MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ವಿಚ್ಛೇದನ ಪಡೆದ ಬಿಗ್ ಬಾಸ್ ಚೈತ್ರಾ ವಾಸುದೇವನ್; ಕಾಮೆಂಟ್ ಸೆಕ್ಷನ್ ಆಫ್‌ ಮಾಡಿದ ನಿರೂಪಕಿ!

ವಿಚ್ಛೇದನ ಪಡೆದ ಬಿಗ್ ಬಾಸ್ ಚೈತ್ರಾ ವಾಸುದೇವನ್; ಕಾಮೆಂಟ್ ಸೆಕ್ಷನ್ ಆಫ್‌ ಮಾಡಿದ ನಿರೂಪಕಿ!

ತುಂಬಾ ನೋವಿನಿಂದ ವಿಚ್ಛೇದನ ಪಡೆಯುತ್ತಿರುವ ವಿಚಾರ ಹಂಚಿಕೊಂಡ ಚೈತ್ರಾ. ಬೇಸರ ಮಾಡಿಕೊಂಡ ಅಭಿಮಾನಿಗಳಿಗೆ ಮೂಡಿತ್ತು ಸಾವಿರ ಪ್ರಶ್ನೆ....  

1 Min read
Vaishnavi Chandrashekar
Published : Jul 28 2023, 11:08 AM IST| Updated : Jul 28 2023, 11:11 AM IST
Share this Photo Gallery
  • FB
  • TW
  • Linkdin
  • Whatsapp
17

ಕನ್ನಡ ಕಿರುತೆರೆ ಜನಪ್ರಿಯಾ ನಿರೂಪಕಿ ಚೈತ್ರಾ ವಾಸುದೇವನ್ ವಿಚ್ಛೇದನ ಪಡೆದಿರುವ ವಿಚಾರವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ. 

27

ಇಷ್ಟು ದಿನಗಳಿಂದ ಚೈತ್ರಾ ತುಂಬಾನೇ ಸೈಲೆಂಟ್ ಆಗಿದ್ದರು ಎಲ್ಲಿಯೂ ಹೆಚ್ಚಿಗೆ ಕಾಣಿಸಿಕೊಳ್ಳುತ್ತಿರಲಿಲ್ಲ ಹಾಗೆ ಹೀಗೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದರು. ಈಗ ಅದಕ್ಕೆಲ್ಲಾ ಚೈತ್ರಾ ಉತ್ತರ ಕೊಟ್ಟಿದ್ದಾರೆ.

37

 'ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿ ನಂತರ ನಾನು ನನ್ನ ವಿಚ್ಚೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ನನ್ನ ಈ ಸ್ಥಿತಿಯಿಂದ ಹೊರ ಬರಲು ಕಷ್ಟ ಪಡುತ್ತಿದ್ದೀನಿ'

47

'ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ'

57

ನನ್ನ ಸೇವೆಯನ್ನು ಇನ್ನುಂದೆಯು ಮುಂದುವರೆಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ' ಎಂದು ಚೈತ್ರಾ ಬರೆದುಕೊಂಡಿದ್ದಾರೆ. 

67

ಕೊನೆಗೂ ವಿಚಾರ ಹೇಳಿಕೊಳ್ಳುತ್ತಿರುವ ಈ ಸಮಯದಲ್ಲಿ ನಿಮ್ಮ ಪ್ರೀತಿ ಅಗತ್ಯವಿದೆ ಹಾಗೂ ಈ ಕಷ್ಟದ ದಿನಗಳನ್ನು ಎದುರಿಸಲು ಪ್ರತಿದಿನ ಕಷ್ಟ ಪಡುತ್ತಿರುವೆ' ಎಂದು ಚೈತ್ರಾ ಹೇಳಿದ್ದಾರೆ.

77

ಈ ಪೋಸ್ಟ್‌ ಮಾಡಿದ ತಕ್ಷಣವೇ ಚೈತ್ರಾ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಚೈತ್ರಾ ಟಿವಿ ಕಾರ್ಯಕ್ರಮಗಳ ನಿರೂಪಣೆ ಜೊತೆ ಸ್ವಂತ ಈವೆಂಟ್ ಕಂಪನಿಯನ್ನು ಹೊಂದಿದ್ದಾರೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್
ಕಲರ್ಸ್ ಕನ್ನಡ
ಜೀ ಕನ್ನಡ
ವಿಚ್ಛೇದನ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved