MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಇನ್ಯಾರೂ ಏನೂ ಮಾತಾಡೋ ಹಾಗಿಲ್ಲ: ತನಿಷಾ ಕುಪ್ಪಂಡ ಬಗ್ಗೆ ಅಂಥ ಮಾತಾಡಿದ‌ Bigg Boss ವರ್ತೂರು ಸಂತೋಷ್

ಇನ್ಯಾರೂ ಏನೂ ಮಾತಾಡೋ ಹಾಗಿಲ್ಲ: ತನಿಷಾ ಕುಪ್ಪಂಡ ಬಗ್ಗೆ ಅಂಥ ಮಾತಾಡಿದ‌ Bigg Boss ವರ್ತೂರು ಸಂತೋಷ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಸ್ಪರ್ಧಿ ವರ್ತೂರು ಸಂತೋಷ್‌ ಹಾಗೂ ತನಿಷಾ ಕುಪ್ಪಂಡ ನಡುವೆ ಆತ್ಮೀಯತೆ ಇತ್ತು. ಅನೇಕರು ಇವರಿಬ್ಬರು ಲವ್‌ನಲ್ಲಿದ್ದಾರೆ, ಮದುವೆ ಆಗುತ್ತಿದ್ದಾರೆ ಎಂದು ಹೇಳಿದ್ದರು. ಈಗ ವರ್ತೂರು ಸಂತೋಷ್‌ ಅವರು ಈ ವಿವಾದಕ್ಕೆ ಬ್ರೇಕ್‌ ಹಾಕಿದ್ದಾರೆ. 

1 Min read
Padmashree Bhat
Published : Sep 30 2025, 04:51 PM IST
Share this Photo Gallery
  • FB
  • TW
  • Linkdin
  • Whatsapp
15
ಮದುವೆ ಯಾವಾಗ ಆಗ್ತಾರೆ?
Image Credit : tanisha kuppanda instagram

ಮದುವೆ ಯಾವಾಗ ಆಗ್ತಾರೆ?

ವರ್ತೂರು ಸಂತೋಷ್‌ ಅವರು ಮದುವೆ ಬಗ್ಗೆ ಮಾತನಾಡಿದ್ದಾರೆ. “ಮುಂದಿನ ವರ್ಷವೇ ಮದುವೆ ಆಗ್ತೀನಿ ಅಂತ ಹೇಳಿದ್ದೆ. ಭಗವಂತನ ಇಚ್ಛೆಯಿಂದ ಆಗಿಲ್ಲ ಅಷ್ಟೇ. ಮದುವೆ ಎನ್ನೋದು ಸ್ವರ್ಗದಲ್ಲಿ ನಿಶ್ಚಯ ಆಗಿರತ್ತೆ. ಮದುವೆ ಒಂದೇ ಸಲ ಆಗೋದು ಅಷ್ಟೇ. ಋಣಾನುಬಂಧ ರೂಪೇಣ ಪಶು ಪತ್ನಿ ಸುತಾಲಯ ಅಂತ ಹೇಳ್ತಾರೆ” ಎಂದು ವರ್ತೂರು ಸಂತೋಷ್‌ ಹೇಳಿದ್ದಾರೆ.

25
 ಗೆಟ್‌ ಟು ಗೆದರ್‌ ಪಾರ್ಟಿ
Image Credit : tanisha kuppanda instagram

ಗೆಟ್‌ ಟು ಗೆದರ್‌ ಪಾರ್ಟಿ

“ತನಿಷಾ ಕುಪ್ಪಂಡ ನನಗೆ ಅಕ್ಕ ಇದ್ದ ಹಾಗೆ. ತನಿಷಾ ಹಾಗೂ ನಾನು ಒಳ್ಳೆಯ ಸ್ನೇಹಿತರು. ನಾನು ತನಿಷಾಳನ್ನು ಅಕ್ಕನ ಸ್ಥಾನದಲ್ಲಿ ನೋಡಲು ಇಷ್ಟಪಡುವೆ. ಬಿಗ್‌ ಬಾಸ್‌ ಮನೆಯಲ್ಲಿ ತನಿಷಾ ಅವರು ನನ್ನ ಸಹಪಾಠಿ. ಕೆಲವೊಂದು ವಿಷಯ ಕೇಳಿ ನನ್ನ ಕಿವಿಯೇ ಕೂತುಬಿದ್ದೋಯ್ತು. ಅವರಿಗೂ ಕೆಲವು ಮುಜುಗರ ತಂದಿವೆ. ಬಿಗ್‌ ಬಾಸ್‌ ಸ್ಪರ್ಧಿಗಳ ಜೊತೆ ನಾವು ಗೆಟ್‌ ಟು ಗೆದರ್‌ ಮಾಡುತ್ತೇನೆ, ನಾವು ಎಲ್ಲರ ಜೊತೆ ಚೆನ್ನಾಗಿದ್ದೇವೆ” ಎಂದು ವರ್ತೂರು ಸಂತೋಷ್‌ ಹೇಳಿದ್ದಾರೆ.

Related Articles

Related image1
ಏಳೇಳು ಜನ್ಮದ ಪಾಪ ತೊಳೆದೋಯ್ತು, ಜೀವನ ಸಾರ್ಥಕವಾಯ್ತು- Bigg Boss ಮನೆ ಹೊಕ್ಕಿ ಬಂದೋರು ಹೇಳಿದ್ದೇನು?
Related image2
ಏಳೇಳು ಜನ್ಮದ ಪಾಪ ತೊಳೆದೋಯ್ತು, ಜೀವನ ಸಾರ್ಥಕವಾಯ್ತು- Bigg Boss ಮನೆ ಹೊಕ್ಕಿ ಬಂದೋರು ಹೇಳಿದ್ದೇನು?
35
ಬಲೆ ಹಾಕಿಲ್ಲ
Image Credit : tanisha kuppanda instagram

ಬಲೆ ಹಾಕಿಲ್ಲ

“ನನ್ನ ಕಡೆಯಿಂದ ತನಿಷಾ ಕುಪ್ಪಂಡ ಅವರಿಗೆ ಅಥವಾ ಅವರ ಅಭಿಮಾನಿಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುವೆ. ಬೆಂಕಿಯ ಬಲೆ ಎಂದು ಹೇಳಿದ್ದೀರಿ. ಬೆಂಕಿ ಹಾಕುವುದು ನಾನಲ್ಲ, ಬಲೆ ನಾನು ಹಾಕಿಲ್ಲ” ಎಂದು ವರ್ತೂರು ಸಂತೋಷ್‌ ಹೇಳಿದ್ದಾರೆ.

45
ಹತ್ತು ಲಕ್ಷ ಘೋಷಣೆ
Image Credit : tanisha kuppanda instagram

ಹತ್ತು ಲಕ್ಷ ಘೋಷಣೆ

“ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋ ರನ್ನರ್‌ ಅಪ್‌ ಯಾರು ಆಗ್ತಾರೋ ಅವರಿಗೆ ನಾನು ಹತ್ತು ಲಕ್ಷ ರೂಪಾಯಿ ಕೊಡ್ತೀನಿ. ವಿಜೇತರಿಗೆ ಹಾಗೂ ರನ್ನರ್‌ ಅಪ್‌ ಆದವರಿಗೆ ಸಣ್ಣ ಮಟ್ಟದಲ್ಲಿ ವ್ಯತ್ಯಾಸ ಇರುವುದು. ಹತ್ತು ಲಕ್ಷ ರೂಪಾಯಿಯನ್ನು ನಾನು ಕ್ಯಾಶ್‌ ಆಗಿ ಕೊಡುವೆ, ಅದನ್ನು ಅವರು ಬಳಸಿಕೊಳ್ಳಲಿ” ಎಂದು ವರ್ತೂರು ಸಂತೋಷ್‌ ಹೇಳಿದ್ದಾರೆ.

55
ಹಳ್ಳಿಕಾರ್‌ ಎತ್ತು
Image Credit : tanisha kuppanda instagram

ಹಳ್ಳಿಕಾರ್‌ ಎತ್ತು

ವರ್ತೂರು ಸಂತೋಷ್‌ ಅವರು ಬಿಗ್‌ ಬಾಸ್‌ ಮನೆಗೆ ಹಳ್ಳಿಕಾರ್‌ ಎತ್ತುಗಳನ್ನು ಕರೆದುಕೊಂಡು ಬರುತ್ತಾರಂತೆ. 

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಸೆಲೆಬ್ರಿಟಿಗಳು
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved