ಬಿಗ್‌ಬಾಸ್ ಸೀಸನ್ 12ರ ಕೊನೆ ವಾರದ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಪ್ರಬಲ ಸ್ಪರ್ಧಿಯೇ ಮನೆಯಿಂದ ಹೊರ ಬಂದಿದ್ದಾರೆ. ಮಂಗಳವಾರದ ಸಂಚಿಕೆಯಲ್ಲಿ ಅಭಿಮಾನಿಗಳ ಮುಂದೆ ಅಬ್ಬರದಿಂದ ಮಾತನಾಡಿ, ನಾನೇ ವಿನ್ನರ್ ಎಂಬ ಸಂದೇಶವನ್ನು ರವಾನಿಸಿದ್ದರು.

25
ಮಧ್ಯರಾತ್ರಿ ಎಲಿಮಿನೇಷನ್ ಪ್ರಕ್ರಿಯೆ
Image Credit : Colors Kannada

ಮಧ್ಯರಾತ್ರಿ ಎಲಿಮಿನೇಷನ್ ಪ್ರಕ್ರಿಯೆ

ಮಾಹಿತಿಗಳ ಪ್ರಕಾರ, ಧ್ರುವಂತ್‌ ಮನೆಯಿಂದ ಹೊರ ಬಂದಿದ್ದಾರೆ. ಧನುಷ್ ಟಾಪ್ 6ಗೆ ಆಯ್ಕೆಯಾಗಿದ್ದರಿಂದ ಇನ್ನುಳಿದ ಎಲ್ಲಾ ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮಂಗಳವಾರ ಸಂಜೆ 6 ಗಂಟೆವರೆಗೆ ಮಾತ್ರ ವೋಟಿಂಗ್ ಲೈನ್ ತೆರೆಯಲಾಗಿತ್ತು. ವೋಟಿಂಗ್ ಲೈನ್ ಕ್ಲೋಸ್ ಆಗ್ತಿದ್ದಂತೆ ಮಧ್ಯರಾತ್ರಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ.

Related Articles

Related image1
ಗಡದ್ದಾಗಿ ನಲ್ಲಿಮೂಳೆ ತಿಂದು ಬಿಗ್‌ಬಾಸ್‌ ಮನೆಯಲ್ಲೇ ನಿದ್ರೆಗೆ ಜಾರಿ ಗಿಲ್ಲಿ ನಟ!
Related image2
'ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯೋಕೆ ಬರಲ್ಲ..' ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆದ ಅಶ್ವಿನಿ ಗೌಡ
35
ಈ ಆಸೆ ನೆರೆವೇರಿದೆಯಾ?
Image Credit : Colors Kannada

ಈ ಆಸೆ ನೆರೆವೇರಿದೆಯಾ?

ಇದು ಫಿನಾಲೆ ವಾರ ಆಗಿರೋದರಿಂದ ಸ್ಪರ್ಧಿಗಳಿಗೆ ಯಾವುದೇ ಟಾಸ್ಕ್‌ಗಳನ್ನು ನೀಡುತ್ತಿಲ್ಲ. ಬದಲಾಗಿ ಸ್ಪರ್ಧಿಗಳ ಆಸೆಯನ್ನು ಬಿಗ್‌ಬಾಸ್ ನೆರೆವೇರಿಸುತ್ತಿದ್ದಾರೆ. ಅದೇ ರೀತಿ ಧ್ರುವಂತ್ ಸಹ ತಮಗೊಂದು ಒಳ್ಳೆಯ ಮೇಕ್‌ಓವರ್ ಬೇಕೆಂದು ಬಯಸಿದ್ದರು. ಮನೆಯಿಂದ ಹೊರ ಹೋಗುವ ಮುನ್ನ ಈ ಆಸೆ ನೆರೆವೇರಿದೆಯಾ ಎಂಬುವುದು ಇಂದಿನ ಸಂಚಿಕೆಯಲ್ಲಿ ತಿಳಿಯಲಿದೆ.

45
ಭಾವುಕರಾಗಿ ಕಣ್ಣೀರು ಹಾಕಿದ್ದ ಧ್ರುವಂತ್
Image Credit : Colors Kannada

ಭಾವುಕರಾಗಿ ಕಣ್ಣೀರು ಹಾಕಿದ್ದ ಧ್ರುವಂತ್

ಅಭಿಮಾನಿಗಳೊಂದಿಗೆ ಮಾತನಾಡಿದ್ದ ಧ್ರುವಂತ್, ತಾನು ಒನ್ ಮ್ಯಾನ್ ಆರ್ಮಿ. 22 ಜನರಿಂದ ಈಗ 6ಕ್ಕೆ ತಂದು ನಿಲ್ಲಿಸಿದ್ದೇನೆ. ಅವಕಾಶಗಳನ್ನು ಕಿತ್ತುಕೊಂಡು ಆಟವಾಡಿ ನಾನು ಏನು ಎಂಬುದನ್ನು ತೋರಿಸಿದ್ದೇನೆ ಎಂದು ಹೇಳಿದ್ದರು. ನಂತರ ಮನೆಯೊಳಗೆ ಬಂದು ಅಭಿಮಾನಿಗಳ ಪ್ರೀತಿ ಕಂಡು ಭಾವುಕರಾಗಿ ಕಣ್ಣೀರು ಹಾಕಿದ್ದರು. ಧ್ರುವಂತ್ ಸೀಸನ್ 12ರ ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದರು.

ಇದನ್ನೂ ಓದಿ: BBK 12: ಫಿನಾಲೆ ವಾರದಲ್ಲಿ ಗಿಲ್ಲಿಯ ಅಚ್ಚರಿ ನಡೆ; ಕಾವ್ಯಾಳನ್ನು ಬಿಟ್ಟುಕೊಟ್ಟು ಭಾವುಕನಾಗಿ ಮಾತಾಡಿದ ನಟ

55
ಭಾನುವಾರ ಫಿನಾಲೆ
Image Credit : Colors Kannada

ಭಾನುವಾರ ಫಿನಾಲೆ

ಧ್ರುವಂತ್ ಹೊರ ಬಂದ ಬಳಿಕ ಇನ್ನುಳಿದ ಸ್ಪರ್ಧಿಗಳು ಟಾಪ್‌ 6ಗೆ ತಲುಪಲಿದ್ದಾರೆ. ಶನಿವಾರ ಸಂಚಿಕೆಯಲ್ಲಿ ಒಬ್ಬರು ಅಥವಾ ಇಬ್ಬರು ಮನೆಯಿಂದ ಹೊರಬರುವ ಸಾಧ್ಯತೆಗಳಿವೆ. ಇನ್ನುಳಿದ ಸ್ಪರ್ಧಿಗಳು ಫಿನಾಲೆ ದಿನವೇ ಸುದೀಪ್ ಜೊತೆ ಬಿಗ್‌ಬಾಸ್ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಮಾಲೆ ಹಾಕೊಂಡು ಶಬರಿಮಲೆ ಭಕ್ತಾದಿಗಳನ್ನು ಅವಮಾನಿಸಿದ್ರಾ ಬಿಗ್‌ಬಾಸ್ ಮಾಜಿ ಸ್ಪರ್ಧಿ ಧನರಾಜ್ ?

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ
ಕಲರ್ಸ್ ಕನ್ನಡ
ಮನರಂಜನಾ ಸುದ್ದಿ
ರಿಯಾಲಿಟಿ ಶೋ

Latest Videos
Recommended Stories
Recommended image1
ಗಿಲ್ಲಿ ನಟನನ್ನು ಕೈಬಿಟ್ಟು ಗೋಲ್ಡ್ ಬೆನ್ನುಬಿದ್ದ ಬಿಗ್ ಬಾಸ್ ಡಾಗ್ ಸತೀಶ್!
Recommended image2
ಗಡದ್ದಾಗಿ ನಲ್ಲಿಮೂಳೆ ತಿಂದು ಬಿಗ್‌ಬಾಸ್‌ ಮನೆಯಲ್ಲೇ ನಿದ್ರೆಗೆ ಜಾರಿ ಗಿಲ್ಲಿ ನಟ!
Recommended image3
BBK 12: ಸೂರಜ್​ ಜೊತೆಗೆ ನನ್ನದು 'ಪವಿತ್ರ ಬಂಧನ' ಎನ್ನುತ್ತಲೇ ಬಗ್ಗೆ ರಾಶಿಕಾ ಶೆಟ್ಟಿ ಓಪನ್ನಾಗಿ ಹೇಳಿದ್ದೇನು?
Related Stories
Recommended image1
ಗಡದ್ದಾಗಿ ನಲ್ಲಿಮೂಳೆ ತಿಂದು ಬಿಗ್‌ಬಾಸ್‌ ಮನೆಯಲ್ಲೇ ನಿದ್ರೆಗೆ ಜಾರಿ ಗಿಲ್ಲಿ ನಟ!
Recommended image2
'ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯೋಕೆ ಬರಲ್ಲ..' ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆದ ಅಶ್ವಿನಿ ಗೌಡ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved